ಪುಷ್ಯ ಮಾಸದ ವಾರದ ಪಂಚಾಂಗ: ಜನವರಿ 17ರಿಂದ 23
ಪುಷ್ಯ ಮಾಸದ ಜನವರಿ 17ರಿಂದ 23ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಜ.17. ರವಿವಾರ : ಅಶ್ವಿನಿ ನಕ್ಷತ್ರ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಜ.18. ಸೋಮವಾರ : ಭರಣಿ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಜ.19. ಮಂಗಳವಾರ : ಕೃತ್ತಿಕಾ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಜ.20. ಬುಧವಾರ : ರೋಹಿಣಿ. ಏಕಾದಶಿ. ದೂರ ಪ್ರಯಾಣದಿಂದ ಶುಭಫಲ. [ಹೊಟ್ಟೆಕಿಚ್ಚು ಪಡುವಂತೆ ಬದುಕುವ ರೋಹಿಣಿ ನಕ್ಷತ್ರದವರು]
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಜ.21. ಗುರುವಾರ : ಮೃಗಶಿರಾ. ದೂರ ಪ್ರಯಾಣದಿಂದ ಹಾನಿ. [ಮೃಗಶಿರಾ ನಕ್ಷತ್ರವಿರುವ ವ್ಯಕ್ತಿಗಳ ಗುಣವಿಶೇಷ]
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಜ.22. ಶುಕ್ರವಾರ : ಆರಿದ್ರಾ. ದೂರ ಪ್ರಯಾಣದಿಂದ ಸಂತಸ. [ಆರಿದ್ರಾ ನಕ್ಷತ್ರದವರೇ, ಸಂಶಯ ಬಿಡಿ ಸ್ವಾಮಿ]
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಜ.23. ಶನಿವಾರ : ಪುನರ್ವಸು. ದೂರ ಪ್ರಯಾಣದಿಂದ ಸಂತೋಷ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಯಾವುದೂ ಇಲ್ಲ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳದೇ ಇರುವುದು ಉತ್ತಮ.
ಈ ವಾರದ ಗ್ರಹಗತಿ : ಮೇಷ: ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಸಿಂಹ : ಗುರು. ಕನ್ಯಾ : ರಾಹು. ತುಲಾ : ಮಂಗಳ. ವೃಶ್ಚಿಕ: ನೀಚಶನಿ+ಶುಕ್ರ. ಧನುಸ್ಸು: ಬುಧ. ಮಕರ : ರವಿ. ಮೀನ: ಕೇತು.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications