ಕಾರ್ಟೂನ್: ಧಾರಾವಾಹಿಗಳಿಗಿಂತ ರಾಜಕೀಯ ಪಕ್ಷಗಳ ಜಾಹೀರಾತೇ ವಾಸಿ!
ಈಗಂತೂ ಟಿವಿ ಹಚ್ಚಿದರೆ 'ನಿಮ್ಮ ಓಟು ನಮಗೇ' ಅನ್ನೋ ಜಾಹೀರಾತು ಮಾಮೂಲು. ರಾಜಕೀಯ ಪಕ್ಷಗಳು ಜಾಹೀರಾತುಗಳಿಗೆ ಬಳಸಿರುವ ಕ್ರಿಯಾಶೀಲತೆಗೆ ಸಲಾಂ ಎನ್ನಲೇಬೇಕು.
ಈ ಜಾಹೀರಾತುಗಳೂ ಇಂದಿನ ಟಿವಿ ಸಿರಿಯಲ್ ಗಳಿಗಿಂತಲೂ ಚೆನ್ನಾಗಿವೆ ಎಂದು ಇಬ್ಬರು ಮಹಿಳೆಯರು ಮಾತನಾಡುತ್ತಿರುವ ದೃಶ್ಯದ ಮೂಲಕ ಇಂದಿನ ಹಲವು ಧಾರಾವಾಹಿಗಳಿಗೆ ಛಾಟಿ ಏಟು ನೀಡಿದ್ದಾರೆ ಕಾರ್ಟೂನಿಸ್ಟ್ ದತ್ತಾತ್ರಿ ಎಂ.ಎನ್.
In Pics: ಕಚಗುಳಿ ಇಡುವ ಚುನಾವಣಾ ಕಾರ್ಟೂನ್: ನಕ್ಕು ಹಗುರಾಗಿ

ಜಾಹೀರಾತುಗಳಲ್ಲಿ ಬಳಸುತ್ತಿರುವ ಕ್ರಿಯಾಶೀಲತೆಯನ್ನು ಧಾರಾವಾಹಿಗಳಲಲ್ಲಿ ಬಳಸುತ್ತಿಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ ದತ್ತಾತ್ರಿ. ಕರ್ನಾಟಕದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬೇರೆ ಬೇರೆ ಪಕ್ಷಗಳು ತಮ್ಮ ತಮ್ಮ ಸಾಧನೆಗಳನ್ನು ಜಾಹೀರಾತಿನ ಮೂಲಕ ಜನರಿಗೆ ಪರಿಚಯಿಸುತ್ತಿವೆ. ಆದರೆ ನಿಜಕ್ಕೂ ಈ ಜಾಹೀರಾತಿನಷ್ಟೇ ಪರಿಣಾಮಕಾರಿ ಸಾಧನೆಗಳನ್ನು ಪಕ್ಷಗಳು ಮಾಡಿವೆಯಾ ಎಂಬುದು ಯೋಚಿಸಬೇಕಾದ ವಿಷಯ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications