ಸರ್ಕಾರಿ ನೌಕರರಿಗೆ ಕನ್ನಡ ಕಲ್ಸಣಾ

ಈಗ ಇವರೆಲ್ಲರಿಗೂ ಸುಮಾರು 2.5 ಕೋಟಿ ರೂಪಾಯಿ ಸರ್ಕಾರಿ ವೆಚ್ಚದಲ್ಲಿ ಕನ್ನಡ ಕಲಿಸುವ ಕೆಲಸಕ್ಕೆ ಸರ್ಕಾರ ಕೈ ಹಾಕಲಿದೆ ಅಂತಾನೂ ಹೇಳಿದ್ದಾರೆ. ಕರ್ನಾಟಕದ ಆಡಳಿತ ಭಾಷೆಯನ್ನೇ ಸಲೀಸಾಗಿ ಬಳಸಕ್ಕೆ ಬರದವರು ನಮ್ಮ ರಾಜ್ಯಸರ್ಕಾರಿ ನೌಕರಿಯಲ್ಲಿ ವರ್ಷಗಟ್ಲೆ ಅರಾಮಾಗಿ ಕೆಲಸ ಮಾಡಕ್ಕೆ ಆಗುತ್ತೇ ಅನ್ನೋದೆ ತಮಾಷೆ ಸುದ್ದಿ ಅಲ್ವಾ? ಪಾಪಾ! ಚಂದ್ರು ಅವ್ರು ಈಗ ಇವರಿಗೆ ಪಾಠ ಹೇಳಿಕೊಡೋದು ಬಿಟ್ಟು ಇನ್ನೇನು ತಾನೆ ಮಾಡಬಲ್ಲರು?
ಕನ್ನಡ ಬಳುಸ್ತಿಲ್ಲ ಅಂದ್ರೆ ಯಾರು ಕಾರಣ?
ಅಲ್ಲಾ ಗುರು! ನಾಡಿನ ಜನರ ನುಡಿಯಾದ ಕನ್ನಡದಲ್ಲೇ ನಮ್ಮ ಆಡಳಿತಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳೆಲ್ಲಾ ನಡೀಬೇಕು ಅನ್ನೋದನ್ನು ಸರಿಯಾಗಿ ಸರ್ಕಾರ ಅರ್ಥ ಮಾಡ್ಕೊಂಡು ವ್ಯವಸ್ಥೆ ಜಾರಿಗೆ ತಂದಿದ್ರೆ ಇಂಥಾ ಕೆಟ್ಟ ಪರಿಸ್ಥಿತಿ ಬರ್ತಿತ್ತಾ? ಈಗ ಇರೋರಲ್ಲಿ ಲಕ್ಷಾಂತರ ಜನಕ್ ಕನ್ನಡ ಬಳಸಕ್ ಆಗದೆ ಇರೋದ್ರಿಂದ ಎಷ್ಟು ಜನರಿಗೆ ಸಮಸ್ಯೆ ಅಲ್ವಾ?
ಸರ್ಕಾರಗಳು ಮೊದ್ಲಿಂದ ಬಿಗಿಯಾಗಿ ಆಡಳಿತದಲ್ಲಿ ಕನ್ನಡ ಅನುಷ್ಠಾನ ಮಾಡದೇ ಈಗ 17% ನೌಕರರಿಗೆ ಕನ್ನಡದಲ್ಲಿ ಸರಿಯಾಗಿ ವ್ಯವಹರಿಸಕ್ ಆಗಲ್ಲಾ ಅಂದ್ರೆ ಕನ್ನಡ ಅನುಷ್ಠಾನ ಮಾಡಕ್ಕೆ ನಮ್ಮ ಸರ್ಕಾರಗಳು ಎಷ್ಟೊಂದು ಕಾಳಜಿ ತೋರಿಸಿವೆ ಅನ್ನೋದ್ ತಿಳಿಯಲ್ವಾ? ಆಡಳಿತ ಭಾಷೆಯ ಅನುಷ್ಠಾನಕ್ಕೆ ಅಂತ ಯಾವ್ದೋ ಸಮಿತಿ, ಸುಡ್ಗಾಡು ಶುಂಠಿ ಅಂತ ಮಾಡಿ ಸರ್ಕಾರ ಕೈತೊಳ್ಕೊಂಬುಟ್ರೆ ಆಗೋಯ್ತಾ?
ಪಾಪಾ, ಈಗ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅನ್ನೋ ಹಲ್ಲು ಕಿತ್ತ ಹಾವು ಎಷ್ಟು ಭುಸುಗುಟ್ಟುದ್ರೆ ತಾನೇ ಏನಾಗುತ್ತೆ? ಈಗಲಾದರೂ ಸರ್ಕಾರ ತನ್ನ ಕೆಲಸದಲ್ಲಿ ಆಗ್ತಿರೋ 20% ಕ್ಷಮತೆಯ ನಷ್ಟಾನಾ ಅರ್ಥ ಮಾಡ್ಕೊಂಡು ಸರೀಗೆ ಕನ್ನಡದಲ್ಲಿ ಆಡಳಿತ ಮಾಡಬೇಕು ಗುರು!
(ಸ್ನೇಹಸೇತು : ಏನ್ ಗುರು?)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications