ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾರ್ಟೂನ್: ರೈತ ದೇಶದಬೆನ್ನೆಲುಬು, ಅವರಿಗಾಗಿ ಚಿಂತಿಸಿ ನಾಯಕರೇ!

By ಶಂಕರ್
|
Google Oneindia Kannada News

ಕರ್ನಾಟಕ ರಾಜ್ಯ ಕಳೆದೊಂದು ವಾರದಿಂದ ಹಲವು ರಾಜಕೀಯ ತಲ್ಲಣಗಳಿಗೆ ಸಾಕ್ಷಿಯಾಗಿದೆ. ಇಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿಯವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಹಿನ್ನೆಲೆಯಲ್ಲಿ ನಾಯಕರ ಆದ್ಯ ಗುರಿ ಏನು ಎಂಬುದನ್ನು ಕಾರ್ಟೂನ್ ಮೂಲಕ ತೋರಿಸಿಕೊಟ್ಟಿದ್ದಾರೆ ಕಾರ್ಟೂನಿಸ್ಟ್ ಶಂಕರ್.

"ರೈತ ದೇಶದ ಬೆನ್ನೆಲುಬು ಮರೆಯದಿರಿ ನಾಯಕರೇ, ಅವರಿಗಾಗಿ ಚಿಂತಿಸಿ" ಎಂದು ಬಡ ರೈತನೊಬ್ಬ ಮುಖ್ಯಯಮಂತ್ರಿಗಳ ಬಳಿ ಮನವಿ ಮಾಡಿಕೊಳ್ಳುತ್ತಿರುವ ಈ ಚಿತ್ರ, ದೇಶದ ಅಭಿವೃದ್ಧಿಯಲ್ಲಿ ರೈತನ ಪಾತ್ರ ಎಷ್ಟು ಮುಖ್ಯ ಎಂಬುದನ್ನು ಸಮರ್ಥವಾಗಿ ತೋರಿಸಿಕೊಟ್ಟಿದೆ.

ಜೆಡಿಎಸ್-ಕಾಂಗ್ರೆಸ್ ಗೆಲುವಿನ ಆಟ, ಬಿಜೆಪಿಗೆ ಸೋಲಿನ ಚೆಲ್ಲಾಟ!ಜೆಡಿಎಸ್-ಕಾಂಗ್ರೆಸ್ ಗೆಲುವಿನ ಆಟ, ಬಿಜೆಪಿಗೆ ಸೋಲಿನ ಚೆಲ್ಲಾಟ!

ಕಾಫಿ ಮಾರಿ ದುಡಿಮೆ ಮಾಡುತ್ತಿರುವ ಶಂಕರ್ ಕಾರ್ಟೂನಿಸ್ಟ್ ಅವರಿಗೆ ವ್ಯಂಗ್ಯಚಿತ್ರ ಬರೆಯುವುದು ಪ್ರವೃತ್ತಿ. ವಕ್ರ ರೇಖೆಗಳ ಮೂಲಕವೇ ಸಮಾಜದ ಡೊಂಕನ್ನು, ರಾಜಕಾರಣಿಗಳ ಕೊಂಕನ್ನು ತೋರಿಸುವ ಈ ಅರ್ಥಗರ್ಭಿತ ವ್ಯಂಗ್ಯಚಿತ್ರ ನಿಮಗಾಗಿ ಇಲ್ಲಿದೆ.

Election Cartoon: farmers are the backbone of this country
English summary
Karnataka election results 2018: Cartoon by Shankar Cartoonist. In this cartoon cartoonist requests designated Chief minister to take care of farmers, they are the backbone of this country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X