ಖಂಡಗ್ರಾಸ ಸೂರ್ಯಗ್ರಹಣ, ಯಾವ ರಾಶಿಗೆ ಶುಭ, ಯಾವುದಕ್ಕೆ ಅಶುಭ?
2019ರ ವರ್ಷಾಂತ್ಯದಲ್ಲಿ ಸಂಭವಿಸಲಿರುವ ಸೂರ್ಯಗ್ರಹಣ ಈ ಬಾರಿ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಗೋಚರಿಸಲಿದೆ. 26. 12. 2019 ಗುರುವಾರ ದಿನದಂದು ಖಂಡಗ್ರಾಸ ಸೂರ್ಯಗ್ರಹಣ ಧನಸ್ಸು ರಾಶಿ ಮೂಲಾ ನಕ್ಷತ್ರದಲ್ಲಿ ಗೋಚರಿಸುವುದು.
ಗ್ರಹಣದ ಕಾಲಾವಧಿ:
ಗ್ರಹಣದ ಸ್ಪರ್ಶಕಾಲ 8 ಗಂಟೆ 4 ನಿಮಿಷ
ಗ್ರಹಣದ ಮಧ್ಯಕಾಲ 9 ಗಂಟೆ 25 ನಿಮಿಷ
ಗ್ರಹಣದ ಮೋಕ್ಷಕಾಲ 11 ಗಂಟೆ 3 ನಿಮಿಷ

ಗ್ರಹಣದ ಫಲಾಫಲ:
ಶುಭಫಲ ರಾಶಿಗಳು: ಕುಂಭ ರಾಶಿ, ಮೀನ ರಾಶಿ, ಕಟಕ ರಾಶಿ, ತುಲಾ ರಾಶಿ
ಮಿಶ್ರ ಫಲ ರಾಶಿಗಳು: ಮೇಷ ರಾಶಿ, ಮಿಥುನ ರಾಶಿ, ಸಿಂಹ ರಾಶಿ, ವೃಚ್ಚಿಕ ರಾಶಿ
ಅಶುಭಫಲ ರಾಶಿಗಳು: ಧನಸ್ಸು ರಾಶಿ, ಮಕರ ರಾಶಿ, ವೃಷಭ ರಾಶಿ, ಕನ್ಯಾ ರಾಶಿ
ಗ್ರಹಣ ದೋಷ ಪರಿಹಾರ:
* ಗ್ರಹಣ ದೋಷ ಹೊಂದಿರುವವರು ಸೂರ್ಯಬಿಂಬ ಮತ್ತು ಗೋಧಿಯನ್ನು ದಾನಮಾಡಬೇಕು.
* ಗ್ರಹಣದ ಪ್ರಾರಂಭದಲ್ಲಿ ಮತ್ತು ಗ್ರಹಣ ಬಿಟ್ಟ ನಂತರ ಸ್ನಾನ ಮಾಡತಕ್ಕದ್ದು
* ಸ್ಪರ್ಶ ಸಮಯದ ಸ್ನಾನ ಲಕ್ಷ ಸ್ನಾನ ಫಲ ನೀಡುತ್ತದೆ.
* ಮುಗಿದ ನಂತರ ಮಾಡುವ ಸ್ನಾನ ಅನಂತ ಸ್ನಾನಗಳ ಫಲ ನೀಡುತ್ತದೆ.
* ಮಧ್ಯದ ಅವಧಿ ಸ್ನಾನ ಕೋಟಿ ಹೋಮಗಳ ಫಲ ನೀಡುತ್ತದೆ.
ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ
ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಆಫೀಸ್#46 12ನೇ ಮುಖ್ಯರಸ್ತೆ, 4ನೇ ಬ್ಲಾಕ್, ಜಯನಗರ, ಬೆಂಗಳೂರು. ವಾಟ್ಸಪ್ ನಂಬರ್ 9886665656- 9886155755
ಜ್ಯೋತಿಷ್ಯದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications