108906majavaniಮಜಾವಾಣಿ : ಸ್ವಲ್ಪ ಈರುಳ್ಳಿ, ಸ್ಪಲ್ಪ ಬೆಳ್ಳುಳ್ಳಿ!/column/sham/2008/1201-majavani-the-onion-and-the-garlic.htmlಸ್ವಲ್ಪ ಈರುಳ್ಳಿ, ಸ್ಪಲ್ಪ ಬೆಳ್ಳುಳ್ಳಿ! ಸುದ್ದಿ ಮತ್ತು ಮನರಂಜನೆಗಳ ಭರಪೂರ ವಾಹಿನಿ ದಟ್ಸ್ ಕನ್ನಡ ವೆಬ್ ಸೈಟಿನಲ್ಲಿ ಇಂದು ಮಧ್ಯಾನ್ಹ ಹೊಸ ಅಂಕಣ ಮಜಾವಾಣಿ ಆರಂಭವಾಯಿತು. ಕನ್ನಡ ಆನ್ ಲೈನ್ ಪತ್ರಿಕೆಯ ಸಂಪಾದಕರು ಮತ್ತು ಅವರ ಸಿಬ್ಬಂದಿ ವರ್ಗ ಎಚ್ಟಿಎಂಎಲ್ ಕತ್ತರಿಸುವುದರ ಮೂಲಕ ನೂತನ ಅಂಕಣವನ್ನು ಅಂತರಿಕ್ಷದಲ್ಲಿ ತೇಲಿಬಿಟ್ಟರು. ಉಡಾಯಿಸಿದ ಕೆಲವೇ ಕ್ಷಣಗಳಲ್ಲಿ ಮಜಾವಾಣಿ ನೌಕೆಯು 33113http://kannada.oneindia.com/img/2008/12/majavani1.jpg108906majavaniಮಜಾವಾಣಿ ವರ್ಷದ ವ್ಯಕ್ತಿ : ರಾಮಚಂದ್ರ ಗೌಡ/column/majavani/2008/1229-ramachandra-gowda-man-of-the-year-2008.htmlಬೆಂಗಳೂರು ಡಿ. 29 : ಆರೋಗ್ಯ ಶಿಕ್ಷಣ ಸಚಿವ ರಾಮಚಂದ್ರ ಗೌಡರು ಮಜಾವಾಣಿ ಪತ್ರಿಕೆಯ 2008ರ ವರ್ಷದ ವ್ಯಕ್ತಿಯಾಗಿ ಆಯ್ಕೆಯಾಗಿದ್ದಾರೆ.ಸಚಿವ ಗೌಡರು ಇತ್ತೀಚೆಗೆ ಹಲವಾರು ಅತ್ಯಂತ ಮುಖ್ಯ ಮತ್ತು ನಿಗೂಢ ವಿಷಯಗಳನ್ನು ಬಯಲಿಗೆಳೆದಿದ್ದು, ಈ ಕಾರಣಕ್ಕಾಗಿಯೇ ಅವರಿಗೆ ಮಜಾವಾಣಿ ವರ್ಷದ ವ್ಯಕ್ತಿಯ ಗೌರವ ದೊರಕಿದೆ ಎನ್ನಲಾಗಿದೆ. ಈ ವಿಚಾರದ ಕುರಿತು ವರದಿಗಾರರೊಂದಿಗೆ ಮಾತನಾಡಿದ ಮಜಾವಾಣಿ ಪತ್ರಿಕೆಯ 33744http://kannada.oneindia.com/img/2008/12/29-ramachandra-gowda1.jpg108906majavaniಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg108906majavaniಅಷ್ಟೇನಾ?ನಂಬಕ್ಕಾಗಲ್ಲ! : ಅನಿತಾ ಕುಮಾರಸ್ವಾಮಿ/column/majavani/2009/0119-anitha-kumaraswamy-unhappy-over-mla-salary.htmlಬೆಳಗಾವಿ ಜ.19: "ಅಷ್ಟೇನಾ?! ನಂಬಕ್ಕಾಗಲ್ಲ!!" ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಅನಿತಾ ಕುಮಾರಸ್ವಾಮಿಯವರು ಉದ್ಗರಿಸಿದ ಮೊದಲ ಮಾತುಗಳು ಇವು.ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನ ಮಂಡಲದ ಕಾರ್ಯದರ್ಶಿಯಿಂದ ಶಾಸಕರ ಸಂಬಳ-ಸವಲತ್ತುಗಳ ಬಗೆಗೆ ಮಾಹಿತಿ ಪಡೆಯುತ್ತಿದ್ದ ಅನಿತಾ ಕುಮಾರಸ್ವಾಮಿಯವರು, ಶಾಸಕರ ಮಾಸಿಕ ಸಂಬಳ ಕೇವಲ ಕೆಲವೇ ಸಾವಿರ ರೂಪಾಯಿಗಳು ಎಂದು ತಿಳಿದಾಗ 34148http://kannada.oneindia.com/img/2009/01/19-anitha-kumaraswamy2e.jpg108906majavaniವಿಷಯ ತಿಳಿದರೆ ಕೋಪಗೊಳ್ಳಲು ಸಿದ್ಧ : ಸಮೀಕ್ಷೆ/column/majavani/2009/0127-satyam-scam-what-people-feel-and-say.htmlಹೈದರಾಬಾದ್ ಜ.27 : ಸತ್ಯಂ ಹಗರಣದ ಬಗೆಗೆ ಮಜಾವಾಣಿ ನಡೆಸಿದ ಸಮೀಕ್ಷೆಯ ಪ್ರಕಾರ ದೇಶದ ಶೇ.68 ಮಂದಿ ಜನರು ಹಗರಣದ ವಿವರಗಳು ತಿಳಿದರೆ ತಾವು ಕೋಪಗೊಳ್ಳಲು ಸಿದ್ಧ ಎಂದು ಪ್ರತಿಕ್ರಿಯಿಸಿದ್ದಾರೆ.ಉದಾಹರಣೆಗೆ ದೆಹಲಿಯ ಗೃಹಿಣಿ ಅಮೃತಾ ಸಿಂಗ್ ಅಹ್ಲುವಾಲಿಯಾ, "ನಾನು ಟಿ.ವಿ. ಚಾನಲ್ ಚೇಂಜ್ ಮಾಡುವಾಗ. ಸತ್ಯಂ-ಸತ್ಯಂ ಎಂದು ಕೆಲವರು ಮಾತನಾಡುತ್ತಿದ್ದುದು ಗೊತ್ತಾಯಿತು. ಓಹ್ ಏನೋ ದೊಡ್ಡ ಹಗರಣ 34299http://kannada.oneindia.com/img/2009/01/27-majavani-satyam1.jpg108908vaarta vidooshakaಮಜಾವಾಣಿ : ಸ್ವಲ್ಪ ಈರುಳ್ಳಿ, ಸ್ಪಲ್ಪ ಬೆಳ್ಳುಳ್ಳಿ!/column/sham/2008/1201-majavani-the-onion-and-the-garlic.htmlಸ್ವಲ್ಪ ಈರುಳ್ಳಿ, ಸ್ಪಲ್ಪ ಬೆಳ್ಳುಳ್ಳಿ! ಸುದ್ದಿ ಮತ್ತು ಮನರಂಜನೆಗಳ ಭರಪೂರ ವಾಹಿನಿ ದಟ್ಸ್ ಕನ್ನಡ ವೆಬ್ ಸೈಟಿನಲ್ಲಿ ಇಂದು ಮಧ್ಯಾನ್ಹ ಹೊಸ ಅಂಕಣ ಮಜಾವಾಣಿ ಆರಂಭವಾಯಿತು. ಕನ್ನಡ ಆನ್ ಲೈನ್ ಪತ್ರಿಕೆಯ ಸಂಪಾದಕರು ಮತ್ತು ಅವರ ಸಿಬ್ಬಂದಿ ವರ್ಗ ಎಚ್ಟಿಎಂಎಲ್ ಕತ್ತರಿಸುವುದರ ಮೂಲಕ ನೂತನ ಅಂಕಣವನ್ನು ಅಂತರಿಕ್ಷದಲ್ಲಿ ತೇಲಿಬಿಟ್ಟರು. ಉಡಾಯಿಸಿದ ಕೆಲವೇ ಕ್ಷಣಗಳಲ್ಲಿ ಮಜಾವಾಣಿ ನೌಕೆಯು 33113http://kannada.oneindia.com/img/2008/12/majavani1.jpg108908vaarta vidooshakaಮಜಾವಾಣಿ ವರ್ಷದ ವ್ಯಕ್ತಿ : ರಾಮಚಂದ್ರ ಗೌಡ/column/majavani/2008/1229-ramachandra-gowda-man-of-the-year-2008.htmlಬೆಂಗಳೂರು ಡಿ. 29 : ಆರೋಗ್ಯ ಶಿಕ್ಷಣ ಸಚಿವ ರಾಮಚಂದ್ರ ಗೌಡರು ಮಜಾವಾಣಿ ಪತ್ರಿಕೆಯ 2008ರ ವರ್ಷದ ವ್ಯಕ್ತಿಯಾಗಿ ಆಯ್ಕೆಯಾಗಿದ್ದಾರೆ.ಸಚಿವ ಗೌಡರು ಇತ್ತೀಚೆಗೆ ಹಲವಾರು ಅತ್ಯಂತ ಮುಖ್ಯ ಮತ್ತು ನಿಗೂಢ ವಿಷಯಗಳನ್ನು ಬಯಲಿಗೆಳೆದಿದ್ದು, ಈ ಕಾರಣಕ್ಕಾಗಿಯೇ ಅವರಿಗೆ ಮಜಾವಾಣಿ ವರ್ಷದ ವ್ಯಕ್ತಿಯ ಗೌರವ ದೊರಕಿದೆ ಎನ್ನಲಾಗಿದೆ. ಈ ವಿಚಾರದ ಕುರಿತು ವರದಿಗಾರರೊಂದಿಗೆ ಮಾತನಾಡಿದ ಮಜಾವಾಣಿ ಪತ್ರಿಕೆಯ 33744http://kannada.oneindia.com/img/2008/12/29-ramachandra-gowda1.jpg108908vaarta vidooshakaಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg108908vaarta vidooshakaಅಷ್ಟೇನಾ?ನಂಬಕ್ಕಾಗಲ್ಲ! : ಅನಿತಾ ಕುಮಾರಸ್ವಾಮಿ/column/majavani/2009/0119-anitha-kumaraswamy-unhappy-over-mla-salary.htmlಬೆಳಗಾವಿ ಜ.19: "ಅಷ್ಟೇನಾ?! ನಂಬಕ್ಕಾಗಲ್ಲ!!" ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಅನಿತಾ ಕುಮಾರಸ್ವಾಮಿಯವರು ಉದ್ಗರಿಸಿದ ಮೊದಲ ಮಾತುಗಳು ಇವು.ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನ ಮಂಡಲದ ಕಾರ್ಯದರ್ಶಿಯಿಂದ ಶಾಸಕರ ಸಂಬಳ-ಸವಲತ್ತುಗಳ ಬಗೆಗೆ ಮಾಹಿತಿ ಪಡೆಯುತ್ತಿದ್ದ ಅನಿತಾ ಕುಮಾರಸ್ವಾಮಿಯವರು, ಶಾಸಕರ ಮಾಸಿಕ ಸಂಬಳ ಕೇವಲ ಕೆಲವೇ ಸಾವಿರ ರೂಪಾಯಿಗಳು ಎಂದು ತಿಳಿದಾಗ 34148http://kannada.oneindia.com/img/2009/01/19-anitha-kumaraswamy2e.jpg108908vaarta vidooshakaವಿಷಯ ತಿಳಿದರೆ ಕೋಪಗೊಳ್ಳಲು ಸಿದ್ಧ : ಸಮೀಕ್ಷೆ/column/majavani/2009/0127-satyam-scam-what-people-feel-and-say.htmlಹೈದರಾಬಾದ್ ಜ.27 : ಸತ್ಯಂ ಹಗರಣದ ಬಗೆಗೆ ಮಜಾವಾಣಿ ನಡೆಸಿದ ಸಮೀಕ್ಷೆಯ ಪ್ರಕಾರ ದೇಶದ ಶೇ.68 ಮಂದಿ ಜನರು ಹಗರಣದ ವಿವರಗಳು ತಿಳಿದರೆ ತಾವು ಕೋಪಗೊಳ್ಳಲು ಸಿದ್ಧ ಎಂದು ಪ್ರತಿಕ್ರಿಯಿಸಿದ್ದಾರೆ.ಉದಾಹರಣೆಗೆ ದೆಹಲಿಯ ಗೃಹಿಣಿ ಅಮೃತಾ ಸಿಂಗ್ ಅಹ್ಲುವಾಲಿಯಾ, "ನಾನು ಟಿ.ವಿ. ಚಾನಲ್ ಚೇಂಜ್ ಮಾಡುವಾಗ. ಸತ್ಯಂ-ಸತ್ಯಂ ಎಂದು ಕೆಲವರು ಮಾತನಾಡುತ್ತಿದ್ದುದು ಗೊತ್ತಾಯಿತು. ಓಹ್ ಏನೋ ದೊಡ್ಡ ಹಗರಣ 34299http://kannada.oneindia.com/img/2009/01/27-majavani-satyam1.jpg156621bangarappaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg156621bangarappaಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg156621bangarappaಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg156621bangarappaದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ /news/2009/04/08/hd-devegowda-bangarappa-file-nomination-papers.htmlಬೆಂಗಳೂರು, ಏ. 8 : ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸೆಣಸುವ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ. ತೃತೀಯ ರಂಗದ ಮುಂಚೂಣಿ ನಾಯಕ ಎಚ್ ಡಿ ದೇವೇಗೌಡ ಹಾಸನದಿಂದ ತಮ್ಮ 35826http://kannada.oneindia.com/img/2009/04/08-devegowda3.jpg156621bangarappaಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು /news/2009/04/23/stone-pelting-on-bangarappa-election-campaign.htmlಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ 36160http://kannada.oneindia.com/img/2009/04/23-bangarappa2.jpgnews"> ಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್! | Bangarappa | Mobile politician | Majavani | LS Poll 2009 - ಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್! - Kannada Oneindia

ಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!

Mobile politician S. Bangarappa
ಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.

ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ ರಂಗದಲ್ಲಿ ಬಂಗಾರಪ್ಪನವರು ತಿರುಗಾಡುವಷ್ಟು ಇನ್ನಾವ ರಾಜಕಾರಣಿಗಳೂ ತಿರುಗಾಡುತ್ತಿಲ್ಲ. ಅವರು ಇಂದು ಇದ್ದಲ್ಲಿ ನಾಳೆ ಇರುವುದಿಲ್ಲ. ಹೇಳೀಕೇಳಿ ನಮ್ಮದು ಮೊಬೈಲ್ ಸಂಪರ್ಕ ಸಂಸ್ಥೆ. ಹೀಗಾಗಿ ನಮ್ಮ ಹೊಸ "ಪೀಪಲ್ ಆನ್ ದಿ ಮೂವ್" ಅಡ್ವರ್ಟೈಸಿಂಗ್ ಕ್ಯಾಂಪೇನ್‌ಗೆ ಬಂಗಾರಪ್ಪನವರಿಗಿಂತ ಸೂಕ್ತ ವ್ಯಕ್ತಿ ಇನ್ನಿಲ್ಲ ಎನ್ನಿಸಿತು" ಎಂದರು.

ಸಮಾರಂಭದಲ್ಲಿ ಹಾಜರಿದ್ದ ಬಂಗಾರಪ್ಪ, "ಇದು ವೈಯುಕ್ತಿಕವಾಗಿ ನನಗೆ ಮಾತ್ರ ಸಂದ ಗೌರವವಲ್ಲ. ನನ್ನಂತೆಯೇ ಇನ್ನೂ ಹಲವಾರು ರಾಜಕಾರಣಿಗಳು ಸಹ ನಿಂತ ನೀರಾಗದೆ ಸದಾ ಸುತ್ತುತ್ತಲೇ ಇರುತ್ತಾರೆ. ನಾನು ಅಂತಹವರೆಲ್ಲರ ಸಂಕೇತ ಮಾತ್ರ" ಎಂದರು.

(ಮಜಾವಾಣಿ ಬ್ಯುಸಿನೆಸ್ ಡೆಸ್ಕ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+