ಖಂಡಗ್ರಾಸ ಸೂರ್ಯಗ್ರಹಣ, ಯಾವ ರಾಶಿಗೆ ಶುಭ, ಯಾವುದಕ್ಕೆ ಅಶುಭ?
2019ರ ವರ್ಷಾಂತ್ಯದಲ್ಲಿ ಸಂಭವಿಸಲಿರುವ ಸೂರ್ಯಗ್ರಹಣ ಈ ಬಾರಿ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಗೋಚರಿಸಲಿದೆ. 26. 12. 2019 ಗುರುವಾರ ದಿನದಂದು ಖಂಡಗ್ರಾಸ ಸೂರ್ಯಗ್ರಹಣ ಧನಸ್ಸು ರಾಶಿ ಮೂಲಾ ನಕ್ಷತ್ರದಲ್ಲಿ ಗೋಚರಿಸುವುದು.
ಗ್ರಹಣದ ಕಾಲಾವಧಿ:
ಗ್ರಹಣದ ಸ್ಪರ್ಶಕಾಲ 8 ಗಂಟೆ 4 ನಿಮಿಷ
ಗ್ರಹಣದ ಮಧ್ಯಕಾಲ 9 ಗಂಟೆ 25 ನಿಮಿಷ
ಗ್ರಹಣದ ಮೋಕ್ಷಕಾಲ 11 ಗಂಟೆ 3 ನಿಮಿಷ

ಗ್ರಹಣದ ಫಲಾಫಲ:
ಶುಭಫಲ ರಾಶಿಗಳು: ಕುಂಭ ರಾಶಿ, ಮೀನ ರಾಶಿ, ಕಟಕ ರಾಶಿ, ತುಲಾ ರಾಶಿ
ಮಿಶ್ರ ಫಲ ರಾಶಿಗಳು: ಮೇಷ ರಾಶಿ, ಮಿಥುನ ರಾಶಿ, ಸಿಂಹ ರಾಶಿ, ವೃಚ್ಚಿಕ ರಾಶಿ
ಅಶುಭಫಲ ರಾಶಿಗಳು: ಧನಸ್ಸು ರಾಶಿ, ಮಕರ ರಾಶಿ, ವೃಷಭ ರಾಶಿ, ಕನ್ಯಾ ರಾಶಿ
ಗ್ರಹಣ ದೋಷ ಪರಿಹಾರ:
* ಗ್ರಹಣ ದೋಷ ಹೊಂದಿರುವವರು ಸೂರ್ಯಬಿಂಬ ಮತ್ತು ಗೋಧಿಯನ್ನು ದಾನಮಾಡಬೇಕು.
* ಗ್ರಹಣದ ಪ್ರಾರಂಭದಲ್ಲಿ ಮತ್ತು ಗ್ರಹಣ ಬಿಟ್ಟ ನಂತರ ಸ್ನಾನ ಮಾಡತಕ್ಕದ್ದು
* ಸ್ಪರ್ಶ ಸಮಯದ ಸ್ನಾನ ಲಕ್ಷ ಸ್ನಾನ ಫಲ ನೀಡುತ್ತದೆ.
* ಮುಗಿದ ನಂತರ ಮಾಡುವ ಸ್ನಾನ ಅನಂತ ಸ್ನಾನಗಳ ಫಲ ನೀಡುತ್ತದೆ.
* ಮಧ್ಯದ ಅವಧಿ ಸ್ನಾನ ಕೋಟಿ ಹೋಮಗಳ ಫಲ ನೀಡುತ್ತದೆ.
ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ
ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಆಫೀಸ್#46 12ನೇ ಮುಖ್ಯರಸ್ತೆ, 4ನೇ ಬ್ಲಾಕ್, ಜಯನಗರ, ಬೆಂಗಳೂರು. ವಾಟ್ಸಪ್ ನಂಬರ್ 9886665656- 9886155755
ಜ್ಯೋತಿಷ್ಯದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications