ದಟ್ಸ್ ಕನ್ನಡ ಓದುಗರಿಗೆ ರಾಜ್ಯೋತ್ಸವದ ಶುಭಾಶಯಗಳು
ಕನ್ನಡದ ನೆಲದ ಪುಲ್ಲೆನಗೆ ಪಾವನ ತುಲಸಿ!
ಕನ್ನಡದ ನೆಲದ ನೀರ್ವೋಲೆನಗೆ ದೇವನದಿ!
ಕನ್ನಡದ ನೆಲದ ಕಲ್ಲೆನಗೆ ಶಾಲಗ್ರಾಮ ಶಿಲೆ!
ಕನ್ನಡ ದೈವಮೈ
ಕನ್ನಡದ ಶಬ್ದಮೆನಗೋಂಕಾರಮೀಯೆನ್ನ
ಕನ್ನಡದ ನುಡಿಯೆ ಗಾಯಿತ್ರಿಯದ್ಭುತ ಮಂತ್ರ
ಮಿನ್ನಾವುದೈ ಪೆರತು ಕನ್ನಡದ ಸೇವೆಯಿಂದಧಿಕಮೀ
ಜಗದೊಳೆನಗೆ?
(ಕವನದ ಶೀರ್ಷಿಕೆ : ಗಾಯತ್ರಿಯದ್ಭುತ ಮಂತ್ರ , ಕವಿ : ಸಾಲಿ ರಾಮಚಂದ್ರರಾಯ)












Click it and Unblock the Notifications