ನ್ನನ್ನತ್ರ ಇನ್ನೂ ಐನಾತಿ ಟೈಲಾಗ್ಗಳಿವೆ

ವರುಣ್ ಗಾಂಧಿ : ನಾನೇನು ತಪ್ಪು ಮಾಡಿಲ್ಲ ಅನ್ನೋದಕ್ಕೆ ಬಾಳಾ ಠಾಕ್ರೆ ನೀಡಿರೋ ಸರ್ಟಿಫಿಕೇಟೇ ಸಾಕ್ಷಿ. ಚುನಾವಣೆಯಲ್ಲಿ ಮತದಾರರ ಸೆಳೆಯೋದಕ್ಕೆ ಇನ್ನೂ ಸಕತ್ತು ಟೈಲಾಗ್ ರೆಡಿ ಮಾಡಿದ್ದೆ. ಆರಂಭದಲ್ಲೇ ಸಿಕ್ಕಿಹಾಕಿಕೊಂಡೆ. ಬೇಕಿದ್ದವರು ಟೈಲಾಗ್ ಬುಕ್ನ ಪಡೀಬಹುದು.
ಸೋನಿಯಾಗಾಂಧಿ : ಭಾರತಕ್ಕಾಗಿ ತವರು ದೇಶ ಬಿಟ್ಟೆ.. ಅತ್ತೇನಾ ಕೊಟ್ಟೆ, ಗಂಡನ್ನ ಕೊಟ್ಟೆ ' ಅನ್ನೋ ಟೈಲಾಗ್ ಹಳೆಯದಾಯಿತು. ಮತ್ತೆ ಇಂದಿರಮ್ಮನ ಸ್ಟೈಲಲ್ಲಿ ನಾನು ನನ್ನ ಮಗಳು ಸೀರೆ ಉಟ್ಟು ಮತದಾರರ ಮುಂದೆ ನಿಲ್ತೇವೆ. ಮತದಾರರ ಸೆಳೆಯುವಂತೆ ಮುಗುಳ್ನಗುತ್ತಾ, ಕೈಮುಗಿಯೋದರ ರಿಹರ್ಸಲ್ ಮಾಡ್ತಾ ಇದ್ದೀವಿ. ಮೊದಲು ತೆರೆಹಿಂದಿನ ಪ್ರಧಾನಿಯಾಗಿದ್ದೆ. ನನಗಂತೂ ಪ್ರಧಾನಿ ಯೋಗ ಬರೆದಿಲ್ಲ. ರಾಹುಲ್ನನ್ನು ರಾಜೀವ್ ಥರಾ, ಪ್ರಿಯಾಂಕಾನಾ ನಮ್ಮ ಅತ್ತೆ ಥರಾ ಜನರ ಮನದಲ್ಲಿ ನಿಲ್ಲಿಸೋದು ನನ್ನಾಸೆ. ಮುಂದೆ ಒಂದು ದಿನ ಅವರು ಪ್ರಧಾನಿ ಕುರ್ಚಿ ಹತ್ತಿದರೆ, ಅದಕ್ಕಿಂತ ಸೌಭಾಗ್ಯ ಏನೈತೆ?
ಆಡ್ವಾಣಿ : ವಾಜಪೇಯಿ ಮನೆ ಸೇರಿದ್ದಾರೆ. ಅವರಿಲ್ಲದ ಕೊರತೆ, ಈ ಚುನಾವಣೆಯಲ್ಲಿ ಕಾಡ್ತಾಯಿದೆ. ಏನ್ ಲಾಗಾ ಹಾಕಿದ್ರೂ ಜನಗಳ ಮನಸು ಕಮಲದತ್ತ ವಾಲುತ್ತಿಲ್ಲ. ವಾಜಪೇಯಿ ಮುಖವಾಡ ಹಾಕಿಕೊಂಡು, ಪ್ರಚಾರ ಮಾಡಬೇಕು ಅಂಥ ನಿರ್ಧರಿಸಿದ್ದೇನೆ. ಪ್ರಧಾನಿಯಾಗೋ ಯೋಗ ನನ್ನ ಹಣೆಯಲ್ಲಿ ಬರೆದಿದ್ಯೋ ಇಲ್ವೋ ರಾಮನೇ ಬಲ್ಲ.
ಚಿರಂಜೀವಿ : ನಾನು ಅಸಲೀ ಕಲಾವಿದ. ಚುನಾವಣೆ ಅನ್ನೋದು, ನನ್ನಲ್ಲಿರೋ ಕಲಾವಿದನಿಗೆ ನಿಜಕ್ಕೂ ಒಂದು ಸವಾಲು. ಉತ್ತಮವಾಗಿ ಅಭಿನಯಿಸಿ, ಬಣ್ಣದ ಟೈಲಾಗ್ಗಳಿಂದ ಮತದಾರರ ಮರಳು ಮಾಡೋ ಆತ್ಮವಿಶ್ವಾಸ ನನಗಂತೂ ಇದೆ.
ದೇವೇಗೌಡ : ನಾನು ಸನ್ ಆಫ್ ಸಾಯಿಲ್ಲು. ಮಣ್ಣಿಂದಲೇ ರಿಯಲ್ಲಾಗಿ ಎದ್ದು ಬರೋಕೆ ಸಾಕಷ್ಟು ಲೋಡು ಮಣ್ಣು ರಾಶಿ ಹಾಕಿಸ್ತಾ ಇವ್ನಿ. ನನ್ ಜತೆಗೇನೇ ಕುಮಾರನೂ ದಿಲ್ಲಿಗೆ ಬರೋ ಹಂಗೆ ಆಗಬೇಕು. ಅದುಕ್ಕೆ ಡಬಲ್ಲು ಡಬಲ್ಲು ಪೂಜೆ ಮಾಡಿಸ್ತಾಯಿವ್ನಿ. ನನ್ನ ಶತ್ರುಗಳು ನೆಗೆದು ನೆಲ್ಲಿಕಾಯಾಗಲಿ ಅಂಥ ಮಾಟಾ ಮಂತ್ರನೂ ಜೋರಾಗೆ ಮಾಡಿಸಿವ್ನಿ. ದೊಡ್ದೊಡ್ ಬಲಿನೂ ಕೊಡಬೇಕಂತೆ. ನಾಡಿ ನೋಡುದವ್ರು ನಿಮ್ಗೆ ರಾಜ್ಯೋಗ ಐತೆ, ಶುಭುವಾಗ್ತೈತೆ ಅಂದವ್ರೆ. ಆದ್ರೆ ಕೈ ನೋಡುದವ್ರು ಸನಿಮರಾಯಾ ಹೆಗಲ್ಮ್ಯಾಲ್ ಕುಂತವ್ನೆ ಅಂದವ್ರೆ. ನೋಡೋಣ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications