ಕತೆ ಜತೆ ಗೆಳೆತನ, ಓಡುತ್ತದೆ ಒಂಟಿತನ (ಭಾಗ 3)
ಒಂದು ದಿನ ಸೌಂದರ್ಯ ಹಾಗೂ ಮುಪ್ಪು ಆಕಸ್ಮಿಕವಾಗಿ ಭೇಟಿಯಾದರು. ಸೌಂದರ್ಯ ಹೇಳಿತು- ನಾವಿಬ್ಬರೂ ಈಗ ಭೇಟಿಯಾಗಿಯೇ ಇಲ್ಲ!"
***
ನಾವಿಬ್ಬರೂ ಇನ್ನು ಎಷ್ಟು ದಿನಾಂತ ಹೀಗೇ ಕೇಳ್ತಾ ಇರಬೇಕು?" ಒಂದು ಕಿವಿ, ಮತ್ತೊಂದು ಕಿವಿಗೆ ಹೇಳಿತು. ಅದಕ್ಕೆ ಮತ್ತೊಂದು ಕಿವಿ ಹೇಳಿತು - ಹಾಗಾದ್ರೆ ಕಿವುಡರಾಗಿಬಿಡೋಣ." ಅದಕ್ಕೆ ಮೊದಲ ಕಿವಿ ಹೇಳಿತು - ಅದು ಇನ್ನೂ ಕಷ್ಟ. ಎಲ್ಲರೂ ಹತ್ತಿರ ಬಂದು ಜೋರಾಗಿ ಕಿರುಚುತ್ತಾರೆ. ಎಂಜಲನ್ನು ಸಿಡಿಸುತ್ತಾರೆ."
***
ದಾರಿಯಲ್ಲಿ ಒಬ್ಬ ನಡೆದು ಹೋಗುತ್ತಿದ್ದ. ಅವನ ಕಿಸೆಯಿಂದ ಐದು ರೂ. ನಾಣ್ಯ ಕೆಳಗೆ ಬಿತ್ತು. ಕಟ್ಟೆಯ ಮೇಲೆ ಹಸಿವಿನಿಂದ ಕುಳಿತ ವ್ಯಕ್ತಿ ಅದನ್ನು ಗಮನಿಸಿದ. ಆ ನಾಣ್ಯವನ್ನು ಎತ್ತಿಕೊಳ್ಳಬೇಕೋ, ಬೇಡವೋ ಎಂದು ಯೋಚಿಸಲಾರಂಭಿಸಿದ. ಇಂದಿನ ಅದೃಷ್ಟ ಏನಿದೆಯೋ ಏನೋ. ಯಾಕೆ 5 ರೂಪಾಯಿಯಲ್ಲಿ ಅದೃಷ್ಟ ಕಳೆದುಕೊಳ್ಳಬೇಕೆಂದು ನಾಣ್ಯವನ್ನು ಎತ್ತಿಕೊಳ್ಳಲಿಲ್ಲ. ಮತ್ತೊಬ್ಬ ದಾರಿಹೋಕನಿಗೆ ಆ ನಾಣ್ಯ ಸಿಕ್ಕಿತು. ಆತ ಪಕ್ಕದ ಅಂಗಡಿಯಲ್ಲಿ ಒಂದು ಮುಷ್ಟಿ ಶೇಂಗಾ, ಎರಡು ಬಾಳೆಹಣ್ಣು ಖರೀದಿಸಿ, ಅಲ್ಲಿಯೇ ಸೇವಿಸಿ, ಒಂದು ಲೋಟ ನೀರು ಕುಡಿದು ಡರ್ ಎಂದು ತೇಗಿ ಮುನ್ನಡೆದ. ಕಟ್ಟೆಯ ಮೇಲೆ ಕುಳಿತವನ ಹಸಿವು ಇನ್ನಷ್ಟು ಜಾಸ್ತಿಯಾಗಿತ್ತು.
***
ಮುಂಬಯಿ ಷೇರು ಮಾರುಕಟ್ಟೆಯ ಎತ್ತರದ ಕಟ್ಟಡದ ಸಮೀಪ ಇಬ್ಬರು ಭಿಕ್ಷುಕರು ಕುಳಿತಿದ್ದರು. ಇಬ್ಬರಿಗೂ ಕೈ ತುಂಬಾ ಹಣ ಮಾಡುವ ಆಸೆ. ಒಬ್ಬ ಭಿಕ್ಷುಕ ಹೇಳಿದ -ಷೇರಿನಲ್ಲಿ ಹಣ ವಿನಿಯೋಗಿಸಿ ಒಂದು ಕೋಟಿ ರೂ. ಗಳಿಸಲು ನಾನೇನು ಮಾಡಬೇಕು?' ಅದಕ್ಕೆ ಮತ್ತೊಬ್ಬ ಭಿಕ್ಷುಕ ಹೇಳಿದ - ಎರಡು ಕೋಟಿ ರೂ. ಇನ್ವೆಸ್ಟ್ ಮಾಡಬೇಕು."
ಕಥೆಗಳು ಇನ್ನೂ ಮುಗಿದಿಲ್ಲ, ಮುಂದೆ ಓದಿ »
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications