Auspicious Yog Formed On Ram Navami 2024: ಶ್ರೀರಾಮನ ಕೃಪೆಯಿಂದ ಈ 3 ರಾಶಿಯವರಿಗೆ ಹಣದ ಸುರಿಮಳೆ
ಈ ವರ್ಷ ರಾಮ ನವಮಿಯನ್ನು ಏಪ್ರಿಲ್ 17 ರಂದು ಆಚರಿಸಲಾಗುತ್ತದೆ. ವಾಲ್ಮೀಕಿ ರಾಮಾಯಣದ ಪ್ರಕಾರ, ರಾಮನು ಕರ್ಕಾಟಕದಲ್ಲಿ ಮತ್ತು ಅಭಿಜೀತ ಮುಹೂರ್ತದಲ್ಲಿ ಜನಿಸಿದನು.
ಈ ರಾಮ ನವಮಿ ದಿನದಂದು ಭಾರತದ ರಾಮ ದೇವಾಲಯಗಳು ಮತ್ತು ಹನುಮಂತನ ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ. ಅತ್ಯಂತ ವೈಭವದಿಂದ ಈ ದಿನವನ್ನು ಆಚರಿಸಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮುಂಬರುವ ರಾಮ ನವಮಿ ಬಹಳ ವಿಶೇಷವಾಗಿದೆ. ಏಕೆಂದರೆ ಈ ದಿನದಂದು ನಡೆಯುವ ಕೆಲವು ಶುಭ ಯೋಗಗಳು ಮತ್ತು ಘಟನೆಗಳು ರಾಮನ ಜನ್ಮ ಸಮಯದಲ್ಲಿ ಸಂಭವಿಸಿದವು. ಹೀಗಾಗಿ ಈ ವರ್ಷದ ರಾಮನವಮಿ ಕೆಲವು ರಾಶಿಯವರಿಗೆ ತುಂಬಾ ವಿಶೇಷವಾಗಿರಲಿದೆ. ಅದೂ ಕೂಡ ಕೆಲ ರಾಶಿಯವರು ಶ್ರೀರಾಮನ ಕೃಪೆಗೆ ಪಾತ್ರರಾಗುತ್ತಾರೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವರ್ಷದ ರಾಮ ನವಮಿಯಂದು ಚಂದ್ರನು ಕರ್ಕಾಟಕ ರಾಶಿಯಲ್ಲಿ ಇರುತ್ತಾನೆ. ರಾಮನು ಹುಟ್ಟಿದಾಗ ಸೂರ್ಯನು 10 ನೇ ಮನೆಯಲ್ಲಿದ್ದನು. ಅದೇ ರೀತಿ ಈ ವರ್ಷ ರಾಮ ನವಮಿಯಂದು ಸೂರ್ಯನು 10ನೇ ಮನೆಯಲ್ಲಿರುತ್ತಾನೆ. ಇದರೊಂದಿಗೆ ಗಜಕೇಸರಿ ಯೋಗವೂ ರೂಪುಗೊಳ್ಳಲಿದೆ.
ರಾಮ ಹುಟ್ಟಿದಾಗ ಅವನ ಜಾತಕದಲ್ಲಿ ಗಜಕೇಸರಿ ಯೋಗವಿತ್ತು ಎಂದು ಹೇಳಲಾಗುತ್ತದೆ. ಈ ಯೋಗವು ಉತ್ತಮ ಖ್ಯಾತಿ ಮತ್ತು ಗೌರವವನ್ನು ತರುತ್ತದೆ. ಹಾಗಾದರೆ ರಾಮನವಮಿಯಂದು ಯಾವ ರಾಶಿಯವರಿಗೆ ಅದೃಷ್ಟ ಒಲಿಯುತ್ತದೆ ಎಂಬುದನ್ನು ಈಗ ನೋಡೋಣ.

ಮೇಷ ರಾಶಿ
ಮೇಷ ರಾಶಿಯವರಿಗೆ ರಾಮನವಮಿಯಂದು ಶ್ರೀರಾಮನ ಕೃಪೆಯಿಂದ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸವನ್ನು ಚೆನ್ನಾಗಿ ಪ್ರಶಂಸಿಸಲಾಗುತ್ತದೆ. ಕೆಲವರಿಗೆ ಕಚೇರಿಯಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ಉದ್ಯಮಿಗಳಿಗೆ ಉತ್ತಮ ಲಾಭ ದೊರೆಯಲಿದೆ.
ಕುಟುಂಬ ಸಮಸ್ಯೆಗಳು ಕೊನೆಗೊಳ್ಳುತ್ತವೆ ಮತ್ತು ಕುಟುಂಬ ಸದಸ್ಯರಲ್ಲಿ ಸಾಮರಸ್ಯ ಹೆಚ್ಚಾಗುತ್ತದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಶ್ರೀರಾಮನ ಕೃಪೆಯಿಂದ ಆರ್ಥಿಕ ಸ್ಥಿತಿ ಸದೃಢವಾಗುತ್ತದೆ. ಸಾಲದ ಹೊರೆ ಕಡಿಮೆಯಾಗಲಿದೆ.

ತುಲಾ ರಾಶಿ
ರಾಮ ನವಮಿಯ ದಿನದಂದು ಶ್ರೀರಾಮನ ಆಶೀರ್ವಾದದಿಂದ ತುಲಾ ರಾಶಿಯವರ ಬಹುಕಾಲದ ಆಸೆಗಳು ಈಡೇರುತ್ತವೆ. ಹೊಸ ಆಸ್ತಿ, ವಾಹನ ಇತ್ಯಾದಿಗಳನ್ನು ಖರೀದಿಸಲು ಅವಕಾಶವಿರುತ್ತದೆ. ಶ್ರೀರಾಮನ ಕೃಪೆಯಿಂದ ಕುಟುಂಬದಲ್ಲಿನ ಸಮಸ್ಯೆಗಳು ದೂರವಾಗುತ್ತವೆ. ಹಣಕಾಸಿನ ಪರಿಸ್ಥಿತಿಯು ಅನಿರೀಕ್ಷಿತವಾಗಿ ಸುಧಾರಿಸುತ್ತದೆ. ಸಾಕಷ್ಟು ಹಣವನ್ನು ಉಳಿಸಬಹುದು. ವ್ಯಾಪಾರ ಮತ್ತು ವ್ಯವಹಾರದಲ್ಲಿ ಉತ್ತಮ ಲಾಭ ಮತ್ತು ಯಶಸ್ಸು ಇರಲಿದೆ.

ಮೀನ ರಾಶಿ
ಮೀನ ರಾಶಿಯವರು ರಾಮ ನವಮಿಯಂದು ಶ್ರೀರಾಮನ ಆಶೀರ್ವಾದವನ್ನು ಪಡೆಯುತ್ತಾರೆ. ಮೀನ ರಾಶಿಯವರಿಗೆ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಯಶಸ್ಸು ಸಿಗಲಿದೆ. ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವ ಅವಕಾಶವನ್ನು ಪಡೆಯುವಿರಿ. ಜೀವನದಲ್ಲಿ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಪ್ರಮುಖ ಹೂಡಿಕೆಗಳು ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಬಹಳಷ್ಟು ಹಣವನ್ನು ಉಳಿಸಬಹುದು. ಆಧ್ಯಾತ್ಮದಲ್ಲಿ ಆಸಕ್ತಿ ಕೂಡ ಹೆಚ್ಚಲಿದೆ.
(ಗಮನಿಸಿ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿಯನ್ನು ಒದಗಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಅನುಷ್ಠಾನಗೊಳಿಸುವ ಮೊದಲು ಸಂಬಂಧಿತ ವೃತ್ತಿಪರರನ್ನು ಸಂಪರ್ಕಿಸಿ.)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications