484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg83806humorಮುದ್ದಾದ ಒಂದು ಹೆಸರಿನ ನಿತ್ಯ ಕಗ್ಗೊಲೆ/column/humor/2008/0917-how-they-spell-poornima-in-london.htmlಅಜ್ಜಿ ಇಟ್ಟ ಮುದ್ದಾದ ತನ್ನ ಹೆಸರು ನಿತ್ಯ ಕಗ್ಗೊಲೆ ಆಗುತ್ತಿರುವ ಕಥೆಗೆ ಹಾಸ್ಯದ ರವಿಕೆ ತೊಡಿಸಿದ ಹುಡುಗಿಯ ಹೆಸರು ನಿಮಗೆ ಗೊತ್ತಾ? ಅಣ್ಣತಮ್ಮಂದಿರೆ, ಅಕ್ಕತಂಗಿಯರೆ, ಲಂಡನ್ನಿನ ತರುಲತೆಗಳೆ ಒಮ್ಮೆಯಾದರೂ ನನ್ನನ್ನ ಬಾಯ್ತುಂಬ ಪೂರ್ಣಿ ಎಂದು ಕರೆಯುವಿರಾ ಎಂದು ಕನವರಿಸುತ್ತಿದ್ದಾರೆ. ಲಂಡನ್‌ಗೆ ಕೇಳಿಸುವ ಹಾಗೆ ನೀವೆಲ್ಲ ಪೂರ್ಣೀ..ಎಂದು ಇಲ್ಲಿಂದಲೇ ಜೋರಾಗಿ ಕೂಗಿ ಕರೆಯಿರಿ!! ಪೂರ್ಣಿಮಾ ಭಟ್ಟ ಸಣ್ಣಕೇರಿ, 788http://kannada.oneindia.com/img/2009/07/23-poornima-bhat1.jpg83806humorಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg83806humorಪ್ರಮಿಳಾ ನೇಸರ್ಗಿಯೂ ಮಂತ್ರಿಸಿದ ನಿಂಬೆಹಣ್ಣೂ/column/humor/2008/0422-subbu-and-magical-lemon.htmlರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗಲ್ಲಿಗಲ್ಲಿಗಳಲ್ಲಿ ಜ್ಯೋತಿಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಚುನಾವಣೆ ಇಲ್ಲದಿದ್ದರೂ ಅವರು ಇದ್ದೇ ಇರುತ್ತಾರೆ. ಯಾವ ಪಕ್ಷ ಗೆಲ್ಲುತ್ತೆ? ಮುಮಂ ಯಾರು? ಮೊದಲು ಎಡಗಾಲಿಡಬೇಕೋ, ಬಲಗಾಲಿಡಬೇಕೋ ಅವರೇ ಹೇಳುತ್ತಾರೆ. ಅರಳುತ್ತಿರುವ ಜ್ಯೋತಿಷಿಗಳು ಮರುಳಾಗುತ್ತಿರುವ ರಾಜಕಾರಣಿಗಳ ಕುರಿತು ಒಂದು ವಿಡಂಬನೆ. * ಪ್ರಸಾದ ನಾಯಿಕ ಪಕ್ಕದ ಓಣಿಯಲ್ಲಿದ್ದ ಗೆಳೆಯ ಡಿಬ್ಬಿ ಹಳೆಯ ಕಾಲದ ಚಿತ್ರದಲ್ಲಿ ತಾಯ್ ನಾಗೇಶ್ 2738http://kannada.oneindia.com/img/2009/11/14-pramila-nesargi1e.jpg83806humorಶರಶೈಯೆಯಲ್ಲಿ ಪವಡಿಸಿದ ಭೀಷ್ಮ ಪ್ರತಿಜ್ಞೆ/column/humor/2009/0102-i-just-broke-my-new-year-resolution-2009.htmlಹೊಸವರ್ಷ ಉದಯವಾಗುವ ವೇಳೆ ಅನೇಕ ಜನ, ಥರಹೇವಾರಿ ಪ್ರತಿಜ್ಞೆಗಳನ್ನು ಮಾಡುವುದು ರೂಢಿ. ತಪ್ಪೇನಿಲ್ಲ ಬಿಡಿ. ಎಷ್ಟೋ ಜನ 2009ಕ್ಕೆ ಹೊಸ ರೆಸಲ್ಯೂಷನ್ ಗಳನ್ನು ಕೈಗೊಂಡಿದ್ದನ್ನು ನೀವು ಕೇಳಿರಬಹುದು. ಆ ಭೀಷ್ಮ ಪ್ರತಿಜ್ಞೆಗಳು ಇಷ್ಟುಹೊತ್ತಿಗಾಗಲೇ ಶರಶೈಯೆಯಲ್ಲಿ ಅಂಗಾತ ಮಲಗಿದ್ದರೆ ಖಂಡಿತ ಆಶ್ಚರ್ಯವಿಲ್ಲ * ರೇಖಾ ಹೆಗಡೆ ಬಾಳೇಸರ, ಓಲ್ಡ್‌ಸ್ಮಾರ್; ಫ್ಲಾರಿಡಾನೋಡನೋಡುತ್ತ ನೂತನ ವರ್ಷ ಬಂದಿದೆ. ನಿನ್ನಿನ ದಿನಕ್ಕೂ, ಇಂದಿನದಕ್ಕೂ 33835http://kannada.oneindia.com/img/2009/01/02-new-year-resolutions1e.jpg83806humorತಿರುಪತಿ ತಿಮ್ಮಪ್ಪನೂ, ಉಡುಪಿಯ ಹೋಟೆಲೂ/column/humor/2009/0130-tirupathi-timmappa-and-udupi-hotel.htmlಶಂಕರಪುರಂನಲ್ಲಿರುವ ಬ್ರಾಹ್ಮಣರ ಕಾಫಿ ಬಾರ್ ಯಡಿಯೂರಪ್ಪನವರ ಭೇಟಿಯಿಂದಾಗಿ ಇವತ್ತು ಸುದ್ದಿ ಕೇಂದ್ರಕ್ಕೆ ಬಂದಿರಬಹುದು, ವಿಶ್ವೇಶ್ವರ ಭಟ್ ಅವರು ಬರೆದ ಎಂಟಿಆರ್ ಹೋಟೆಲಿನ ಇತಿಹಾಸ ಮತ್ತು ಪರಂಪರೆಯ ಬಗೆಗೆ ಕನ್ನಡಿಗರು ಬೆನ್ನು ತಟ್ಟಿಕೊಳ್ಳುತ್ತಿರಬಹುದು, ತಟ್ಟಿಕೊಳ್ಳಿರಿ ತಟ್ಟಿಕೊಳ್ಳಿರಿ. ಆದರೆ ಕನ್ನಡಿಗರೇ ಒಂದು ವಿಷಯ ತಿಳಿಯಿರಿ. ಐದಾರು ಶತಮಾನಗಳ ಹಿಂದೆಯೇ ನಮ್ಮಲ್ಲಿ ಉಡುಪಿ ಹೋಟೆಲುಗಳಿದ್ದವು, ಅಲ್ಲಿ ರುಚಿರುಚಿಯಾದ ಇಡ್ಲಿ ದೋಸೆಗಳು ಬಿಕರಿಯಾಗುತ್ತಿದ್ದವು. 34371http://kannada.oneindia.com/img/2009/01/30-balaji3.jpgnews"> ಹಿಡಿದಿರೋದು ಹಂದಿಜ್ವರವಲ್ಲ ಸ್ವಾಮೀ ಹಿಂದಿಜ್ವರ! | Hindi fever | Swine flu | Behari | Language | Humor | Alooru - ಹಿಡಿದಿರೋದು ಹಂದಿಜ್ವರವಲ್ಲ ಸ್ವಾಮೀ ಹಿಂದಿಜ್ವರ! - Kannada Oneindia

ಹಿಡಿದಿರೋದು ಹಂದಿಜ್ವರವಲ್ಲ ಸ್ವಾಮೀ ಹಿಂದಿಜ್ವರ!

Guru Kulkarni, Dharwad
ಹಂದಿಜ್ವರದಿಂದ ನಿಧಾನವಾಗಿ ಹೊರಬರುತ್ತಿರುವ ಬೆಂಗಳೂರಿನ ನಿರಭಿಮಾನಿ ಕನ್ನಡಿಗ ಹಿಂದಿಜ್ವರದಿಂದ ತೀವ್ರವಾಗಿ ಬಳಲುತ್ತಿದ್ದಾನೆ. ವಿಪರ್ಯಾಸವೆಂದರೆ, ರೋಗ ನಿರೋಧಕ ಶಕ್ತಿ ಬೆಳೆಸಿಕೊಳ್ಳುವ ಯಾವ ಪ್ರಯತ್ನವನ್ನೂ ಆತ ಮಾಡುತ್ತಿಲ್ಲ. ತೀವ್ರ ಉಲ್ಬಣಾವಸ್ಥೆಗೆ ತಲುಪುತ್ತಿರುವ ಈ ರೋಗಕ್ಕೆ ಮದ್ದಾದರೂ ಇದೆಯಾ?

* ಗುರು ಕುಲಕರ್ಣಿ, ಧಾರವಾಡ

ಪ್ರಶ್ನೆ : ಹಂದಿ ಜ್ವರ ಕೇಳಿದ್ದೆ, ಇದೇನಿದು ಹಿಂದಿ ಜ್ವರ ?

ಉತ್ತರ : ಇದರ ವೈಜ್ಞಾನಿಕ ಹೆಸರು ABCD – Acute Bihariness Compulsive Disorder. ಅಂದರೆ ಅತೀ ಬಿಹಾರಿತನದ ಗೀಳಿನ ರೋಗ. ಸಾಮಾನ್ಯವಾಗಿ ಇದನ್ನು ಹಿಂದಿ ಜ್ವರ ಎನ್ನುತ್ತಾರೆ. ಇದು ಒಂದು ಅಪಾಯಕಾರಿ ರೋಗ. ಈ ರೋಗ ಬಂದಲ್ಲಿ, ಕರ್ನಾಟಕದಲ್ಲಿಯೇ ಹುಟ್ಟಿ-ಇಲ್ಲಿಯೇ ಬೆಳೆದಿರುವ ರೋಗಿಯು, ಬಿಹಾರಿ / ಉತ್ತರಭಾರತೀಯರ ಭಾಷೆಯಾದ ಹಿಂದಿಯನ್ನು ಉಪಯೋಗಿಸುವ ಕೆಟ್ಟ ಗೀಳನ್ನು ಬೆಳೆಸಿಕೊಂಡಿರುತ್ತಾನೆ.

ಈ ರೋಗ ವ್ಯಕ್ತಿಗಳಿಗಷ್ಟೇ ಅಲ್ಲದೇ, ಸಂಸ್ಥೆಗಳಿಗೂ ಬರಬಹುದು.

ಪ್ರಶ್ನೆ : ಈ ರೋಗದ ಮುಖ್ಯ ಲಕ್ಷಣಗಳೇನು?

ಉತ್ತರ :

1. ರೋಗಿಯು ಕೀಳರಮೆಯಿಂದ ಬಳಲುತ್ತಿರುತ್ತಾನೆ : ಕರ್ನಾಟಕದಲ್ಲಿ ಕನ್ನಡಕ್ಕೇ ಅಗ್ರಪೂಜೆ ಎಂದು ಎಲ್ಲ ಆರೋಗ್ಯವಂತ ಮನಸ್ಸುಗಳು ಯೋಚಿಸುತ್ತವೆ. ಆದರೆ ಈ ರೋಗ ಬಂದ ಮನಸ್ಸಿಗೆ ಕನ್ನಡದ ಜಾಗಕ್ಕೆ ಹಿಂದಿ ಭಾಷೆ ತಂದು ಕೂರಿಸುವ ಚಟ. ಈ ರೋಗ ಬಂದವನು ತನ್ನ ನೆಲದಲ್ಲಿಯೇ ತನ್ನ ಬಗ್ಗೆಯೇ ಕೀಳರಮೆ ಬೆಳೆಸಿಕೊಂಡು, ನಿರಭಿಮಾನಿಯಾಗಿ, ನಿರ್ಲಜ್ಜನಾಗಿ ಹಿಂದಿಯ ದಾಸನಾಗುತ್ತಾನೆ.

2. ರೋಗಿಯು ವಿವೇಕಶೂನ್ಯ ಆಗಿರುತ್ತಿದ್ದಾನೆ : ಕನ್ನಡ ಗ್ರಾಹಕನನ್ನು ತಲುಪಬೇಕಾದರೆ ಜಾಹಿರಾತು ಕನ್ನಡದಲ್ಲಿರಬೇಕು ಎನ್ನುವುದು ವಿವೇಕ. ಆದರೆ ಈ ರೋಗ ಬಡಿದಾಗ ಕನ್ನಡನಾಡಿನಲ್ಲಿಯೂ ಹಿಂದಿ ಜಾಹೀರಾತಿಗೆ ಕಾಸು ಚೆಲ್ಲುವ ಹುಚ್ಚು ಬರುತ್ತದೆ.

3. ರೋಗಿಯು ಭ್ರಮಾಧೀನನಾಗಿರುತ್ತಾನೆ : ರೋಗಿಯಲ್ಲಿ ಹಿಂದಿಯ ಬಗೆಗೆ ಹತ್ತು ಹಲವು ಭ್ರಮೆಗಳು ಇರುತ್ತವೆ. ಸಂವಿಧಾನದ ಮುಖ್ಯ ಆಶಯವೇ ಸಮಾನತೆ, ಆದ್ದರಿಂದ ಒಂದು ಭಾಷೆಗೆ ಇನ್ನೊಂದು ಭಾಷೆಗಿಂತ ಹೆಚ್ಚಿನ ಪ್ರಾಧಾನ್ಯತೆ ಸಂವಿಧಾನದ ಆಶಯಕ್ಕೆ ವಿರುದ್ಧವಾದುದು, ಎಲ್ಲ ಹದಿನೇಳು ಭಾಷೆಗಳೂ ನಮ್ಮ ರಾಷ್ಟ್ರಭಾಷೆಗಳೇ ಎಂದು ನೀವು ಎಷ್ಟೇ ಶಂಖ ಊದಿದರೂ ರೋಗಿಯ ಮೆದುಳಿನಲ್ಲಿರುವ ಹಿಂದಿ-ರಾಷ್ಟ್ರಭಾಷೆ ಎಂಬ ಭ್ರಮೆ ಹೋಗುವುದಿಲ್ಲ. ಹಿಂದಿಯಿಂದ ಮಾತ್ರ ಭಾರತದ ಉದ್ಧಾರ ಎಂಬುದು ರೋಗಿಗಳ ಇನ್ನೊಂದು ಭ್ರಮೆ. ಹಿಂದಿಗೆ ಇಡೀ ಭಾರತವನ್ನೇ ಉದ್ಧಾರ ಮಾಡುವ ದೈವಿ ಶಕ್ತಿ ಇದ್ದರೆ, ಬಿಹಾರ- ಉತ್ತರ ಪ್ರದೇಶಗಳೇಕೆ ದಟ್ಟ ದರಿದ್ರ ಪ್ರದೇಶಗಳಾಗಿ ಉಳಿದಿರುತ್ತಿದ್ದವು ಎಂದು ವಿಚಾರಿಸುವಷ್ಟು ಶಕ್ತಿ ಈ ರೋಗಿಗಳಿಗಿರುವುದಿಲ್ಲ.

ಪ್ರಶ್ನೆ : ಈ ರೋಗ ಹೇಗೆ ಹರಡುತ್ತದೆ?

ಉತ್ತರ : ಮೊದಮೊದಲು ಈ ರೋಗಪೀಡಿತರು ಮಾತ್ರ ಇದನ್ನು ಹರಡುತ್ತಿದ್ದರು. ನಂತರ ಈ ರೋಗವನ್ನು ಹರಡಲೆಂದೇ ಕೆಲ ಸಭೆ-ಸಂಸ್ಥೆಗಳು ಹುಟ್ಟಿಕೊಂಡಿದವು. ಈಗೀಗ ರೇಡಿಯೋಗಳು, ಸಿನೆಮಾಗಳು ಈ ರೋಗ ಹರಡುವ ಪ್ರಮುಖ ಮಾಧ್ಯಮಗಳಾಗಿವೆ.

ಪ್ರಶ್ನೆ : ಈ ರೋಗಕ್ಕೆ ಮದ್ದು ಇದೆಯೇ?

ಉತ್ತರ : ಇವೆ. ಡಾ| ಆಲೂರು ವೆಂಕಟರಾಯರು ಅರ್ಧಶತಮಾನದ ಹಿಂದೆಯೇ ತಯಾರಿಸಿದ ಮದ್ದುಗಳು ಉದಾ : ಕರ್ನಾಟಕ ಗತವೈಭವ, ಕರ್ನಾಟಕತ್ವದ ವಿಕಾಸ, ರಾಷ್ಟ್ರೀಯತೆಯ ಮಿಮಾಂಸೆ, ಇಂದಿಗೂ ಈ ರೋಗಕ್ಕೆ ರಾಮಬಾಣದಂತಿವೆ. ನಂತರದ ಕೆಲ ವೈದ್ಯರುಗಳು,- ಉದಾ: ಡಾ| ಅನಕೃ, ಡಾ| ಚಿಮೂ- ಕೂಡ ಈ ರೋಗವನ್ನು ವಾಸಿಮಾಡುವುದಷ್ಟೇ ಅಲ್ಲ, ವ್ಯಕ್ತಿತ್ವವನ್ನು ಗಟ್ಟಿ ಮಾಡುವಂತಹ ಅನೇಕ ಔಷಧಿ ಸೂತ್ರಗಳನ್ನು ನಾಡಿಗೆ ಕೊಟ್ಟಿದ್ದರೆ.

ರೋಗ ಉಲ್ಬಣ ಅವಸ್ಥೆಯಲ್ಲಿದ್ದರೆ, ಅದೂ ವಿಶೇಷವಾಗಿ ಸಂಸ್ಥೆಗಳಿಗೆ, ಶಸ್ತ್ರಚಿಕಿತ್ಸೆಗಳೂ ಫಲ ಕೊಟ್ಟ ನಿದರ್ಶನಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+