ಕನ್ನಡ ವರ್ಣಮಾಲೆ ಮರೆತವರುಂಟೆ?

ಡಾ.ಎಚ್ಎಸ್ ವೆಂಕಟೇಶಮೂರ್ತಿ ಅವರ ಉದ್ದಾಮ ಲೇಖನ ಇವತ್ತಿನ (27 ಜನವರಿ 2011) ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಪ್ರಕಟವಾಗಿದೆ. ಕನ್ನಡ ಭಾಷೆ ಕುರಿತಾದ ಕಳವಳಗಳು ಮತ್ತು ಕನ್ನಡಿಗರ ಮನೋಸ್ಥಿತಿಯನ್ನು ಚಿತ್ರಿಸುವ ಮನೋಜ್ಞ ಬರಹ ಇದಾಗಿದೆ. ಪತ್ರಿಕೆಯ ಮುಖಪುಟದಲ್ಲಿ ಕಾಣಿಸಿರುವ ಈ ಲೇಖನವನ್ನು ಕನ್ನಡ ಭಾಷಿಕರು ಓದಬೇಕೆಂದು ನಾವು ಬಯಸುತ್ತೇವೆ. ಸ್ಯಾಂಪಲ್ಲಿಗಾಗಿ ಲೇಖನದ ಒಂದು ಪಂಕ್ತಿಯನ್ನು ತಮ್ಮ ಅವಗಾಹನೆಗಾಗಿ ಇಲ್ಲಿ ಕೊಡಲಾಗಿದೆ.
"ಭಾಷೆಯನ್ನು ಕಳೆದುಕೊಳ್ಳುವುದೆಂದರೆ ದೀರ್ಘವಾದ ಒಂದು ಪರಂಪರೆ ಮತ್ತು ಭಾವ ಸಂಸ್ಕೃತಿಯನ್ನು ಕಳೆದುಕೊಳ್ಳುವುದೆಂದು ನಾವು ಯೋಚಿಸಿಯೇ ಇಲ್ಲ. ಐವತ್ತು ಅಕ್ಷರಗಳನ್ನು ನಮ್ಮ ಮಕ್ಕಳು ಕಳೆದುಕೊಂಡರೆಂದರೆ ನಮ್ಮ ಸಾವಿರಾರು ವರ್ಷದ ಸಾಹಿತ್ಯ ಸಂಸ್ಕೃತಿ, ವೈಚಾರಿಕ ಪರಂಪರೆ ಎಲ್ಲವನ್ನೂ ನಮ್ಮ ಮಕ್ಕಳು ತಕ್ಷಣವೇ ಕಳೆದುಕೊಳ್ಳುತ್ತಾರೆ. ಪರಂಪರೆಯೊಂದನ್ನು ಶೋಧಿಸುತ್ತಾ, ಪರಿಭಾವಿಸುತ್ತಾ, ಒಪ್ಪುತ್ತಾ, ವಿರೋಧಿಸುತ್ತಾ ತಮ್ಮ ಮನಸಿನ ಆಕಾಶವನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನೇ ಅವರು ಕಳೆದುಕೊಳ್ಳುತ್ತಾರೆ. ಆಗ ಅವರು ಸ್ವದೇಶದಲ್ಲೇ ಪರದೇಶಿಗಳಾಗುತ್ತಾರೆ"
ಲೇಖನದ ಪೂರ್ಣ ಓದಿಗೆ ಪತ್ರಿಕೆಯ ಅಂತರ್ ಜಾಲ ತಾಣಕ್ಕೆ ಭೇಟಿಕೊಡಿ. [ 77ನೇ ಕನ್ನಡ ಸಾಹಿತ್ಯ ಸಮ್ಮೇಳನ ]
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications