ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾರ್ಟೂನ್: ಶ್ರೀಸಾಮಾನ್ಯನ ಹೃದಯ ಬಡಿತಕ್ಕೆ ಧಕ್ಕೆಯಾಗದಿರಲಿ

By ಶಂಕರ್
|
Google Oneindia Kannada News

ಕರ್ನಾಟಕದಲ್ಲಿ ಕುಮಾರಪರ್ವ ಆರಂಭವಾಗಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಇಬ್ಬರಿಗೂ ಶುಭ ಹಾರೈಸಿದ್ದಾರೆ ಕಾರ್ಟೂನಿಸ್ಟ್ ಶಂಕರ್.

ಸಮ್ಮಿಶ್ರ ಸರ್ಕಾರ ನಡೆಸುವುದರಲ್ಲಿ ಯಾವುದೇ ಕಾರಣಕ್ಕೂ ಶ್ರೀಸಾಮಾನ್ಯನ ಹೃದಯ ಬಡಿತಕ್ಕೆ ಧಕ್ಕೆ ಬಾರದ ಹಾಗೆ ಕಾರ್ಯನಿರ್ವಹಿಸಿ. ಶುಭಾಶಯಗಳು ಎಂದು ನೂತನ ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕಾರ್ಟೂನ್: ರೈತ ದೇಶದಬೆನ್ನೆಲುಬು, ಅವರಿಗಾಗಿ ಚಿಂತಿಸಿ ನಾಯಕರೇ!ಕಾರ್ಟೂನ್: ರೈತ ದೇಶದಬೆನ್ನೆಲುಬು, ಅವರಿಗಾಗಿ ಚಿಂತಿಸಿ ನಾಯಕರೇ!

ಕಾಫಿ ಮಾರಿ ದುಡಿಮೆ ಮಾಡುತ್ತಿರುವ ಶಂಕರ್ ಕಾರ್ಟೂನಿಸ್ಟ್ ಅವರಿಗೆ ವ್ಯಂಗ್ಯಚಿತ್ರ ಬರೆಯುವುದು ಪ್ರವೃತ್ತಿ. ವಕ್ರ ರೇಖೆಗಳ ಮೂಲಕವೇ ಸಮಾಜದ ಡೊಂಕನ್ನು, ರಾಜಕಾರಣಿಗಳ ಕೊಂಕನ್ನು ತೋರಿಸುವ ಈ ಅರ್ಥಗರ್ಭಿತ ವ್ಯಂಗ್ಯಚಿತ್ರ ನಿಮಗಾಗಿ ಇಲ್ಲಿದೆ.

Election cartoon: Good wishes to newly appointed CM and Dycm
English summary
Karnataka election results 2018: Cartoon by Shankar Cartoonist.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X