Get Updates
Get notified of breaking news, exclusive insights, and must-see stories!

ಕಾರ್ಟೂನ್: ಉಜ್ವಲ ಭವಿಷ್ಯಕ್ಕಾಗಿ ನಮ್ಮ ಬೆರಳಿಗೆ ಇಂಕು!

'ಉಜ್ವಲ ಭವಿಷ್ಯಕ್ಕಾಗಿ ನಮ್ಮ ಬೆರಳಿಗೆ ಇಂಕು, ಪ್ರಜಾಪ್ರಭುತ್ವಕ್ಕೆ ಲಿಂಕು' ಎಂಬ ಈ ಕಾರ್ಟೂನ್ ಮೂಲಕ ಮತದಾನದ ಕುರಿತು ಜಾಗೃತಿ ಮತ್ತು ಮತದಾನದ ಮಹತ್ವವನ್ನು ಸಾರಿ ಹೇಳಿದ್ದಾರೆ ಕಾರ್ಟೂನಿಸ್ಟ್ ಶಂಕರ್.

ಮೇ 12 ರಂದು ಕರ್ನಾತಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು. ಮೇ 15 ರಂದು ಫಲಿತಾಂಶ ಹೊರಬೀಳಲಿದೆ. ಸಮರ್ಥ ಅಭ್ಯರ್ಥಿಯನ್ನು ಆರಿಸುವ ಸಂವಿಧಾನ ನೀಡಿದ ಈ ಅತ್ಯಮೂಲ್ಯ ಹಕ್ಕನ್ನು ಪ್ರತಿ ವ್ಯಕ್ತಿಯೂ ಬಳಸಿಕೊಳ್ಳಬೇಕು ಎಂಬ ಆಶಯ ಇದರಲ್ಲಿದೆ.

In Pics: ಕಚಗುಳಿ ಇಡುವ ಚುನಾವಣಾ ಕಾರ್ಟೂನ್: ನಕ್ಕು ಹಗುರಾಗಿ

Election Cartoon explains importance of casting vote

ಕಾಫಿ ಮಾರಿ ದುಡಿಮೆ ಮಾಡುತ್ತಿರುವ ಶಂಕರ್ ಕಾರ್ಟೂನಿಸ್ಟ್ ಅವರಿಗೆ ವ್ಯಂಗ್ಯಚಿತ್ರ ಬರೆಯುವುದು ಪ್ರವೃತ್ತಿ. ವಕ್ರ ರೇಖೆಗಳ ಮೂಲಕವೇ ಸಮಾಜದ ಡೊಂಕನ್ನು, ರಾಜಕಾರಣಿಗಳ ಕೊಂಕನ್ನು ತೋರಿಸುವ ಈ ಅರ್ಥಗರ್ಭಿತ ವ್ಯಂಗ್ಯಚಿತ್ರ ನಿಮಗಾಗಿ ಇಲ್ಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+