Get Updates
Get notified of breaking news, exclusive insights, and must-see stories!

ಕಾರ್ಟೂನ್: ರೈತ ದೇಶದಬೆನ್ನೆಲುಬು, ಅವರಿಗಾಗಿ ಚಿಂತಿಸಿ ನಾಯಕರೇ!

ಕರ್ನಾಟಕ ರಾಜ್ಯ ಕಳೆದೊಂದು ವಾರದಿಂದ ಹಲವು ರಾಜಕೀಯ ತಲ್ಲಣಗಳಿಗೆ ಸಾಕ್ಷಿಯಾಗಿದೆ. ಇಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿಯವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಹಿನ್ನೆಲೆಯಲ್ಲಿ ನಾಯಕರ ಆದ್ಯ ಗುರಿ ಏನು ಎಂಬುದನ್ನು ಕಾರ್ಟೂನ್ ಮೂಲಕ ತೋರಿಸಿಕೊಟ್ಟಿದ್ದಾರೆ ಕಾರ್ಟೂನಿಸ್ಟ್ ಶಂಕರ್.

"ರೈತ ದೇಶದ ಬೆನ್ನೆಲುಬು ಮರೆಯದಿರಿ ನಾಯಕರೇ, ಅವರಿಗಾಗಿ ಚಿಂತಿಸಿ" ಎಂದು ಬಡ ರೈತನೊಬ್ಬ ಮುಖ್ಯಯಮಂತ್ರಿಗಳ ಬಳಿ ಮನವಿ ಮಾಡಿಕೊಳ್ಳುತ್ತಿರುವ ಈ ಚಿತ್ರ, ದೇಶದ ಅಭಿವೃದ್ಧಿಯಲ್ಲಿ ರೈತನ ಪಾತ್ರ ಎಷ್ಟು ಮುಖ್ಯ ಎಂಬುದನ್ನು ಸಮರ್ಥವಾಗಿ ತೋರಿಸಿಕೊಟ್ಟಿದೆ.

ಕಾಫಿ ಮಾರಿ ದುಡಿಮೆ ಮಾಡುತ್ತಿರುವ ಶಂಕರ್ ಕಾರ್ಟೂನಿಸ್ಟ್ ಅವರಿಗೆ ವ್ಯಂಗ್ಯಚಿತ್ರ ಬರೆಯುವುದು ಪ್ರವೃತ್ತಿ. ವಕ್ರ ರೇಖೆಗಳ ಮೂಲಕವೇ ಸಮಾಜದ ಡೊಂಕನ್ನು, ರಾಜಕಾರಣಿಗಳ ಕೊಂಕನ್ನು ತೋರಿಸುವ ಈ ಅರ್ಥಗರ್ಭಿತ ವ್ಯಂಗ್ಯಚಿತ್ರ ನಿಮಗಾಗಿ ಇಲ್ಲಿದೆ.

Election Cartoon: farmers are the backbone of this country
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+