ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಟಿಕೇಟ್ ಸಿಕ್ರೆ ಪ್ರಚಾರ, ಇಲ್ಲಾಂದ್ರೆ ಪಕ್ಷಾಂತರ! ಇದು ರಾಜಕೀಯ ಗುರೂ!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಗಣನೆ ಆರಂಭವಾಗಿದೆ. ಪ್ರಮುಖ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡಿವೆ. ಈ ಸಂದರ್ಭದಲ್ಲಿ ಟಿಕೇಟ್ ವಂಚಿತರು ಪಕ್ಷಾಂತರ ಮಾಡುವುದು ಮಾಮೂಲು. ಕರ್ನಾಟಕದಲ್ಲಿ ಆರಂಭವಾಗಿರುವ ಪಕ್ಷಾಂತರ ಪರ್ವಕ್ಕೆ ಚುರುಕು ಮುಟ್ಟಿಸುವ ಕಾರ್ಟೂನಿಸ್ಟ್ ಶಂಕರ್ ಅವರ ಹಾಸ್ಯಭರಿತ ಕಾರ್ಟೂನ್ ಇಲ್ಲಿದೆ.
ಹಾವು ನನ್ನ ಹಾಗೇ ಸಾಧು, ಭಯಪಡಬೇಡ, ಮತ ಹಾಕು!
ಕಾಫಿ ಮಾರಿ ದುಡಿಮೆ ಮಾಡುತ್ತಿರುವ ಶಂಕರ್ ಕಾರ್ಟೂನಿಸ್ಟ್ ಅವರಿಗೆ ವ್ಯಂಗ್ಯಚಿತ್ರ ಬರೆಯುವುದು ಪ್ರವೃತ್ತಿ. ವಕ್ರ ರೇಖೆಗಳ ಮೂಲಕವೇ ಸಮಾಜದ ಡೊಂಕನ್ನು, ರಾಜಕಾರಣಿಗಳ ಕೊಂಕನ್ನು ತೋರಿಸುವ ಈ ಅರ್ಥಗರ್ಭಿತ ವ್ಯಂಗ್ಯಚಿತ್ರ ನಿಮಗಾಗಿ ಇಲ್ಲಿದೆ.
ಶಂಕರ್ ಕಾರ್ಟೂನಿಸ್ಟ್ ಮತ್ತು ಸೊಗಸಾದ ಕಾಫಿ ಪರಿಮಳ
Comments
cartoon election cartoon karnataka assembly elections 2018 shankar cartoonist ವ್ಯಂಗ್ಯಚಿತ್ರ ಕರ್ನಾಟಕ ವಿಧಾನಸಭೆ ಚುನಾವಣೆ 2018 ಶಂಕರ್ ಕಾರ್ಟೂನಿಸ್ಟ್
English summary
Cartoon by Shankar Cartoonist. The cartoon depicts ugly face of a politician.Cartoon by Shankar Cartoonist. The cartoon depicts ugly face of a politician.Ticket missing politicians joining rival parties for their political benifits