ಶನಿವಾರ ಈ ಕೆಲಸಗಳನ್ನು ಮಾಡಿದರೆ ಬದಲಾಗಲಿದೆ ನಿಮ್ಮ ಅದೃಷ್ಟ: ಶನಿದೇವನ ಕೃಪೆಗೆ ಇಲ್ಲಿದೆ ಸರಳ ವಾಸ್ತು ಟಿಪ್ಸ್
ವಾಸ್ತು ಶಾಸ್ತ್ರದ ಪ್ರಕಾರ ಶನಿವಾರ ಕೆಲವೊಂದು ಸಣ್ಣ ಕಾರ್ಯಗಳನ್ನು ಮಾಡುವುದರಿಂದ ಜೀವನದಲ್ಲಿ ಹೆಚ್ಚು ಶುಭಫಲಗಳು ಸಿಗಲಿವೆ ಎಂದು ನಂಬಲಾಗಿದೆ. ಶನಿ ದೇವರು ವ್ಯಕ್ತಿಯ ಕ್ರಿಯಾ ಕರ್ಮಗಳ ಆಧಾರದ ಮೇಲೆ ಫಲವನ್ನು ನೀಡುವ ದೇವರು. ಬಹುತೇಕರು ಶನಿ ದೇವರನ್ನು ಕಂಡರೆ ಭಯಪಡುತ್ತಾರೆ ಮತ್ತು ಶನಿ ದೇವರನ್ನು ನಂಬುತ್ತಾರೆ. ಶನಿ ದೇವರು ಜೀವನದಲ್ಲಿ ಉತ್ತಮ ಪಾಠಗಳನ್ನು ಕಲಿಸಿ ಒಳ್ಳೆ ದಾರಿಯಲ್ಲಿ ನಡೆಯುವ ಹಾಗೆ ಮಾಡುವ ಶಕ್ತಿ ಹೊಂದಿದೆ.
ಶನಿವಾರದ ದೋಷ ನಿವಾರಣೆಗೆ ವಾಸ್ತು ಸಲಹೆಗಳು:
1. ಕಾಗೆಗಳಿಗೆ ಆಹಾರ ನೀಡಿ (ಪಿತೃ ದೋಷ ನಿವಾರಣೆ):
ಶನಿವಾರದಂದು ಕಾಗೆಗಳಿಗೆ ಅನ್ನ ಅಥವಾ ಧಾನ್ಯಗಳನ್ನು ನೀಡುವುದು ಅತ್ಯಂತ ಮಂಗಳಕರ ಎಂದು ನಂಬಲಾಗಿದೆ. ಇದು ನಿಮ್ಮ ಪಿತೃಗಳ ಆತ್ಮಕ್ಕೆ ಶಾಂತಿ ನೀಡುವುದಲ್ಲದೆ ನಿಮ್ಮ ಕುಟುಂಬದ ಮೇಲಿರುವ ಪಿತೃ ದೋಷಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ.

2. ಪಾದರಕ್ಷೆಗಳ ದಾನ (ಆರೋಗ್ಯ ವೃದ್ಧಿ):
ಪಾದರಕ್ಷೆಗಳನ್ನು ದಾನ ಮಾಡುವುದು ಶನಿದೇವನಿಗೆ ಪ್ರಿಯವಾದ ಕಾರ್ಯ. ಶನಿವಾರದಂದು ನಿರ್ಗತಿಕರಿಗೆ ಚಪ್ಪಲಿ ಅಥವಾ ಬೂಟುಗಳನ್ನು ದಾನ ಮಾಡುವುದರಿಂದ ಕಾಲುಗಳಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಮತ್ತು ಅಡೆತಡೆಗಳು ದೂರವಾಗುತ್ತವೆ.
3. ಹನುಮಂತನ ಆರಾಧನೆ:
ಶನಿದೇವರ ಕಾಟದಿಂದ ತಪ್ಪಿಸಿಕೊಳ್ಳಲು ಆಂಜನೇಯ ಸ್ವಾಮಿಯನ್ನು ಪೂಜಿಸುವುದು ಸುಲಭದ ಹಾದಿ. ಶನಿವಾರದಂದು ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿ ಅಥವಾ ಹನುಮ ಚಾಲೀಸಾ ಪಠಿಸುವುದರಿಂದ ಶನಿ ದೋಷದ ಪ್ರಭಾವ ತಗ್ಗುತ್ತದೆ.
4. ಬಣ್ಣಗಳ ಆಯ್ಕೆ:
ಶನಿದೇವನಿಗೆ ಕಪ್ಪು ಮತ್ತು ನೀಲಿ ಬಣ್ಣಗಳೆಂದರೆ ತುಂಬಾ ಇಷ್ಟ. ಈ ದಿನದಂದು ಕಪ್ಪು ಬಟ್ಟೆಗಳನ್ನು ಧರಿಸುವುದು ಅಥವಾ ಕಪ್ಪು ಬಣ್ಣದ ವಸ್ತುಗಳನ್ನು ದಾನ ಮಾಡುವುದು ಶ್ರೇಯಸ್ಕರ.
ಶನಿಯಿಂದ ಭಯ ಬೇಡ ಶಿಸ್ತು ಇರಲಿ
ಅನೇಕರು ಶನಿದೇವನೆಂದರೆ ಭಯಪಡುತ್ತಾರೆ. ಆದರೆ ಶನಿಯು ನಮಗೆ ಜೀವನದ ಕಠಿಣ ಪಾಠಗಳನ್ನು ಕಲಿಸಿ, ನಮ್ಮನ್ನು ಶಿಸ್ತುಬದ್ಧ ವ್ಯಕ್ತಿಯನ್ನಾಗಿ ಮಾಡುತ್ತಾನೆ. ವಾಸ್ತು ನಿಯಮಗಳನ್ನು ಪಾಲಿಸುವುದರಿಂದ ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ, ಧನಾತ್ಮಕ ಬದಲಾವಣೆ ತರಬಹುದು.
-
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video













Click it and Unblock the Notifications