ಕನ್ನಡಕ್ಕೆ ಸ್ಥಾನಮಾನ:ವಿನಿವಿಂಕ್ ಸಂತಸ

ನಗರದ ಕೇಂದ್ರ ಕಾರಾಗಾರದಲ್ಲಿ ಮಜಾವಾಣಿ ಪತ್ರಿಕೆಯ ವರದಿಗಾರರೊಂದಿಗೆ ಮಾತನಾಡಿದ ಶಾಸ್ತ್ರಿಯವರು, "ಸುದ್ದಿ ಮತ್ತು ಸ್ವಾರಸ್ಯ ಎರಡೂ ಹಳತಾದರೂ ನಿರ್ಭಿಡೆಯಿಂದ ವರದಿಮಾಡುವ ಮಜಾವಾಣಿ ಪತ್ರಿಕೆ ಈಗಲಾದರೂ ನನ್ನನ್ನು ಸಂಪರ್ಕಿಸಿರುವುದು ಶ್ಲಾಘನೀಯ. ಎಷ್ಟೋ ವರ್ಷಗಳ ಹೋರಾಟದ ನಂತರ ಕನ್ನಡವನ್ನು ಶಾಸ್ತ್ರಿಯ ಭಾಷೆ ಎಂದು ಕೇಂದ್ರ ಸರ್ಕಾರ ಘೋಷಿಸಿರುವುದು ನಿಜಕ್ಕೂ ಒಂದು ಅತ್ಯಂತ ಸಂತಸದ ವಿಷಯ" ಎಂದರು.
"ಕನ್ನಡ ಪ್ರೇಮಿಗಳು, ಕವಿ-ಸಾಹಿತಿಗಳು ನನ್ನ ಬಗ್ಗೆ ಇಷ್ಟೊಂದು ಆದರ ಹೊಂದಿದ್ದಾರೆ ಎಂದರೆ ನನಗೆ ನಂಬುವುದಕ್ಕೆ ಸಾಧ್ಯ ಇಲ್ಲ. ಆದರೆ, ಈ ಪ್ರಪಂಚದಲ್ಲಿ ಎಷ್ಟೋ ಮಂದಿ ಶಾಸ್ತ್ರಿಗಳು ಇದ್ದಾರೆ. ಅವರೆಲ್ಲರೂ ಕನ್ನಡ ಭಾಷೆ ನನ್ನದು ಎಂದು ಜನ ಸಾಮಾನ್ಯರನ್ನು ಗಲಿಬಿಲಿಗೊಳಿಸಿ ವಂಚಿಸುವ ಸಾಧ್ಯತೆ ಇದೆ. ಅದರೆ ಬಗೆಗೆ ಪತ್ರಿಕೆಗಳು, ಸುದ್ದಿ ಮಾಧ್ಯಮಗಳು ಗಮನ ಹರಿಸಬೇಕು" ಎಂದರು.
ಗಲಿಬಿಲಿಗೊಳ್ಳುವಲ್ಲಿ ಜನ ಸಾಮಾನ್ಯರಿಗಿಂತ ಒಂದು ಹೆಜ್ಜೆ ಮುಂದೆಯೇ ಇರುವ ಮಜಾವಾಣಿ ಪತ್ರಿಕೆ, ಕೆಲ ವರ್ಷಗಳ ಹಿಂದೆಯೇ ಈ ವಿಚಾರದಲ್ಲಿ ಗಲಿಬಿಲಿಗೊಂಡು ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ರವಿ ಶಾಸ್ತ್ರಿಯವರನ್ನು ಸಂದರ್ಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
(ಮಜಾವಾಣಿ ಬ್ಯೂರೋ ವರದಿ)
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications