ಕಾರ್ಟೂನ್: ಶ್ರೀಸಾಮಾನ್ಯನ ಹೃದಯ ಬಡಿತಕ್ಕೆ ಧಕ್ಕೆಯಾಗದಿರಲಿ

ಕರ್ನಾಟಕದಲ್ಲಿ ಕುಮಾರಪರ್ವ ಆರಂಭವಾಗಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಇಬ್ಬರಿಗೂ ಶುಭ ಹಾರೈಸಿದ್ದಾರೆ ಕಾರ್ಟೂನಿಸ್ಟ್ ಶಂಕರ್.

ಸಮ್ಮಿಶ್ರ ಸರ್ಕಾರ ನಡೆಸುವುದರಲ್ಲಿ ಯಾವುದೇ ಕಾರಣಕ್ಕೂ ಶ್ರೀಸಾಮಾನ್ಯನ ಹೃದಯ ಬಡಿತಕ್ಕೆ ಧಕ್ಕೆ ಬಾರದ ಹಾಗೆ ಕಾರ್ಯನಿರ್ವಹಿಸಿ. ಶುಭಾಶಯಗಳು ಎಂದು ನೂತನ ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕಾಫಿ ಮಾರಿ ದುಡಿಮೆ ಮಾಡುತ್ತಿರುವ ಶಂಕರ್ ಕಾರ್ಟೂನಿಸ್ಟ್ ಅವರಿಗೆ ವ್ಯಂಗ್ಯಚಿತ್ರ ಬರೆಯುವುದು ಪ್ರವೃತ್ತಿ. ವಕ್ರ ರೇಖೆಗಳ ಮೂಲಕವೇ ಸಮಾಜದ ಡೊಂಕನ್ನು, ರಾಜಕಾರಣಿಗಳ ಕೊಂಕನ್ನು ತೋರಿಸುವ ಈ ಅರ್ಥಗರ್ಭಿತ ವ್ಯಂಗ್ಯಚಿತ್ರ ನಿಮಗಾಗಿ ಇಲ್ಲಿದೆ.

Election cartoon: Good wishes to newly appointed CM and Dycm
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+