ಮಿಂಚಿ ಮೆರೆವ ಶ್ರಾವಣ ಪ್ರತಿಭೆಗಳಿಗೊಂದು ಬೆಳಕಿಂಡಿ!
ನಾಲ್ಕು ನೂರಕ್ಕೂ ಹೆಚ್ಚು ಸಂಗೀತ ಪ್ರೇಮಿಗಳು ಭಾಗವಹಿಸಿದ್ದ ಹಾಗೂ ಸಮಯಕ್ಕೆ ಸರಿಯಾಗಿ ಆರಂಭಗೊಂಡ ಪುರಂಧರ ಆರಾಧನೆ ಸಂಗೀತ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು. ಧ್ವನಿವರ್ಧಕ ವ್ಯವಸ್ಥೆ (ನಿರ್ವಹಣೆ : ನಂದಕಿಶೋರ್, ಪ್ರಶಾಂತ್ ಪಡುಬಿದ್ರೆ ಮತ್ತು ಶ್ರೀಕಾಂತ್ ಸಂಪಿಗೆತ್ತಾಯ) ಅತ್ಯಂತ ಸಮರ್ಪಕವಾಗಿತ್ತು. ಮಧ್ಯದಲ್ಲಿ ಯಾವುದೇ ಅಡೆತಡೆಗಳಿಲ್ಲದಿರುವುದು ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಯಿತು.
ಹಲವಾರು ವಾರಗಳ ಸುಸಜ್ಜಿತ ಯೋಜನೆ (ಪ್ರಧಾನ ನಿರ್ವಹಣೆ : ಬಿ.ವಿ. ಮುರಳೀಧರ್)ಯ ಫಲಶ್ರುತಿಯಾಗಿ ಮತ್ತು ನಿಸ್ಪೃಹರಾಗಿ ದುಡಿದ ಸ್ವಯಂಸೇವಕರ ತಂಡ (ನಿರ್ವಹಣೆ : ಪದ್ಮಜಾ ಮತ್ತು ಕಿಶೋರ್ ಕುಮಾರ್, ಪರಿಮಳಾ ಮುರಳೀಧರ್, ಸಂಧ್ಯಾ ಕೆದ್ಲಾಯ ಮತ್ತು ರಾಮ್ ಕೆದ್ಲಾಯ) ಶ್ರಮದ ಫಲವಾಗಿ ಕಾರ್ಯಕ್ರಮ ತುಂಬಾ ಯಶಸ್ವಿಯಾಯಿತು. ಎಲ್ಲರೂ ಸ್ವಯಂಸೇವಕರ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
'ಲೋಟಸ್’ ಶಾಸ್ತ್ರೀಯ ಸಂಗೀತ ಸಂಸ್ಥೆಯ ಸಹಯೋಗದೊಂದಿಗೆ ಇದನ್ನು ಆಯೋಜಿಸಿದ ಸನಿವೇಲ್ ಹಿಂದೂ ಮಂದಿರದ ಪ್ರಧಾನ ಅರ್ಚಕ ಮತ್ತು ಕನ್ನಡ ಬಳಗದ ಅಧ್ಯಕ್ಷ ವಿದ್ವಾನ್ ಗಜಾನನ ಜೋಶಿಯವರನ್ನು ಮುಕ್ತಕಂಠದಿಂದ ಸಭಿಕರೆಲ್ಲರೂ ಪ್ರಶಂಸಿಸಿದರು. ಹಲವಾರು ಸಭಿಕರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಪುರಂದರ ದಾಸರ ಆರಾಧನೆ ಕಾರ್ಯಕ್ರಮದ ಹೆಚ್ಚಿನ ವಿವರಗಳು http://www.svlotus.com
http://www.ragavani.com ವೆಬ್ಸೈಟ್ಗಳಲ್ಲಿ ಲಭ್ಯ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications