ಫಾಲ್ಗುಣ ಮಾಸದ ವಾರದ ಪಂಚಾಂಗ : ಮಾರ್ಚ್ 13ರಿಂದ 19
ಮಾಘ ಮಾಸದ ಮಾರ್ಚ್ 13ರಿಂದ ಮಾರ್ಚ್ 19ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಮಾ.13. ರವಿವಾರ : ಭರಣಿ ನಕ್ಷತ್ರ. ಕೃಷಿ ಚಟುವಟಿಕೆ ಮತ್ತು ಹೊಸದಾಗಿ ಕಲಿಯಲು ಶುಭಕರ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಮಾ.14. ಸೋಮವಾರ : ಕೃತ್ತಿಕಾ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಮಾ.15. ಮಂಗಳವಾರ : ರೋಹಿಣಿ. ದೂರ ಪ್ರಯಾಣದಿಂದ ಲಾಭ. [ಹೊಟ್ಟೆಕಿಚ್ಚು ಪಡುವಂತೆ ಬದುಕುವ ರೋಹಿಣಿ ನಕ್ಷತ್ರದವರು]
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಮಾ.16. ಬುಧವಾರ : ಮೃಗಶಿರಾ. ದೂರ ಪ್ರಯಾಣದಿಂದ ಅದೃಷ್ಟ. [ಮೃಗಶಿರಾ ನಕ್ಷತ್ರವಿರುವ ವ್ಯಕ್ತಿಗಳ ಗುಣವಿಶೇಷ]
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಮಾ.17. ಗುರುವಾರ : ಆರಿದ್ರಾ. ಉತ್ತರಾಭಾದ್ರಪದ ಮಳೆ ಆರಂಭ. ವಿದ್ಯಾರ್ಥಿಗಳಿಗೆ ಶುಭ, ಕಲಾವಿದರಿಗೆ ಶುಭಕರ. ದೂರ ಪ್ರಯಾಣದಿಂದ ನಷ್ಟ. [ಆರಿದ್ರಾ ನಕ್ಷತ್ರದವರೇ, ಸಂಶಯ ಬಿಡಿ ಸ್ವಾಮಿ]
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಮಾ.18. ಶುಕ್ರವಾರ : ಪುನರ್ವಸು. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಮಾ.19. ಶನಿವಾರ : ಪುಷ್ಯ. ಏಕಾದಶಿ. ದೂರ ಪ್ರಯಾಣದಿಂದ ಸಂತಸ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಸೋಮವಾರ, ಮಂಗಳವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳದೇ ಇರುವುದು ಉತ್ತಮ.
ಈ ವಾರದ ಗ್ರಹಗತಿ : ಮೇಷ: ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಸಿಂಹ : ಗುರು+ರಾಹು. ವೃಶ್ಚಿಕ: ನೀಚಶನಿ+ ಮಂಗಳ. ಕುಂಭ : ಬುಧ+ರವಿ+ ಕೇತು+ಶುಕ್ರ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications