ಕನ್ನಡ ವರ್ಣಮಾಲೆ ಮರೆತವರುಂಟೆ?

ಡಾ.ಎಚ್ಎಸ್ ವೆಂಕಟೇಶಮೂರ್ತಿ ಅವರ ಉದ್ದಾಮ ಲೇಖನ ಇವತ್ತಿನ (27 ಜನವರಿ 2011) ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಪ್ರಕಟವಾಗಿದೆ. ಕನ್ನಡ ಭಾಷೆ ಕುರಿತಾದ ಕಳವಳಗಳು ಮತ್ತು ಕನ್ನಡಿಗರ ಮನೋಸ್ಥಿತಿಯನ್ನು ಚಿತ್ರಿಸುವ ಮನೋಜ್ಞ ಬರಹ ಇದಾಗಿದೆ. ಪತ್ರಿಕೆಯ ಮುಖಪುಟದಲ್ಲಿ ಕಾಣಿಸಿರುವ ಈ ಲೇಖನವನ್ನು ಕನ್ನಡ ಭಾಷಿಕರು ಓದಬೇಕೆಂದು ನಾವು ಬಯಸುತ್ತೇವೆ. ಸ್ಯಾಂಪಲ್ಲಿಗಾಗಿ ಲೇಖನದ ಒಂದು ಪಂಕ್ತಿಯನ್ನು ತಮ್ಮ ಅವಗಾಹನೆಗಾಗಿ ಇಲ್ಲಿ ಕೊಡಲಾಗಿದೆ.
"ಭಾಷೆಯನ್ನು ಕಳೆದುಕೊಳ್ಳುವುದೆಂದರೆ ದೀರ್ಘವಾದ ಒಂದು ಪರಂಪರೆ ಮತ್ತು ಭಾವ ಸಂಸ್ಕೃತಿಯನ್ನು ಕಳೆದುಕೊಳ್ಳುವುದೆಂದು ನಾವು ಯೋಚಿಸಿಯೇ ಇಲ್ಲ. ಐವತ್ತು ಅಕ್ಷರಗಳನ್ನು ನಮ್ಮ ಮಕ್ಕಳು ಕಳೆದುಕೊಂಡರೆಂದರೆ ನಮ್ಮ ಸಾವಿರಾರು ವರ್ಷದ ಸಾಹಿತ್ಯ ಸಂಸ್ಕೃತಿ, ವೈಚಾರಿಕ ಪರಂಪರೆ ಎಲ್ಲವನ್ನೂ ನಮ್ಮ ಮಕ್ಕಳು ತಕ್ಷಣವೇ ಕಳೆದುಕೊಳ್ಳುತ್ತಾರೆ. ಪರಂಪರೆಯೊಂದನ್ನು ಶೋಧಿಸುತ್ತಾ, ಪರಿಭಾವಿಸುತ್ತಾ, ಒಪ್ಪುತ್ತಾ, ವಿರೋಧಿಸುತ್ತಾ ತಮ್ಮ ಮನಸಿನ ಆಕಾಶವನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನೇ ಅವರು ಕಳೆದುಕೊಳ್ಳುತ್ತಾರೆ. ಆಗ ಅವರು ಸ್ವದೇಶದಲ್ಲೇ ಪರದೇಶಿಗಳಾಗುತ್ತಾರೆ"
ಲೇಖನದ ಪೂರ್ಣ ಓದಿಗೆ ಪತ್ರಿಕೆಯ ಅಂತರ್ ಜಾಲ ತಾಣಕ್ಕೆ ಭೇಟಿಕೊಡಿ. [ 77ನೇ ಕನ್ನಡ ಸಾಹಿತ್ಯ ಸಮ್ಮೇಳನ ]
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications