ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾರ್ಟೂನ್: ಉಜ್ವಲ ಭವಿಷ್ಯಕ್ಕಾಗಿ ನಮ್ಮ ಬೆರಳಿಗೆ ಇಂಕು!
'ಉಜ್ವಲ ಭವಿಷ್ಯಕ್ಕಾಗಿ ನಮ್ಮ ಬೆರಳಿಗೆ ಇಂಕು, ಪ್ರಜಾಪ್ರಭುತ್ವಕ್ಕೆ ಲಿಂಕು' ಎಂಬ ಈ ಕಾರ್ಟೂನ್ ಮೂಲಕ ಮತದಾನದ ಕುರಿತು ಜಾಗೃತಿ ಮತ್ತು ಮತದಾನದ ಮಹತ್ವವನ್ನು ಸಾರಿ ಹೇಳಿದ್ದಾರೆ ಕಾರ್ಟೂನಿಸ್ಟ್ ಶಂಕರ್.
ಕಾರ್ಟೂನ್: ರಾಜಕಾರಣಿಗಳ ಮಾತಿಂದ ಕರೆಂಟ್ ಉತ್ಪಾದನೆಯಾಗುತ್ತಾ..?
ಮೇ 12 ರಂದು ಕರ್ನಾತಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು. ಮೇ 15 ರಂದು ಫಲಿತಾಂಶ ಹೊರಬೀಳಲಿದೆ. ಸಮರ್ಥ ಅಭ್ಯರ್ಥಿಯನ್ನು ಆರಿಸುವ ಸಂವಿಧಾನ ನೀಡಿದ ಈ ಅತ್ಯಮೂಲ್ಯ ಹಕ್ಕನ್ನು ಪ್ರತಿ ವ್ಯಕ್ತಿಯೂ ಬಳಸಿಕೊಳ್ಳಬೇಕು ಎಂಬ ಆಶಯ ಇದರಲ್ಲಿದೆ.
In Pics: ಕಚಗುಳಿ ಇಡುವ ಚುನಾವಣಾ ಕಾರ್ಟೂನ್: ನಕ್ಕು ಹಗುರಾಗಿ
ಕಾಫಿ ಮಾರಿ ದುಡಿಮೆ ಮಾಡುತ್ತಿರುವ ಶಂಕರ್ ಕಾರ್ಟೂನಿಸ್ಟ್ ಅವರಿಗೆ ವ್ಯಂಗ್ಯಚಿತ್ರ ಬರೆಯುವುದು ಪ್ರವೃತ್ತಿ. ವಕ್ರ ರೇಖೆಗಳ ಮೂಲಕವೇ ಸಮಾಜದ ಡೊಂಕನ್ನು, ರಾಜಕಾರಣಿಗಳ ಕೊಂಕನ್ನು ತೋರಿಸುವ ಈ ಅರ್ಥಗರ್ಭಿತ ವ್ಯಂಗ್ಯಚಿತ್ರ ನಿಮಗಾಗಿ ಇಲ್ಲಿದೆ.
cartoon election cartoon karnataka assembly elections 2018 shankar cartoonist ವ್ಯಂಗ್ಯಚಿತ್ರ ಕರ್ನಾಟಕ ವಿಧಾನಸಭೆ ಚುನಾವಣೆ 2018 ಶಂಕರ್ ಕಾರ್ಟೂನಿಸ್ಟ್
English summary
Karnataka assembly elections 2018: Cartoon by Shankar Cartoonist. Here cartoonist tries to create awareness about importance of casting vote