ನಕ್ಷತ್ರ ಚಕ್ರಗಳನ್ನು ಜೋಡಿಸುವುದು ಹೇಗೆ?

ಅಂದಹಾಗೆ, ಭಾರತೀಯ ಜ್ಯೋತಿಷಿಗಳ ಪ್ರಕಾರ ಜನ್ಮನಕ್ಷತ್ರ ಅಂದರೆ ಜನನದ ಸಮಯದಲ್ಲಿ ಚಂದ್ರ ಇರುವ ನಕ್ಷತ್ರ. ಜನ್ಮರಾಶಿ ಅಂದರೆ ಜನನ ಕಾಲದಲ್ಲಿ ಚಂದ್ರ ಇರುವ ರಾಶಿ. ಜನ್ಮಲಗ್ನ ಅಂದರೆ ಜನನಕಾಲದಲ್ಲಿ ಪೂರ್ವದಲ್ಲಿ ಉದಯಿಸುತ್ತಿರುವ ರಾಶಿ. ಜನನಕಾಲದಲ್ಲಿ 'ನವಗ್ರಹ"ಗಳ ಪೈಕಿ ಯಾವುದು ಯಾವ ರಾಶಿಯಲ್ಲಿ ಯಾವ ನಕ್ಷತ್ರಪಾದದಲ್ಲಿ ಇದೆ ಎಂಬುದನ್ನು ಸೂಚಿಸುವ ಚಿತ್ರವೇ ಜನ್ಮಕುಂಡಲಿ. ಜನ್ಮಕುಂಡಲಿ ಬರೆಯಲು ಕಲಿಯುವುದು ಬಲು ಸುಲಭ. (ಗಣಿತದ, ಖಗೋಲಶಾಸ್ತ್ರದ ಪ್ರಾಥಮಿಕ ಜ್ಞಾನ ಇಲ್ಲದವರೂ ಜನ್ಮಕುಂಡಲಿ ಬರೆಯಲು ನೆರವಾಗಬಲ್ಲ ಸಾಫ್ಟ್ ವೇರ್ ಲಭ್ಯವಿದೆ).
ಈ ಎಲ್ಲ ಮಾಹಿತಿಯ ಹಿನ್ನೆಲೆಯಲ್ಲಿ ಈ ದ್ವಾದಶರಾಶಿಗಳು, 27 ನಕ್ಷತ್ರಗಳು ನಮ್ಮ ಜೀವನದ ಮೇಲೆ ಜ್ಯೋತಿಷಿಗಳು ಹೇಳುವಂತೆ ಪ್ರಭಾವ ಬೀರುವುದು ಸಾಧ್ಯವೇ, ಜನ್ಮಕುಂಡಲಿ ಆಧರಿಸಿ ಭವಿಷ್ಯ ನುಡಿಯುವುದೇ ಆಗಲಿ ಅದನ್ನು ನಂಬುವುದೇ ಆಗಲಿ ಸರಿಯೇ ಎಂಬುದರ ಕುರಿತು ನೀವೇ ಆಲೋಚಿಸಿ. [ಕೃಪೆ : ನಿಲುಮೆ]
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications