ಮಾರ್ಗಶಿರ ಮಾಸದ ವಾರದ ಪಂಚಾಂಗ: ಜನವರಿ 3ರಿಂದ 9
ಮಾರ್ಗಶಿರ ಮಾಸದ ಜನವರಿ 3ರಿಂದ 9ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಜ.3. ರವಿವಾರ : ಚಿತ್ತಾ ನಕ್ಷತ್ರ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6. [2016 ವರ್ಷ ಭವಿಷ್ಯ : ನಿಮ್ಮ ರಾಶಿಗೆ ಏನಿದೆ ಗೊತ್ತಾ?]
ಜ.4. ಸೋಮವಾರ : ಸ್ವಾತಿ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಜ.5. ಮಂಗಳವಾರ : ವಿಶಾಖಾ. ಏಕಾದಶಿ. ದೂರ ಪ್ರಯಾಣದಿಂದ ಶುಭಕರ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಜ.6. ಬುಧವಾರ : ವಿಶಾಖಾ. ಏಕಾದಶಿ. ದೂರ ಪ್ರಯಾಣದಿಂದ ಸಂತಸ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಜ.7. ಗುರುವಾರ : ಅನುರಾಧ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಜ.8. ಶುಕ್ರವಾರ : ಜ್ಯೇಷ್ಠ. ದೂರ ಪ್ರಯಾಣದಿಂದ ಶುಭಕರ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಜ.9. ಶನಿವಾರ : ಮೂಲಾ. ಎರಡನೇ ಶನಿವಾರ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ರವಿವಾರ, ಸೋಮವಾರ, ಬುಧವಾರ. ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.
ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳದೇ ಇರುವುದು ಉತ್ತಮ.
ಈ ವಾರದ ಗ್ರಹಗತಿ : ಸಿಂಹ : ಗುರು. ಕನ್ಯಾ : ರಾಹು+ ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ತುಲಾ : ಮಂಗಳ. ವೃಶ್ಚಿಕ: ನೀಚಶನಿ+ಶುಕ್ರ. ಧನುಸ್ಸು: ರವಿ. ಮಕರ : ಬುಧ. ಮೀನ: ಕೇತು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications