ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾರ್ಟೂನ್: ಶ್ರೀಸಾಮಾನ್ಯನ ಹೃದಯ ಬಡಿತಕ್ಕೆ ಧಕ್ಕೆಯಾಗದಿರಲಿ
ಕರ್ನಾಟಕದಲ್ಲಿ ಕುಮಾರಪರ್ವ ಆರಂಭವಾಗಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಇಬ್ಬರಿಗೂ ಶುಭ ಹಾರೈಸಿದ್ದಾರೆ ಕಾರ್ಟೂನಿಸ್ಟ್ ಶಂಕರ್.
ಸಮ್ಮಿಶ್ರ ಸರ್ಕಾರ ನಡೆಸುವುದರಲ್ಲಿ ಯಾವುದೇ ಕಾರಣಕ್ಕೂ ಶ್ರೀಸಾಮಾನ್ಯನ ಹೃದಯ ಬಡಿತಕ್ಕೆ ಧಕ್ಕೆ ಬಾರದ ಹಾಗೆ ಕಾರ್ಯನಿರ್ವಹಿಸಿ. ಶುಭಾಶಯಗಳು ಎಂದು ನೂತನ ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾರ್ಟೂನ್: ರೈತ ದೇಶದಬೆನ್ನೆಲುಬು, ಅವರಿಗಾಗಿ ಚಿಂತಿಸಿ ನಾಯಕರೇ!
ಕಾಫಿ ಮಾರಿ ದುಡಿಮೆ ಮಾಡುತ್ತಿರುವ ಶಂಕರ್ ಕಾರ್ಟೂನಿಸ್ಟ್ ಅವರಿಗೆ ವ್ಯಂಗ್ಯಚಿತ್ರ ಬರೆಯುವುದು ಪ್ರವೃತ್ತಿ. ವಕ್ರ ರೇಖೆಗಳ ಮೂಲಕವೇ ಸಮಾಜದ ಡೊಂಕನ್ನು, ರಾಜಕಾರಣಿಗಳ ಕೊಂಕನ್ನು ತೋರಿಸುವ ಈ ಅರ್ಥಗರ್ಭಿತ ವ್ಯಂಗ್ಯಚಿತ್ರ ನಿಮಗಾಗಿ ಇಲ್ಲಿದೆ.
Comments
karnataka election results 2018 cartoon election cartoon karnataka assembly elections 2018 shankar cartoonist ವ್ಯಂಗ್ಯಚಿತ್ರ ಕರ್ನಾಟಕ ವಿಧಾನಸಭೆ ಚುನಾವಣೆ 2018 ಶಂಕರ್ ಕಾರ್ಟೂನಿಸ್ಟ್
English summary
Karnataka election results 2018: Cartoon by Shankar Cartoonist.
Story first published: Friday, May 25, 2018, 11:47 [IST]