ಪುಷ್ಯ ಮಾಸದ ವಾರದ ಪಂಚಾಂಗ: ಜನವರಿ 24ರಿಂದ 30
ಪುಷ್ಯ ಮಾಸದ ಜನವರಿ 24ರಿಂದ 30ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಜ.24. ರವಿವಾರ : ಪುಷ್ಯ ನಕ್ಷತ್ರ. ಬನದ ಹುಣ್ಣಿಮೆ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಜ.25. ಸೋಮವಾರ : ಆಶ್ಲೇಷ. ದೂರ ಪ್ರಯಾಣದಿಂದ ಸಂತಸ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಜ.26. ಮಂಗಳವಾರ : ಮಘಾ. ಪ್ರಜಾರಾಜ್ಯೋತ್ಸವ. ಸರಕಾರಿ ರಜೆ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಜ.27. ಬುಧವಾರ : ಪೂರ್ವಾಫಾಲ್ಗುಣಿ. ಸಂಕಷ್ಟಿ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಜ.28. ಗುರುವಾರ : ಉತ್ತರಾಫಾಲ್ಗುಣಿ. ದೂರ ಪ್ರಯಾಣದಿಂದ ಶುಭಫಲ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಜ.29. ಶುಕ್ರವಾರ : ಹಸ್ತಾ. ದೂರ ಪ್ರಯಾಣದಿಂದ ಸಂತೋಷ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಜ.30. ಶನಿವಾರ : ಹಸ್ತಾ. ದೂರ ಪ್ರಯಾಣದಿಂದ ಹಾನಿ. ಗಾಂಧಿ ಪುಣ್ಯತಿಥಿ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಯಾವುದೂ ಇಲ್ಲ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳದೇ ಇರುವುದು ಉತ್ತಮ.
ಈ ವಾರದ ಗ್ರಹಗತಿ : ಕರ್ಕ: ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಸಿಂಹ : ಗುರು+ರಾಹು. ತುಲಾ : ಮಂಗಳ. ವೃಶ್ಚಿಕ: ನೀಚಶನಿ. ಧನುಸ್ಸು: ಬುಧ+ಶುಕ್ರ. ಮಕರ : ರವಿ. ಕುಂಭ: ಕೇತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications