ಅಬ್ಬಾ! ಅಕ್ಷಯ ತೃತೀಯಕ್ಕೆ ಇಷ್ಟೆಲ್ಲ ಇತಿಹಾಸ ಇದೆಯಾ?
Recommended Video

ಏಪ್ರಿಲ್ ಹದಿನೆಂಟನೇ ತಾರೀಕು (ಬುಧವಾರ) ಅಕ್ಷಯ ತೃತೀಯ. ಈ ಅತ್ಯಂತ ಶುಭ ದಿನದ ಬಗ್ಗೆ ಇತಿಹಾಸದಲ್ಲಿ ದಾಖಲಾಗಿರುವ ಅಂಶಗಳೇನು ಎಂಬುದರ ಬಗ್ಗೆ ತಿಳಿಸಿಕೊಡುವ ಲೇಖನವಿದು. ಜತೆಗೆ ಇನ್ನೂ ಒಂದಷ್ಟು ಆಸಕ್ತಿಕರ ಮಾಹಿತಿಗಳನ್ನು ನಿಮ್ಮ ಗಮನಕ್ಕೆ ತರುತ್ತೇವೆ.

* ತ್ರೇತಾ ಯುಗದ ಆರಂಭ ಆಗಿದ್ದು ಇದೇ ಅಕ್ಷಯ ತೃತೀಯದಂದೇ.
* ನರ-ನಾರಾಯಣರು, ಪರಶುರಾಮ ಹಾಗೂ ಹಯಗ್ರೀವರ ಜಯಂತಿ ಇದೇ ದಿನದಂದು.
* ಈ ಭೂಮಿಗೆ ಗಂಗೆಯ ಆಗಮನವಾದದ್ದು ಅಕ್ಷಯ ತೃತೀಯದಂದು.
* ಪಾಂಡವರಿಗೆ ಅಕ್ಷಯ ಪಾತ್ರೆ ದೊರೆತ ದಿನ ಇದು.
* ವೇದವ್ಯಾಸರು ಮಹಾಭಾರತವನ್ನು ಬರೆದದ್ದು ಅಕ್ಷಯ ತೃತೀಯದಂದು.
* ಕಾಶಿಯಲ್ಲಿ ದೇವಿ ಅನ್ನಪೂರ್ಣೆಯು ಆ ಪರಮೇಶ್ವರನಿಗೆ ಕಾಣಿಸಿಕೊಂಡ ದಿನವಿದು.
* ಕುಬೇರನಿಗೆ ಸಂಪತ್ತಿನ ಒಡೆಯನಾಗಿ ಹಾಗೂ ಪಾರುಪತ್ತೇದಾರನಾಗಿ ನೇಮಿಸಿದ ದಿನ ಇದು ಎಂಬ ನಂಬಿಕೆ ಕೂಡ ಇದೆ.
ಈ ದಿನ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿಯನ್ನು ಪೂಜಿಸಬೇಕು. ಒಳ್ಳೆ ಬೆಳೆ ಆಗಲಿ ಎಂದು ಭೂ ದೇವಿಯನ್ನು ಪೂಜೆ ಮಾಡುವ ರೂಢಿ ಕೂಡ ಇದೆ. ಆ ಮೂಲಕ ಧಾನ್ಯ ಲಕ್ಷ್ಮಿಯನ್ನು ಪೂಜಿಸಿ, ಅಭಿವೃದ್ಧಿಗಾಗಿ ಪ್ರಾರ್ಥಿಸಲಾಗುತ್ತಿದೆ. ಹಣ್ಣಿನ ಗಿಡ ನೆಡುವುದಕ್ಕೆ, ಆಯುರ್ವೇದಿಕ ಮೂಲಿಕೆಗಳ ಸಸಿಗಳನ್ನು ನೆಡುವುದಕ್ಕೆ ಅಕ್ಷಯ ತೃತೀಯ ಪ್ರಶಸ್ತವಾದ ದಿನ ಎಂಬ ನಂಬಿಕೆ ಇದೆ.
ಹಾಗೆ ಸಸಿಗಳನ್ನು ನೆಡುವುದರಿಂದ ಹಣ್ಣುಗಳಿಗಾಗಲೀ ಆಯುರ್ವೇದ ಸಸ್ಯಗಳಾಗಲೀ ಕೊರತೆ ಬೀಳುವುದಿಲ್ಲ ಎಂಬುದು ನಂಬಿಕೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications