ಕಾರ್ಟೂನ್: ಉಜ್ವಲ ಭವಿಷ್ಯಕ್ಕಾಗಿ ನಮ್ಮ ಬೆರಳಿಗೆ ಇಂಕು!
'ಉಜ್ವಲ ಭವಿಷ್ಯಕ್ಕಾಗಿ ನಮ್ಮ ಬೆರಳಿಗೆ ಇಂಕು, ಪ್ರಜಾಪ್ರಭುತ್ವಕ್ಕೆ ಲಿಂಕು' ಎಂಬ ಈ ಕಾರ್ಟೂನ್ ಮೂಲಕ ಮತದಾನದ ಕುರಿತು ಜಾಗೃತಿ ಮತ್ತು ಮತದಾನದ ಮಹತ್ವವನ್ನು ಸಾರಿ ಹೇಳಿದ್ದಾರೆ ಕಾರ್ಟೂನಿಸ್ಟ್ ಶಂಕರ್.
ಮೇ 12 ರಂದು ಕರ್ನಾತಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು. ಮೇ 15 ರಂದು ಫಲಿತಾಂಶ ಹೊರಬೀಳಲಿದೆ. ಸಮರ್ಥ ಅಭ್ಯರ್ಥಿಯನ್ನು ಆರಿಸುವ ಸಂವಿಧಾನ ನೀಡಿದ ಈ ಅತ್ಯಮೂಲ್ಯ ಹಕ್ಕನ್ನು ಪ್ರತಿ ವ್ಯಕ್ತಿಯೂ ಬಳಸಿಕೊಳ್ಳಬೇಕು ಎಂಬ ಆಶಯ ಇದರಲ್ಲಿದೆ.
In Pics: ಕಚಗುಳಿ ಇಡುವ ಚುನಾವಣಾ ಕಾರ್ಟೂನ್: ನಕ್ಕು ಹಗುರಾಗಿ

ಕಾಫಿ ಮಾರಿ ದುಡಿಮೆ ಮಾಡುತ್ತಿರುವ ಶಂಕರ್ ಕಾರ್ಟೂನಿಸ್ಟ್ ಅವರಿಗೆ ವ್ಯಂಗ್ಯಚಿತ್ರ ಬರೆಯುವುದು ಪ್ರವೃತ್ತಿ. ವಕ್ರ ರೇಖೆಗಳ ಮೂಲಕವೇ ಸಮಾಜದ ಡೊಂಕನ್ನು, ರಾಜಕಾರಣಿಗಳ ಕೊಂಕನ್ನು ತೋರಿಸುವ ಈ ಅರ್ಥಗರ್ಭಿತ ವ್ಯಂಗ್ಯಚಿತ್ರ ನಿಮಗಾಗಿ ಇಲ್ಲಿದೆ.
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications