Get Updates
Get notified of breaking news, exclusive insights, and must-see stories!

ವಿರೂಪಾಕ್ಷ ಹೊಕ್ರಾಣಿ

ODMPL ನಲ್ಲಿ ಹಿರಿಯ ವರದಿಗಾರ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 12 ವರ್ಷಗಳ ಅನುಭವ. ಹುಟ್ಟಿ ಬೆಳೆದಿದ್ದು ರಾಯಚೂರು ಜಿಲ್ಲೆಯ ಹೊಕ್ರಾಣಿಯಲ್ಲಿ. ಶಾಲಾ-ಕಾಲೇಜು ರಾಯಚೂರು ಜಿಲ್ಲೆಯಲ್ಲಿಯೇ. ಸುದ್ದಿಮೂಲ ದಿನಪತ್ರಿಕೆ ನಾನು ಪತ್ರಕರ್ತನಾಗಲು ಕಾರಣವಾದ ವಿಶ್ವವಿದ್ಯಾಲಯ. ನಂತರ ಟೈಮ್ಸ್‌ ಆಫ್ ಇಂಡಿಯಾ ಕನ್ನಡ, ವಿಜಯ ಕರ್ನಾಟಕ ಹಾಗೂ ಪ್ರಜಾವಾಣಿ ದಿನಪತ್ರಿಗಳಲ್ಲಿ ಉಪಸಂಪಾದಕ, ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದೇನೆ. ಗ್ರಾಮೀಣ, ರೈತ, ರಾಜಕೀಯ, ನಗರ ಸಂಬಂಧಿತ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಮತ್ತು ಈ ವಿಷಯಗಳಲ್ಲಿಯೇ ಹೆಚ್ಚಿನ ವರದಿಗಾರಿಕೆ ಮಾಡಿದ್ದೇನೆ. ಸದಾ ಹೊಸತನಗಳಿಗೆ ಹೊಂದಿಕೊಳ್ಳುವುದು, ಪ್ರವಾಸ, ಸಂಗೀತ ಕೇಳುವುದು ಆಸಕ್ತಿಯ ವಿಷಯ.

Recent Posts