ಟ್ವಿಟ್ಟರ್.ಕಾಂನಲ್ಲಿ ದಟ್ಸ್ ಕನ್ನಡ

ಸಂತಸದ ಸಂಗತಿಯೆಂದರೆ, ನಿಮ್ಮ ಅಚ್ಚುಮೆಚ್ಚಿನ ಕನ್ನಡ ಪೋರ್ಟಲ್ ದಟ್ಸ್ ಕನ್ನಡ.ಕಾಂ ಕೂಡ ಟ್ವಿಟ್ಟರ್ ನಲ್ಲಿ ಲಭ್ಯವಿದೆ. ಪ್ರಾದೇಶಿಕ ಭಾಷಾ ಮಾಹಿತಿಯನ್ನು ಟ್ವಿಟ್ಟರ್.ಕಾಂನಲ್ಲಿ ನೀಡುವ ತಾಣಗಳಲ್ಲಿ ದಟ್ಸ್ ಕನ್ನಡವೇ ಮೊದಲಿನದು. ದಟ್ಸ್ ಕನ್ನಡದಲ್ಲಿ ಪ್ರಕಟವಾಗುವ ಮಾಹಿತಿ ಕಣಜವನ್ನು ಟ್ವಿಟ್ಟರ್ ನಲ್ಲಿ ನೋಡಲು ಕೆಳಕೊಂಡಿಗಳನ್ನು ಕ್ಲಿಕ್ಕಿಸಿ : http://www.twitter.com/thatsKannada
ದಟ್ಸ್ ಕನ್ನಡದಲ್ಲಿ ಪ್ರಕಟವಾಗುವ ಲೇಖನಗಳನ್ನು ಪಡೆಯಲು ಇಲ್ಲಿ ಎರಡು ವಿಧಗಳಿವೆ.
1) ಟ್ವಿಟ್ಟರ್ ಅಂತರ್ಜಾಲ ತಾಣದ ಮುಖಾಂತರ : ಟ್ವಿಟ್ಟರ್ ಅಂತರ್ಜಾಲ ತಾಣದಲ್ಲಿ ನೀವು ಖಾತೆ ತೆರೆದಿದ್ದರೆ ನೇರವಾಗಿ ದಟ್ಸ್ ಕನ್ನಡದಲ್ಲಿ ಪ್ರಕಟವಾಗುವ ಇತ್ತೀಚಿನ ಲೇಖನಗಳನ್ನು ಓದಬಹುದು. ಇದಕ್ಕೆ ನೀವು ಮಾಡಬೇಕಾಗಿರುವುದು ಇಷ್ಟೆ. ದಟ್ಸ್ ಕನ್ನಡ ಅಂತ ಹುಡುಕಿ twitter these results ಕ್ಲಿಕ್ಕಿಸಿದರೆ ದಟ್ಸ್ ಕನ್ನಡದ ಹೊಸ ಲೇಖನಗಳೆಲ್ಲವೂ ಟ್ವಿಟ್ಟರ್ ನಲ್ಲಿ ಲಭ್ಯ.
2) ಮೊಬೈಲ್ ಮುಖಾಂತರ : ಟ್ವಿಟ್ಟರ್ ತಾಣದಲ್ಲಿ ನಿಮ್ಮ ಮೊಬೈಲ್ ನಂಬರನ್ನು ನಮೂದಿಸಿ ಉಚಿತವಾಗಿ ಎಸ್ಎಮ್ಎಸ್ ಪಡೆಯಬಹುದು.
ಟ್ವಿಟ್ಟರ್ ತಾಣದಲ್ಲಿ ದಟ್ಸ್ ಕನ್ನಡದ ಮಾಹಿತಿಯನ್ನು ಪಡೆಯುವುದು ಅತ್ಯಂತ ಸುಲಭ ಮತ್ತು ಸರಳ. ದಟ್ಸ್ ಕನ್ನಡದಲ್ಲಿ ಪ್ರಕಟವಾಗುತ್ತಿದ್ದಂತೆ ಟ್ವಿಟ್ಟರ್ ನಲ್ಲಿಯೂ ಈ ಲೇಖನಗಳು ಲಭ್ಯವಾಗಲಿವೆ. ಹೀಗಾಗಿ ಅನೇಕ ಓದುಗರು ಟ್ವಿಟ್ಟರ್ ಮೂಲಕ ದಟ್ಸ್ ಕನ್ನಡ ಓದಲು ಪ್ರಾರಂಭಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications