ಋಣಬಾಧೆ ಅಥವಾ ಪಿತೃ ದೋಷ ಪರಿಹಾರಕ್ಕೆ ಹೀಗೆ ಮಾಡಿ
ಮನುಷ್ಯ ತನ್ನ ಜೀವಿತದ ಅವಧಿಯಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸಲು ಸಜ್ಜಾಗುತ್ತಾನೆ. ಕೆಲವೊಂದು ಸಮಸ್ಯೆ ಪರಿಹಾರವಾಗುತ್ತದೆ ಕೆಲವು ಸಮಸ್ಯೆಗಳು ಶಾಶ್ವತವಾಗಿ ಉಳಿಯುವುದು. ಸಮಸ್ಯೆ ಅವನಿಗೆ ಮಾರಕವಾಗುತ್ತದೆ ಸಾಗುತ್ತದೆ.
ಆರೋಗ್ಯದ ಸಮಸ್ಯೆ, ಆರ್ಥಿಕವಾದ ನಷ್ಟ, ಪೂರ್ವಿಕರ ಆಸ್ತಿ ಕಳೆದುಕೊಳ್ಳುವುದು, ಸಾಂಸಾರಿಕ ಜೀವನದ ಜಂಜಾಟದಲ್ಲಿ ಇರುವುದು, ಮಕ್ಕಳು ತಮ್ಮ ಮಾತನ್ನು ನಿರ್ಲಕ್ಷ ಮಾಡುವುದು, ದೈವ ಸಂಕಲ್ಪ ಕಾರ್ಯಗಳು ತಡೆ ಯಾಗುವುದು, ಹೀಗೆ ಹಲವಾರು ರೀತಿಯ ಸಮಸ್ಯೆ ಅವಘಡಗಳು ಸೃಷ್ಟಿಯಾಗುತ್ತದೆ. ಇಂತಹ ವಿಚಾರಗಳಿಗೆ ಹಲವು ರೀತಿಯ ಹೋಮ ಹವನ ಪೂಜಾ ಕಾರ್ಯಗಳನ್ನು ನಡೆಸಬಹುದು ಆದರೂ ಸಹ ಅದು ಸಂಪೂರ್ಣ ಫಲ ನೀಡದೇ ಇರುವುದು ಕಂಡುಬರುತ್ತದೆ. ಇಂತಹ ಸಮಸ್ಯೆಗಳನ್ನು ಆದಷ್ಟು ಜಾತಕ ಆಧಾರಿತವಾಗಿ ಋಣಬಾದೆ, ಪಿತೃ ದೋಷ, ಇರುವುದು ಖಾತ್ರಿಪಡಿಸಿಕೊಳ್ಳಬೇಕು.

ನಾವು ಮಾಡುವ ಕರ್ಮವು ಹೆಮ್ಮರವಾಗಿ ಬೆಳೆದು ತೀವ್ರತರನಾದ ಸಂಕಷ್ಟ ನೀಡುತ್ತದೆ ಇದಕ್ಕೆ ಪರಿಹಾರ ನಮ್ಮ ಸನಾತನ ಜ್ಯೋತಿಷ್ಯಶಾಸ್ತ್ರದಲ್ಲಿ ಕಾಣಬಹುದು. ಪಿತೃ ದೋಷ, ಋಣ ದೋಷ ಅಥವಾ ಕರ್ಮ ದೋಷವಿದ್ದರೆ ಪರಿಹಾರ ಮಾರ್ಗರಾಗಿ ದಾನ ಕಾರ್ಯಗಳನ್ನು ಮಾಡತಕ್ಕದ್ದು. ತಿಲದಾನ, ಭೂದಾನ, ಧಾನ್ಯದಾನ, ವಸ್ತ್ರದಾನ, ಲವಣ ದಾನ, ಕನ್ಯಾದಾನ(ಮದುವೆ ಸಂದರ್ಭದಲ್ಲಿ), ಗೋದಾನ, ಲೋಹದಾನ, ಆಚರಣೆ ನಡೆಸಿ ಹಾಗೂ ಶ್ರಾದ್ಧ ಕಾರ್ಯಗಳನ್ನು ತಪ್ಪದೆ ನಿರ್ವಹಿಸುವುದು ಸೂಕ್ತ.
ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು ಶ್ರೀ ಶ್ರೀನಿವಾಸ ಗುರೂಜಿ
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಇಂದೇ ಕರೆ ಮಾಡಿ.
9886665656
9886155755
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications