Artificial Intelligence: ಎಐ ಯಡವಟ್ಟಿನಿಂದ ವಿದ್ಯಾರ್ಥಿ ಕೈಗೆ ಕೋಳ: ಆಗಿದ್ದೇನು? ಇಲ್ಲಿದೆ ಮಾಹಿತಿ
Artificial Intelligence: ಯಾವ ಕ್ಷೇತ್ರದಲ್ಲಿ ನೋಡಿದರೂ ಎಐನದ್ದೇ ಸದ್ದು ಜೋರಾಗಿದೆ. ಕೆಲಸದ ವೇಗ ಹೆಚ್ಚಳ ಹಾಗೂ ಸಮಯದ ಉಳಿತಾಯ ಹಿನ್ನೆಲೆ ಬಹುತೇಕ ಮಂದಿ ಇದರತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ಎಷ್ಟು ಉಪಯೋಗ ಇದೆಯೋ ಅಷ್ಟೇ ಡೇಂಜರ್ ಎನ್ನುವುದಕ್ಕೆ ಅಮೆರಿಕಾದ ಮೇರಿಲ್ಯಾಂಡ್ನಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ.
ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿರುವ ಬಾಲ್ಟಿಮೋರ್ ನಗರದ ಹೈಸ್ಕೂಲ್ನಲ್ಲಿ ಅಳವಡಿಕೆ ಮಾಡಲಾಗಿದ್ದ ಎಐ ತಂತ್ರಜ್ಞಾನ ಭದ್ರತಾ ವ್ಯವಸ್ಥೆಯ ದೋಷದಿಂದಾಗಿ ವಿದ್ಯಾರ್ಥಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಕೆನ್ವುಡ್ ಹೈಸ್ಕೂಲ್ನ ವಿದ್ಯಾರ್ಥಿ ಟಕಿ ಅಲೆನ್ ಎಂಬಾತ ಶಾಲೆಯ ಆವರಣದಲ್ಲಿ ಕುಳಿತಿದ್ದ ವೇಳೆ ದಿಢೀರ್ ಪೊಲೀಸರು ಪಿಸ್ತೂಲ್ ಝಳಪಿಸುತ್ತಾ ಆತನನ್ನು ಸಮೀಪಿಸಿದ್ದು, ನೆಲದಲ್ಲಿ ಮಲಗುವಂತೆ ಸೂಚನೆ ನೀಡಿದ್ದಾರೆ. ನಂತರ ಬಳಿಕ ಆತನ ಕೈಗಳಿಗೆ ಕೋಳ ತೊಡಿಸಿದಾಗ ಅಲೆನ್ ಕಾರಣ ಕೇಳಿದ್ದಾನೆ.
ಅದಕ್ಕೆ ಪೊಲೀಸರು ಶಾಲೆಯ ಪ್ರವೇಶ ದ್ವಾರದಲ್ಲಿ ಅಳವಡಿಕೆ ಮಾಡಿರುವ ಎಐ ತಪಾಸಣಾ ವ್ಯವಸ್ಥೆಯಲ್ಲಿ ಅಲೆನ್ ಬ್ಯಾಗ್ನಲ್ಲಿ ಗನ್ ಪತ್ತೆ ಆಗಿದೆ ಎಂದು ಹೇಳಿದ್ದಾರೆ. ನಂತರ ಬ್ಯಾಗ್ ತಪಾಸಣೆ ನಡೆಸಿದಾಗ ಚಿಪ್ಸ್ನ ಪ್ಯಾಕೆಟ್ ಪತ್ತೆ ಆಗಿದ್ದು, ಎಐ ವ್ಯವಸ್ಥೆಯಲ್ಲಿನ ದೋಷವು ಚಿಪ್ಸ್ ಪ್ಯಾಕೇಟ್ ಅನ್ನು ಗನ್ ಎಂದು ಗುರುತಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ ಅಂತಾ ವರದಿ ಆಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications