ಸರ್ಕಾರಿ ನೌಕರರಿಗೆ ಕನ್ನಡ ಕಲ್ಸಣಾ

ಈಗ ಇವರೆಲ್ಲರಿಗೂ ಸುಮಾರು 2.5 ಕೋಟಿ ರೂಪಾಯಿ ಸರ್ಕಾರಿ ವೆಚ್ಚದಲ್ಲಿ ಕನ್ನಡ ಕಲಿಸುವ ಕೆಲಸಕ್ಕೆ ಸರ್ಕಾರ ಕೈ ಹಾಕಲಿದೆ ಅಂತಾನೂ ಹೇಳಿದ್ದಾರೆ. ಕರ್ನಾಟಕದ ಆಡಳಿತ ಭಾಷೆಯನ್ನೇ ಸಲೀಸಾಗಿ ಬಳಸಕ್ಕೆ ಬರದವರು ನಮ್ಮ ರಾಜ್ಯಸರ್ಕಾರಿ ನೌಕರಿಯಲ್ಲಿ ವರ್ಷಗಟ್ಲೆ ಅರಾಮಾಗಿ ಕೆಲಸ ಮಾಡಕ್ಕೆ ಆಗುತ್ತೇ ಅನ್ನೋದೆ ತಮಾಷೆ ಸುದ್ದಿ ಅಲ್ವಾ? ಪಾಪಾ! ಚಂದ್ರು ಅವ್ರು ಈಗ ಇವರಿಗೆ ಪಾಠ ಹೇಳಿಕೊಡೋದು ಬಿಟ್ಟು ಇನ್ನೇನು ತಾನೆ ಮಾಡಬಲ್ಲರು?
ಕನ್ನಡ ಬಳುಸ್ತಿಲ್ಲ ಅಂದ್ರೆ ಯಾರು ಕಾರಣ?
ಅಲ್ಲಾ ಗುರು! ನಾಡಿನ ಜನರ ನುಡಿಯಾದ ಕನ್ನಡದಲ್ಲೇ ನಮ್ಮ ಆಡಳಿತಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳೆಲ್ಲಾ ನಡೀಬೇಕು ಅನ್ನೋದನ್ನು ಸರಿಯಾಗಿ ಸರ್ಕಾರ ಅರ್ಥ ಮಾಡ್ಕೊಂಡು ವ್ಯವಸ್ಥೆ ಜಾರಿಗೆ ತಂದಿದ್ರೆ ಇಂಥಾ ಕೆಟ್ಟ ಪರಿಸ್ಥಿತಿ ಬರ್ತಿತ್ತಾ? ಈಗ ಇರೋರಲ್ಲಿ ಲಕ್ಷಾಂತರ ಜನಕ್ ಕನ್ನಡ ಬಳಸಕ್ ಆಗದೆ ಇರೋದ್ರಿಂದ ಎಷ್ಟು ಜನರಿಗೆ ಸಮಸ್ಯೆ ಅಲ್ವಾ?
ಸರ್ಕಾರಗಳು ಮೊದ್ಲಿಂದ ಬಿಗಿಯಾಗಿ ಆಡಳಿತದಲ್ಲಿ ಕನ್ನಡ ಅನುಷ್ಠಾನ ಮಾಡದೇ ಈಗ 17% ನೌಕರರಿಗೆ ಕನ್ನಡದಲ್ಲಿ ಸರಿಯಾಗಿ ವ್ಯವಹರಿಸಕ್ ಆಗಲ್ಲಾ ಅಂದ್ರೆ ಕನ್ನಡ ಅನುಷ್ಠಾನ ಮಾಡಕ್ಕೆ ನಮ್ಮ ಸರ್ಕಾರಗಳು ಎಷ್ಟೊಂದು ಕಾಳಜಿ ತೋರಿಸಿವೆ ಅನ್ನೋದ್ ತಿಳಿಯಲ್ವಾ? ಆಡಳಿತ ಭಾಷೆಯ ಅನುಷ್ಠಾನಕ್ಕೆ ಅಂತ ಯಾವ್ದೋ ಸಮಿತಿ, ಸುಡ್ಗಾಡು ಶುಂಠಿ ಅಂತ ಮಾಡಿ ಸರ್ಕಾರ ಕೈತೊಳ್ಕೊಂಬುಟ್ರೆ ಆಗೋಯ್ತಾ?
ಪಾಪಾ, ಈಗ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅನ್ನೋ ಹಲ್ಲು ಕಿತ್ತ ಹಾವು ಎಷ್ಟು ಭುಸುಗುಟ್ಟುದ್ರೆ ತಾನೇ ಏನಾಗುತ್ತೆ? ಈಗಲಾದರೂ ಸರ್ಕಾರ ತನ್ನ ಕೆಲಸದಲ್ಲಿ ಆಗ್ತಿರೋ 20% ಕ್ಷಮತೆಯ ನಷ್ಟಾನಾ ಅರ್ಥ ಮಾಡ್ಕೊಂಡು ಸರೀಗೆ ಕನ್ನಡದಲ್ಲಿ ಆಡಳಿತ ಮಾಡಬೇಕು ಗುರು!
(ಸ್ನೇಹಸೇತು : ಏನ್ ಗುರು?)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications