ಋಣಬಾಧೆ ಅಥವಾ ಪಿತೃ ದೋಷ ಪರಿಹಾರಕ್ಕೆ ಹೀಗೆ ಮಾಡಿ
ಮನುಷ್ಯ ತನ್ನ ಜೀವಿತದ ಅವಧಿಯಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸಲು ಸಜ್ಜಾಗುತ್ತಾನೆ. ಕೆಲವೊಂದು ಸಮಸ್ಯೆ ಪರಿಹಾರವಾಗುತ್ತದೆ ಕೆಲವು ಸಮಸ್ಯೆಗಳು ಶಾಶ್ವತವಾಗಿ ಉಳಿಯುವುದು. ಸಮಸ್ಯೆ ಅವನಿಗೆ ಮಾರಕವಾಗುತ್ತದೆ ಸಾಗುತ್ತದೆ.
ಆರೋಗ್ಯದ ಸಮಸ್ಯೆ, ಆರ್ಥಿಕವಾದ ನಷ್ಟ, ಪೂರ್ವಿಕರ ಆಸ್ತಿ ಕಳೆದುಕೊಳ್ಳುವುದು, ಸಾಂಸಾರಿಕ ಜೀವನದ ಜಂಜಾಟದಲ್ಲಿ ಇರುವುದು, ಮಕ್ಕಳು ತಮ್ಮ ಮಾತನ್ನು ನಿರ್ಲಕ್ಷ ಮಾಡುವುದು, ದೈವ ಸಂಕಲ್ಪ ಕಾರ್ಯಗಳು ತಡೆ ಯಾಗುವುದು, ಹೀಗೆ ಹಲವಾರು ರೀತಿಯ ಸಮಸ್ಯೆ ಅವಘಡಗಳು ಸೃಷ್ಟಿಯಾಗುತ್ತದೆ. ಇಂತಹ ವಿಚಾರಗಳಿಗೆ ಹಲವು ರೀತಿಯ ಹೋಮ ಹವನ ಪೂಜಾ ಕಾರ್ಯಗಳನ್ನು ನಡೆಸಬಹುದು ಆದರೂ ಸಹ ಅದು ಸಂಪೂರ್ಣ ಫಲ ನೀಡದೇ ಇರುವುದು ಕಂಡುಬರುತ್ತದೆ. ಇಂತಹ ಸಮಸ್ಯೆಗಳನ್ನು ಆದಷ್ಟು ಜಾತಕ ಆಧಾರಿತವಾಗಿ ಋಣಬಾದೆ, ಪಿತೃ ದೋಷ, ಇರುವುದು ಖಾತ್ರಿಪಡಿಸಿಕೊಳ್ಳಬೇಕು.

ನಾವು ಮಾಡುವ ಕರ್ಮವು ಹೆಮ್ಮರವಾಗಿ ಬೆಳೆದು ತೀವ್ರತರನಾದ ಸಂಕಷ್ಟ ನೀಡುತ್ತದೆ ಇದಕ್ಕೆ ಪರಿಹಾರ ನಮ್ಮ ಸನಾತನ ಜ್ಯೋತಿಷ್ಯಶಾಸ್ತ್ರದಲ್ಲಿ ಕಾಣಬಹುದು. ಪಿತೃ ದೋಷ, ಋಣ ದೋಷ ಅಥವಾ ಕರ್ಮ ದೋಷವಿದ್ದರೆ ಪರಿಹಾರ ಮಾರ್ಗರಾಗಿ ದಾನ ಕಾರ್ಯಗಳನ್ನು ಮಾಡತಕ್ಕದ್ದು. ತಿಲದಾನ, ಭೂದಾನ, ಧಾನ್ಯದಾನ, ವಸ್ತ್ರದಾನ, ಲವಣ ದಾನ, ಕನ್ಯಾದಾನ(ಮದುವೆ ಸಂದರ್ಭದಲ್ಲಿ), ಗೋದಾನ, ಲೋಹದಾನ, ಆಚರಣೆ ನಡೆಸಿ ಹಾಗೂ ಶ್ರಾದ್ಧ ಕಾರ್ಯಗಳನ್ನು ತಪ್ಪದೆ ನಿರ್ವಹಿಸುವುದು ಸೂಕ್ತ.
ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು ಶ್ರೀ ಶ್ರೀನಿವಾಸ ಗುರೂಜಿ
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಇಂದೇ ಕರೆ ಮಾಡಿ.
9886665656
9886155755
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications