ಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!

* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರು
ಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು ಏನು ಮಾಡಿದರು ಗೊತ್ತೆ? ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಬಿ ನಡೆಸಿ ಕಾನೂನಿನ ಅಡೆತಡೆಗಳನ್ನು ನಿವಾರಿಸಿಕೊಂಡು, ಕೇಂದ್ರ ಸರ್ಕಾರದೊಡನೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಶ್ಯಕ ಒಪ್ಪಂದಗಳನ್ನು ಮಾಡಿಕೊಂಡು ಚಂದ್ರನ ಒಂದಷ್ಟು ನೆಲವನ್ನು ಖರೀದಿಸಿ ತಮ್ಮ ಸಂಸ್ಥೆಗಳ ಹೆಸರುಗಳಲ್ಲಿ ರಿಜಿಸ್ಟರ್ ಮಾಡಿಸಿಕೊಂಡರು. ಅನಂತರ ಆ ನೆಲದಲ್ಲಿ ನಿವೇಶನ ಇತ್ಯಾದಿಗಳನ್ನು ಗಣಕಯಂತ್ರದ ಸಹಾಯದಿಂದ 'ನಿರ್ಮಿಸಿ' ಮಾಧ್ಯಮಗಳಲ್ಲಿ ಆಕರ್ಷಕ ಜಾಹಿರಾತುಗಳನ್ನು ನೀಡಿ ಸಾರ್ವಜನಿಕರಿಗೆ ಮಾರತೊಡಗಿದರು. ವಿವಿಧ ವಿಸ್ತೀರ್ಣಗಳ ಸೈಟುಗಳು ಅಲ್ಲಿ ಲಭ್ಯ.
'ಡೂ ಯೂ ವಾಂಟ್ ಎ ಸೈಟ್ ಆನ್ ಮೂನ್? ಚಾಂದ್ ಕೇ ಊಪರ್ ಸೈಟ್ ಹೋನಾ?' ಎಂದು ಕೇಳಿಕೊಂಡು ಈ ರಿಯಲ್ ಎಸ್ಟೇಟ್ ಉದ್ಯಮಗಳ ಏಜಂಟರು ಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್, ಟಿ.ಕೆ.ಅಲೆಕ್ಸ್ ಇವರುಗಳ ಮನೆಬಾಗಿಲನ್ನೂ ಬಡಿದು ಬೈಸಿಕೊಂಡು ವಾಪಸಾದರು.
ಕೈಯಲ್ಲಿ ಕಾಸು ಓಡಾಡುತ್ತಿದ್ದ ಕಾಲ, ಭಾರತದ ಸಾಫ್ಟ್ವೇರ್ ಉದ್ಯೋಗಿಗಳು ಮುಗಿಬಿದ್ದು ಚಂದ್ರನಮೇಲೆ ಸೈಟುಗಳನ್ನು ಖರೀದಿಸಿದರು. ಹಾಗೆ ಖರೀದಿಸಿದವರಲ್ಲಿ ಸಹಜವಾಗಿಯೇ ಬೆಂಗಳೂರಿನ ಸಾಫ್ಟ್ವೇರ್ ಉದ್ಯೋಗಿಗಳದ್ದೇ ಸಿಂಹಪಾಲು.
ಇದೆಲ್ಲ ಹಳೆಯ ಕಥೆ. ಇದೀಗ ಒಬಾಮಾ, 'ಬ್ಯಾಂಗಲೋರ್ ನೋ, ಬಫೆಲೋ ಯೆಸ್', ಅಂದನಲ್ಲಾ, ಬಹಳಷ್ಟು ಸಾಫ್ಟ್ವೇರ್ ಉದ್ಯೋಗಿಗಳ ಉದ್ಯೋಗ ಹೊರಟುಹೋಗಿದೆ! ಅವರೀಗ ಜೀವನೋಪಾಯಕ್ಕಾಗಿ ಚಂದ್ರನಮೇಲಿನ ತಮ್ಮ ಸೈಟುಗಳನ್ನು ಮಾರಲು ಹೊರಟಿದ್ದಾರೆ. ಆದರೆ, ಕೊಳ್ಳಲು ಗಿರಾಕಿಯೇ ಇಲ್ಲ. ಕಾರಣ ಆರ್ಥಿಕ ಹಿಂಜರಿತ. ಎಲ್ಲಿಗೆ ಬಂತು ನೋಡಿ ಅವಸ್ಥೆ!
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications