ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಟ್ಸ್ ಕನ್ನಡ ಓದುಗರಿಗೆ ರಾಜ್ಯೋತ್ಸವದ ಶುಭಾಶಯಗಳು

By Staff
|
Google Oneindia Kannada News

ಕನ್ನಡದ ನೆಲದ ಪುಲ್ಲೆನಗೆ ಪಾವನ ತುಲಸಿ!
ಕನ್ನಡದ ನೆಲದ ನೀರ್ವೋಲೆನಗೆ ದೇವನದಿ!
ಕನ್ನಡದ ನೆಲದ ಕಲ್ಲೆನಗೆ ಶಾಲಗ್ರಾಮ ಶಿಲೆ!
ಕನ್ನಡ ದೈವಮೈ

ಕನ್ನಡದ ಶಬ್ದಮೆನಗೋಂಕಾರಮೀಯೆನ್ನ
ಕನ್ನಡದ ನುಡಿಯೆ ಗಾಯಿತ್ರಿಯದ್ಭುತ ಮಂತ್ರ
ಮಿನ್ನಾವುದೈ ಪೆರತು ಕನ್ನಡದ ಸೇವೆಯಿಂದಧಿಕಮೀ
ಜಗದೊಳೆನಗೆ?

(ಕವನದ ಶೀರ್ಷಿಕೆ : ಗಾಯತ್ರಿಯದ್ಭುತ ಮಂತ್ರ , ಕವಿ : ಸಾಲಿ ರಾಮಚಂದ್ರರಾಯ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X