ನಿಮ್ಮ ಮೊಬೈಲ್ ನಲ್ಲಿ ದಟ್ಸ್ ಕನ್ನಡ ಪ್ರತ್ಯಕ್ಷ

ಮೊಬೈಲ್ ಬಳಕೆದಾರರಿಗೆ ದಟ್ಸ್ ಕನ್ನಡ ಸುದ್ದಿ ಸಮಾಚಾರಗಳನ್ನು ತಲುಪಿಸುವ ಹೊಸ ಸೇವೆಯನ್ನು ಮೈಟುಡೆ.ಕಾಂ ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಆರಂಭಿಸಿದೆ. ಇಡೀ ಜಗತ್ತಿನ ಆಗುಹೋಗುಗಳ ಬಗ್ಗೆ ಮೊಬೈಲಿಗೆ ಬಂದು ಬೀಳುವ ಸಂದೇಶಗಳ ಮುಖಾಂತರ ನೀವು ಎಲ್ಲೇ ಇದ್ದರೂ ತಿಳಿಯಬಹುದು. ಕನ್ನಡ ಭಾಷೆಯಲ್ಲಿ ಸುದ್ದಿಗಳು ಮಾತ್ರವಲ್ಲ ಸಿನೆಮಾ ಜಗತ್ತಿನ ಸ್ವಾರಸ್ಯಕರ ಸಂಗತಿಗಳು ನಿಮಗೆ ತಿಳಿಯಲಿವೆ.
ಈ ಸಂದೇಶಗಳ ವಿಶೇಷತೆಯೇನೆಂದರೆ, ನಿಮ್ಮ ಬಳಿ ಇಂಟರ್ನೆಟ್ ಮೊಬೈಲ್ ಇದ್ದರೆ ಸಂದೇಶಗಳ ಜೊತೆ ಇರುವ ಲಿಂಕ್ ಕ್ಲಿಕ್ ಮಾಡಿ ಸುದ್ದಿಯ ಸಂಪೂರ್ಣ ವಿವರ ಪಡೆಯಬಹುದು. ಕಚೇರಿಯಲ್ಲೇ ಇರಿ, ಬೈಕ್ ಮೇಲೆ ಓಡಾಡುತ್ತಲೇ ಇರಿ, ತಾಜಾ ತಾಜಾ ಸುದ್ದಿಗಳನ್ನು ನಿಮ್ಮದಾಗಿಸಿಕೊಳ್ಳಿರಿ.
ಈ ಸೇವೆಗೆ ಚಂದಾದಾರರಾಗಲು ಅಗತ್ಯವಿರುವ ಶುಲ್ಕವನ್ನು ತಿಳಿದರೆ ಹೌಹಾರಿ ಬೀಳುತ್ತೀರಿ! ತಿಂಗಳಿಗೆ ಬರೀ 10 ರು. ವರ್ಷಕ್ಕೆ 120 ರು. ಮಾತ್ರ! (ಇಂದೇ ಚಂದಾದಾರರಾಗಿ 7 ದಿನಗಳ ಉಚಿತ ಎಸ್ಎಮ್ಎಸ್ ಪಡೆಯಿರಿ.) ಈ ಹಣವನ್ನು ನೀವು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್-ಬ್ಯಾಂಕಿಂಗ್ ಖಾತೆ, ಚೆಕ್ ಮುಖಾಂತರ, ಫೋನ್ ಮುಖಾಂತರ ಕ್ರೆಡಿಟ್ ಕಾರ್ಡ್ ಬಳಸಿ ಅಥವಾ ಮತ್ತಿತರ ಪ್ರಿಪೇಯ್ಡ್ ಕ್ಯಾಷ್ ಕಾರ್ಡ್ ಬಳಸಿ ಪಾವತಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ
ಕನ್ನಡ ಸುದ್ದಿಗಳಿಗೆ ಚಂದಾದಾರರಾಗುವುದು ಸುಲಭ
ಮೊಬೈಲ್ ಮೂಲಕ ONE-KNNEWS ಸಂದೇಶವನ್ನು 09212 012345 ನಂಬರಿಗೆ ಕಳಿಸಿ, ಅಷ್ಟೇ. ಈ ಸೌಲಭ್ಯ ಭಾರತದಲ್ಲಿ ಮಾತ್ರ ಲಭ್ಯ. ಕನ್ನಡ ಸುದ್ದಿಗಳ ಬಗ್ಗೆ ಹೆಚ್ಚಿನ ವಿವರ ತಿಳಿಯಲು ಸಂದರ್ಶಿಸಿ.
ಚಂದಾದಾರರಾಗಿ ಮತ್ತು ದಿನಕ್ಕೆ ನಾಲ್ಕು ಬಾರಿ ಕನ್ನಡ ಸುದ್ದಿಗಳನ್ನು ಮತ್ತು ಎರಡು ಬಾರಿ ಸಿನೆಮಾ ಸುದ್ದಿಗಳನ್ನು ಮೊಬೈಲಿನಲ್ಲಿ ಪಡೆಯಿರಿ. 7 ದಿನಗಳ ಉಚಿತ ಸೇವೆಯನ್ನು ಪಡೆಯಲು ಕೂಡಲೇ ಚಂದಾದಾರರಾಗಿರಿ. ಈ ಸುದ್ದಿಗಳನ್ನು ನೀಡುತ್ತಿರುವುದು, ನಿಮ್ಮ ಅಚ್ಚುಮೆಚ್ಚಿನ ಕನ್ನಡ ಬಂಟ ದಟ್ಸ್ ಕನ್ನಡ.
ನಿಮ್ಮ ಮೊಬೈಲಲ್ಲಿ ಕನ್ನಡ ಲಿಪಿಗೆ ಬೆಂಬಲವಿದೆಯೇ ಪರೀಕ್ಷಿಸಿ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications