ಸಂಸತ್ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಸ್ಥಾನ? ಅಮ್ಮಣ್ಣಾಯ ಭವಿಷ್ಯ
Recommended Video

ಮುಂದಿನ ವರ್ಷದ ಫೆಬ್ರವರಿ ತನಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಯ ಚೆನ್ನಾಗಿಲ್ಲ. ಆ ಬಗ್ಗೆ ಈ ಹಿಂದೆ ಕೂಡ ತಿಳಿಸಿದ್ದೆ. ಕರ್ನಾಟಕ ವಿಧಾನಸಭೆ ಸೇರಿದ ಹಾಗೆ ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ ಗಢ ಹಾಗೂ ಮಿಜೋರಾಂ ವಿಧಾನಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ಅವರಿಗೆ ಪೂರಕ ಆಗಿಲ್ಲ. ಹಾಗೂ ಕೆಲ ಮಟ್ಟಿಗಿನ ಅವಮಾನ ಎದುರಿಸಬೇಕಾಗುತ್ತದೆ ಅಂತ ಕೂಡ ಹೇಳಿದ್ದೆ ಎಂದು ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದರು.
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಗ್ಗೆ ಮಾತನಾಡಿದ ಅವರು, ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಅವಕಾಶ ಹೆಚ್ಚಿದೆ. ಇನ್ನು ಮುಂದಿನ ಫೆಬ್ರವರಿ ನಂತರ ಮೋದಿ ಅವರಿಗೆ ಉತ್ತಮ ಕಾಲ ಬರಲಿದೆ. ಮುಂಬರುವ ಲೋಕಸಭಾ ಚುನಾವಣೆಯು ಬಿಜೆಪಿಯ ಪರವಾಗಿಯೇ ಇರುತ್ತದೆ. ಕನಿಷ್ಠ ವಿರೋಧ ಪಕ್ಷಗಳು ಈಗಿನ ಪರಿಸ್ಥಿತಿಯನ್ನೇ ವಾಸ್ತವ ಎಂದುಕೊಂಡು, ಮೈ ಮರೆಯದೆ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ 285 ಸ್ಥಾನಗಳಲ್ಲಿ ಜಯ ಗಳಿಸಿ, ಮತ್ತೊಂದು ಅವಧಿಗೆ ಅಧಿಕಾರದ ಗದ್ದುಗೆಗೆ ಏರುವುದು ನಿಶ್ಚಿತ. ಈಗ ಕೇಳಿಬರುತ್ತಿರುವ ಮಹಾಘಟಬಂಧನ್ ಎಂಬುದು ಸಾಧ್ಯವಾಗದ ಮಾತಾಗುತ್ತದೆ. ಮುಖ್ಯವಾಗಿ ಆ ಗುಂಪಿನ ಮಧ್ಯೆಯೇ ಒಡಕು ಮೂಡುತ್ತದೆ. ನಮಗೆ ಹೇಗೆ ಪ್ರಬಲವಾದ ಆಡಳಿತ ಪಕ್ಷ ಬೇಕೋ, ಅದೇ ರೀತಿ ಬಲಿಷ್ಠವಾದ ಪ್ರತಿಪಕ್ಷವೂ ಬೇಕು. ಹಾಗೆ ಸಿಗುವಂತಾಗಲಿ ಎಂದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications