ದಟ್ಸ್ ಕನ್ನಡ ಕಾಮೆಂಟ್ ವಿಭಾಗ ಮುಕ್ತ ಮುಕ್ತ!

ಅನೇಕ ಸುದ್ದಿ ಸಮಾಚಾರಗಳಿಗೆ ತಮ್ಮ ಅನಿಸಿಕೆಗಳನ್ನು ದಾಖಲಿಸುವ ಆವೇಶದಲ್ಲಿ, ಕೋಪದಲ್ಲಿ, ಅಸಹನೆಯಲ್ಲಿ, ಅವಸರದಲ್ಲಿ ಕೆಲವರು ಅವಾಚ್ಯ ಶಬ್ದಗಳನ್ನು ಬಳಸುತ್ತಿದ್ದುದರಿಂದ ಲಾಗಿನ್ ಆಗಿ ನಂತರ ಕಾಮೆಂಟ್ಸ್ ಬರೆಯಬಹುದಾದ ವ್ಯವಸ್ಥೆಯನ್ನು ನಾನು ಜಾರಿಗೆ ತಂದಿದ್ದುದು ನಿಮಗೆ ಗೊತ್ತಿದೆ.
ಆದರೆ, ಯಾರೋ ಮಾಡುವ ತಪ್ಪಿಗೆ ನಮಗೇಕೆ ಅಂಕುಶ? ಕಾಮೆಂಟ್ಸ್ ವಿಭಾಗ ನೋಡಿ ಅಭಿಪ್ರಾಯ ವಿನಿಮಯ ಮಾಡಿಕೊಳ್ಳುತ್ತಲೇ ಎಂಜಾಯ್ ಮಾಡುವ ನಮ್ಮ ಫ್ರೀಡಂ ಅನ್ನು ನೀವು ಕಸಿದುಕೊಂಡಿದ್ದೀರಿ ಎಂದು ಅನೇಕರು ನನಗೆ ಆರೋಪಿಸಿದ್ದರು. ನಮ್ಮ ಒನ್ ಇಂಡಿಯಾ ಕನ್ನಡ ಕಚೇರಿಯಲ್ಲಿ ಕೆಲಸ ಮಾಡುವ ಕನ್ನಡಿಗರ ಅಭಿಪ್ರಾಯವೂ ಇದೇ ಆಗಿತ್ತು.
ಈ ಎಲ್ಲ ಕಾರಣಗಳಿಂದಾಗಿ ಕಾಮೆಂಟ್ಸ್ ವಿಭಾಗದಲ್ಲಿ ಹಲಕೆಲವು ಮಾರ್ಪಾಟುಗಳನ್ನು ಮಾಡಿ ಇಂದಿನಿಂದ ಓದುಗರ ಮಡಿಲಿಗೆ ಹಾಕುತ್ತಿದ್ದೇನೆ. ಹ್ಯಾಪಿ ಕಾಮೆಂಟಿಂಗ್. ಗಮನಿಸಿ :
1) ಈಗಿರುವ ಲಾಗಿನ್ ವ್ಯವಸ್ಥೆ ಎಂದಿನಂತೆ ಮುದುವರೆಯುತ್ತದೆ.
2) ಆದಷ್ಟೂ ಲಾಗಿನ್ ಆಗಿಯೇ ಬರೆಯುವ ಅಭ್ಯಾಸ ರೂಢಿಸಿಕೊಳ್ಳಿರಿ.
3) ಗೆಸ್ಟ್ ಕಾಮೆಂಟುಗಳನ್ನು ಮಾಡರೇಟ್ ಮಾಡಲಾಗುವುದು.
4) ಗೆಸ್ಟ್ ಕಾಮೆಂಟುಗಳು ಮಾಡರೇಟ್ ಆದನಂತರವೇ ಪುಟದಲ್ಲಿ ಗೋಚರಿಸುತ್ತವೆ.
5) ಭಾರತೀಯ ಕಾಲಮಾನ ಬೆಳಗ್ಗೆ 9 ರಿಂದ ರಾತ್ರಿ 9 ರವರೆಗೆ ಮಾಡರೇಟಿಂಗ್ ಇರುತ್ತದೆ.
6) ಕಾಮೆಂಟ್ ವಿಭಾಗದಲ್ಲಿರುವ guest button ಒತ್ತಿರಿ.
7) ಕಾಮೆಂಟ್ ಬರೆಯಿರಿ.
8) Submit ಮಾಡಿರಿ.
ಈ ಸೌಲಭ್ಯವನ್ನು ತಾವುಗಳು ಸದುಪಯೋಗ ಪಡಿಸಿಕೊಳ್ಳುತ್ತೀರೆಂಬ ವಿಶ್ವಾಸ ನನ್ನದು ಮತ್ತು ದಟ್ಸ್ ಕನ್ನಡ ಸಂಪಾದಕೀಯ ಬಳಗದ್ದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications