ಚಿನ್ನದ ಗಣಿಯ ಮಲಮಕ್ಕಳಿಗೆ ನೆರವು ಬೇಕಾಗಿದೆ

ಕೆಜಿಎಫ್ ಸಂತ್ರಸ್ಥರ ಕುರಿತು ಒಂದು ಮನವಿಯನ್ನು ಬ್ಲಾಗ್ ನಲ್ಲಿ ಹಾಕಿದ್ದೇವೆ.
ಇದನ್ನು ದಯಮಾಡಿ ದಟ್ಸ್ ಕನ್ನಡದಲ್ಲೂ ಪ್ರಕಟಿಸಲು ಕೋರುತ್ತೇವೆ. ವಿವರಗಳು ಹೀಗಿವೆ.
ಹಿಂದಿನಿಂದಲೂ ಮಲಹೊರುವ ಕಾರ್ಮಿಕರ ಕುರಿತಾಗಿ ಸಂಪಾದಕೀಯ ವರದಿಗಳನ್ನು ಪ್ರಕಟಿಸುತ್ತ ಬಂದಿದೆ. ಈಗ ವರ್ತಮಾನ ಬಳಗ ಮಾನವೀಯ ಕೆಲಸದಲ್ಲಿ ತೊಡಗಿಕೊಂಡಿದೆ. ನಿಮ್ಮ ಬೆಂಬಲದ ನಿರೀಕ್ಷೆ ಇದೆ. ಪ್ರೀತಿಯಿಂದ - ಸಂಪಾದಕೀಯ ಬಳಗ.
***
ನೆರೆ ಸಂತ್ರಸ್ತರು ನಿಮಗೆ ಗೊತ್ತು, ಬರ ಸಂತ್ರಸ್ತರು, ಮಲ ಸಂತ್ರಸ್ತರು ನಿಮಗೆ ಗೊತ್ತೆ? ಕೆಜಿಎಫ್ಗೆ ಹೋದರೆ ಈ ಮಲಸಂತ್ರಸ್ತರು ನಿಮಗೆ ಕಾಣಬಹುದು. ಬದುಕಿನುದ್ದಕ್ಕೂ ಊರಿನ ಮಲದ ಗುಂಡಿಯೊಳಗೆ ಇಳಿದು ಶುದ್ಧಗೊಳಿಸಿದವರು ಇವರು.
ಸಾಮಾಜಿಕ ಸಂಘಟನೆಗಳ ಸತತ ಹೋರಾಟದಿಂದ ಈಗ ಮಲಹೊರುವ ಕಾಯಕವನ್ನು ನಿಷೇಧಿಸಲಾಗಿದೆ. ಆದರೆ ಅದೇ ಸಮಯಕ್ಕೆ ಈ ಕುಟುಂಬಗಳ ಹೊಣೆ ಹೊರಬೇಕಾದವರು ಸುಮ್ಮನಿದ್ದಾರೆ.
ಈ ಕುಟುಂಬಗಳಿಗೆ ಅಗತ್ಯವಿರುವ ತಕ್ಷಣದ ನೆರವನ್ನು ನೀಡಲು ವರ್ತಮಾನ ಬಳಗ ಮುಂದೆ ಬಂದಿದೆ. ವರ್ತಮಾನದ ಈ ಕರೆಗೆ ನಾವೆಲ್ಲ ಸ್ಪಂದಿಸಬೇಕಿದೆ. ಹಿಂದೆ ಹಾನಗಲ್ನ ಪೌರಕಾರ್ಮಿಕಳೊಬ್ಬಳ ಮಗನ ಕಷ್ಟಕ್ಕೆ ಕರಗಿ ಸಂಪಾದಕೀಯದ ಮನವಿಗೆ ಸ್ಪಂದಿಸಿದವರು ನೀವು. ಈಗಲೂ ನಿಮ್ಮಿಂದ ಅದೇ ನಿರೀಕ್ಷೆ ನಮ್ಮದು.
***
ವರ್ತಮಾನ ಬಳಗದ ಮನವಿಯ ಪೂರ್ಣ ವಿವರಗಳು ಈ ಕೊಂಡಿಯಲ್ಲಿದೆ. ಓದಿ. ನಿಮ್ಮ ನೆರವು ತಲುಪುವುದಕ್ಕೆ ಕಡೆದಿನ 15 ಡಿಸೆಂಬರ್ 2011 - ಶಾಮ್, ಒನ್ ಇಂಡಿಯ ಕನ್ನಡ, ಅಂದರೆ ದಟ್ಸ್ ಕನ್ನಡ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications