ಹೊತ್ತಿಗೆ ರೂಪದಲ್ಲಿ ಏನ್ ಗುರು ಕಾಫಿ ಆಯ್ತಾ?

ಆದ್ರೆ ನಾವು ಮುಟ್ಟಬೇಕಾದ ಜನರ ಸಂಖ್ಯೆ ಇನ್ನೂ ಬಹಳವಿದೆ. ಅವರಲ್ಲಿ ಬಹಳ ಮಂದಿಯನ್ನು ಅಂತರ್ಜಾಲದಿಂದ ಇಂದು ಮುಟ್ಟವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಹೊತ್ತಿಗೆಯ ಮೂಲಕ ಮುಟ್ಟಲು ಆಗುತ್ತದೆ. ಆ ಕಾರಣದಿಂದ ಇದೀಗ ಹೊತ್ತಿಗೆಯ ರೂಪದಲ್ಲಿ ಏನ್ ಗುರುವನ್ನು ಹೊರತರಲಾಗುತ್ತಿದೆ. ಶುರುವಾದಾಗಿನಿಂದ 2008ರ ಕೊನೆಯವರೆಗಿನ ಬರಹಗಳನ್ನು ಆಯ್ದು ಹೆಕ್ಕಿ, ಈ ಹೊತ್ತಿಗೆಯನ್ನು ಸಿದ್ಧಪಡಿಸಲಾಗಿದೆ. ಇನ್ನೆರಡು ವಾರದಲ್ಲಿ ನಿಮ್ಮ ಕೈಸೇರಲಿದೆ.
ಈ ಹೊತ್ತಿಗೆಯನ್ನು ಅಚ್ಚು ಹಾಕಿಸಲು ಅಗತ್ಯವಿರುವ ನೆರವು ನೀಡಿದ ಎಲ್ಲರನ್ನೂ ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಬನವಾಸಿ ಬಳಗ ನೆನೆಯುತ್ತದೆ. ಈ ಹೊತ್ತಿಗೆಯು ನಿಮ್ಮ ಆತ್ಮೀಯರಿಗೆ ನೀವು ನೀಡಲಿರುವ ಅತ್ಯುತ್ತಮ ಉಡುಗೊರೆಯಾಗಲಿದೆ. ನಿಮ್ಮ ಪ್ರತಿಗಳನ್ನು ಇಂದೇ ಕಾಯ್ದಿರಿಸಿರಿ. ಹೊತ್ತಿಗೆ ಕೊಳ್ಳಬಯಸುವವರು ಮುಂದಾಗಿ ನಮಗೆ ಮಾಹಿತಿ ಬರೆಯಿರಿ.
(ಸ್ನೇಹಸೇತು : ಏನ್ ಗುರು?)
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications