ಶೀಲಾ ಬಜಾಜ್ ಪ್ರಕಾರ ಜನಾರ್ದನ ರೆಡ್ಡಿ ರಾಜಕೀಯ ಭವಿಷ್ಯ ಹೇಗಿದೆ?
Recommended Video

ಮಾಜಿ ಸಚಿವ ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಮೈಸೂರಿನಲ್ಲಿ ಆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಹೇಳಿದಾಗಿನಿಂದ ಹಲವು ಊಹಾಪೋಹ ಹರಿದಾಡುತ್ತಿದೆ. ಜನಾರ್ದನ ರೆಡ್ಡಿ ರಾಜಕೀಯ ಭವಿಷ್ಯವೇ ಮುಗಿದುಹೋಯಿತಾ ಎಂಬ ಮುಖ್ಯ ಪ್ರಶ್ನೆ ಕೂಡ ಇದೆ.
ಆ ಬಗ್ಗೆ ಟಾರೋಟ್ ಕಾರ್ಡ್ ಗಳು ಏನು ಸೂಚಿಸುತ್ತವೆ? ಸಂಖ್ಯಾಶಾಸ್ತ್ರ ಏನನ್ನು ಸೂಚಿಸುತ್ತದೆ ಎಂದು ಇಂದಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ಜನಾರ್ದನ ರೆಡ್ಡಿ ಅವರ ಜನ್ಮ ದಿನಾಂಕದ ಪ್ರಕಾರ ಅವರ ಸಂಖ್ಯೆ 2. ಅದರ ಅಧಿಪತಿ ಚಂದ್ರ ಆಗುತ್ತದೆ. ಇನ್ನು ಗಮ್ಯದ ಸಂಖ್ಯೆ ನೋಡಿದರೆ, ಅಧಿಪತಿ ಶನಿ ಆಗುತ್ತದೆ.

ಅವರ ಜೀವನದಲ್ಲಿ ಬಹಳ ಏರುಪೇರುಗಳಿರುತ್ತವೆ. ಗಮ್ಯದ ಸಂಖ್ಯೆ ಅಧಿಪತಿ ಶನಿಯು ಅಂಥ ಒಳಿತು ಮಾಡುವುದಿಲ್ಲ. ಇನ್ನು ಅವರ ವಯಸ್ಸು ಐವತ್ತೊಂದು. ಈ ಸಂಖ್ಯೆಯ ವಯಸ್ಸಿನಲ್ಲಿ ಹಲವರು ಸಮಸ್ಯೆಗಳನ್ನು ಎದುರಿಸುತ್ತಾರೆ. ಇನ್ನು ಜನಾರ್ದನ ರೆಡ್ಡಿ ಅವರ ರಾಜಕೀಯದ ಕೊನೆಯಂತೂ ಖಂಡಿತಾ ಅಲ್ಲ.
ಜನಾರ್ದನ ರೆಡ್ಡಿ ಅವರು ಬೇರೆ ಪಕ್ಷ ಸೇರಬಹುದು. ಅವರು ಇನ್ನೂ ಸಾಕಷ್ಟು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ನಾವು ಹೊರಗಿನಿಂದ ನೋಡುವವರಿಗೆ ಕಾಣುವ ಶತ್ರುಗಳಿಗಿಂತ ಹೆಚ್ಚಿನ ಸಂಖ್ಯೆಯ ಶತ್ರುಗಳು ಅವರಿಗೆ ಇದ್ದಾರೆ. ಅವರನ್ನು ತುಳಿಯಲು ಸಾಕಷ್ಟು ಮಂದಿ ಪ್ರಯತ್ನ ಪಡುತ್ತಲೇ ಇದ್ದಾರೆ.

ಆದರೆ, ಅವರ ಪಾಲಿಗೆ ಹೊಸ ದಿಕ್ಕು ಗೋಚರಿಸುತ್ತಿದೆ. ಅವರ ಮೇಲೆ ಸಾಕಷ್ಟು ದೃಷ್ಟಿ ಇದೆ. ಹೀಗಿದ್ದರೂ ಹೊಸ ದಾರಿಯೊಂದು ಅವರ ಪಾಲಿಗೆ ಕಾಣಿಸಿಕೊಳ್ಳುತ್ತದೆ. ಇದು ರಾಜಕೀಯ ಜೀವನದ ಕೊನೆಯಂತೂ ಅಲ್ಲ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications