ಶ್ರೀವತ್ಸ ಜೋಶಿ ಪುಸ್ತಕ ಪರಾಗಸ್ಪರ್ಶ

ಅಮೆರಿಕಾದ ಪೂರ್ವ ಕರಾವಳಿಯ ವರ್ಜೀನಿಯಾದಲ್ಲಿ ನೆಲೆಸಿರುವ ಮೂಲತಃ ಕಾರ್ಕಳದವರಾದ ಜೋಶಿ, ವಿದೇಶಿ ನೆಲದಲ್ಲಿ ಕುಳಿತು ಕನ್ನಡ ಮಾಧ್ಯಮ ವೇದಿಕೆಗಳಿಗೆ ಸತತ ಎಂಟು ವರ್ಷಗಳ ಕಾಲ ಸಾಪ್ತಾಹಿಕ ಅಂಕಣ ಬರೆದಿದ್ದಾರೆ, ಬರೆಯುತ್ತಿದ್ದಾರೆ. ಇಷ್ಟು ದೀರ್ಘ ಕಾಲ ಕನ್ನಡ ಕಾಲಂ ನಿಭಾಯಿಸಿದ ಅನಿವಾಸಿ ಲೇಖಕ ಗೌರವ ಅವರಿಗೆ ಮಾತ್ರ ಸಲ್ಲುತ್ತದೆ. ಅವರು ನಮ್ಮ ವಾಹಿನಿಯಲ್ಲಿ ಐದು ವರ್ಷಗಳ ಕಾಲ ಬರೆದ ಮಂಗಳವಾರದ ಅಂಕಣ ವಿಚಿತ್ರಾನ್ನದ ಎರಡು ಸಂಪುಟಗಳು ಈಗಾಗಲೇ ಬೆಳಕು ಕಂಡಿರುವುದನ್ನು ನೆನಪಿಸಲಾಗಿದೆ.
ಪರಾಗಸ್ಪರ್ಶ ಅಂಕಣ ಲೇಖನಗಳ ಸಂಗ್ರಹ ಎರಡು ಹೊತ್ತಿಗೆಗಳಲ್ಲಿ ಏಕಕಾಲಕ್ಕೆ ಬೆಳಕು ಕಾಣುತ್ತದೆ. ಕೃತಿಗಳು 2010 ರ ಜನವರಿ 2 ಶನಿವಾರದಂದು ಬೆಂಗಳೂರಿನಲ್ಲಿ ಬಿಡುಗಡೆಯಾಗುತ್ತಿದೆ. ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬಸವನಗುಡಿಯಲ್ಲಿ ವರ್ಲ್ಡ್ ಫೇಮಸ್ ಆಗಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಬಿಡುಗಡೆ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ. ಈ ಸಭಾಂಗಣವನ್ನು ಕನ್ನಡ ಕೃತಿ ಬಿಡುಗಡೆಯ ಬಾಣಂತಿ ಕೋಣೆಯೆಂದೂ ಮಂದಿ ಕುಶಾಲಕ್ಕೆ ಹೇಳುತ್ತಾರೆ.
ಪುಸ್ತಕ ಪ್ರಕಾಶನ ಮಾಡುತ್ತಿರುವವರು ಅಂಕಿತ ಪ್ರಕಾಶನದ ಪ್ರಕಾಶ್ ಕಂಬಂತ್ತಳ್ಳಿ. ಬಿಡುಗಡೆ ಕಾರ್ಯಕ್ರಮದ ಇನ್ನಷ್ಟು ವಿವರಗಳು ಸದ್ಯದಲ್ಲೇ ಹೊರಬೀಳಲಿವೆ, ನಿರೀಕ್ಷಿಸಿ. ಇದೇ ಉದ್ದೇಶದಿಂದ ಲೇಖಕ ಶ್ರೀವತ್ಸ ಜೋಶಿ ಅವರು ಇದೀಗ ಭಾರತಕ್ಕೆ ಬಂದಿದ್ದಾರೆ. ಅವರ ವಿಳಾಸ ಎಂದಿನಂತೆ : [email protected]
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications