ಚಿನ್ನದ ಗಣಿಯ ಮಲಮಕ್ಕಳಿಗೆ ನೆರವು ಬೇಕಾಗಿದೆ

ಕೆಜಿಎಫ್ ಸಂತ್ರಸ್ಥರ ಕುರಿತು ಒಂದು ಮನವಿಯನ್ನು ಬ್ಲಾಗ್ ನಲ್ಲಿ ಹಾಕಿದ್ದೇವೆ.
ಇದನ್ನು ದಯಮಾಡಿ ದಟ್ಸ್ ಕನ್ನಡದಲ್ಲೂ ಪ್ರಕಟಿಸಲು ಕೋರುತ್ತೇವೆ. ವಿವರಗಳು ಹೀಗಿವೆ.
ಹಿಂದಿನಿಂದಲೂ ಮಲಹೊರುವ ಕಾರ್ಮಿಕರ ಕುರಿತಾಗಿ ಸಂಪಾದಕೀಯ ವರದಿಗಳನ್ನು ಪ್ರಕಟಿಸುತ್ತ ಬಂದಿದೆ. ಈಗ ವರ್ತಮಾನ ಬಳಗ ಮಾನವೀಯ ಕೆಲಸದಲ್ಲಿ ತೊಡಗಿಕೊಂಡಿದೆ. ನಿಮ್ಮ ಬೆಂಬಲದ ನಿರೀಕ್ಷೆ ಇದೆ. ಪ್ರೀತಿಯಿಂದ - ಸಂಪಾದಕೀಯ ಬಳಗ.
***
ನೆರೆ ಸಂತ್ರಸ್ತರು ನಿಮಗೆ ಗೊತ್ತು, ಬರ ಸಂತ್ರಸ್ತರು, ಮಲ ಸಂತ್ರಸ್ತರು ನಿಮಗೆ ಗೊತ್ತೆ? ಕೆಜಿಎಫ್ಗೆ ಹೋದರೆ ಈ ಮಲಸಂತ್ರಸ್ತರು ನಿಮಗೆ ಕಾಣಬಹುದು. ಬದುಕಿನುದ್ದಕ್ಕೂ ಊರಿನ ಮಲದ ಗುಂಡಿಯೊಳಗೆ ಇಳಿದು ಶುದ್ಧಗೊಳಿಸಿದವರು ಇವರು.
ಸಾಮಾಜಿಕ ಸಂಘಟನೆಗಳ ಸತತ ಹೋರಾಟದಿಂದ ಈಗ ಮಲಹೊರುವ ಕಾಯಕವನ್ನು ನಿಷೇಧಿಸಲಾಗಿದೆ. ಆದರೆ ಅದೇ ಸಮಯಕ್ಕೆ ಈ ಕುಟುಂಬಗಳ ಹೊಣೆ ಹೊರಬೇಕಾದವರು ಸುಮ್ಮನಿದ್ದಾರೆ.
ಈ ಕುಟುಂಬಗಳಿಗೆ ಅಗತ್ಯವಿರುವ ತಕ್ಷಣದ ನೆರವನ್ನು ನೀಡಲು ವರ್ತಮಾನ ಬಳಗ ಮುಂದೆ ಬಂದಿದೆ. ವರ್ತಮಾನದ ಈ ಕರೆಗೆ ನಾವೆಲ್ಲ ಸ್ಪಂದಿಸಬೇಕಿದೆ. ಹಿಂದೆ ಹಾನಗಲ್ನ ಪೌರಕಾರ್ಮಿಕಳೊಬ್ಬಳ ಮಗನ ಕಷ್ಟಕ್ಕೆ ಕರಗಿ ಸಂಪಾದಕೀಯದ ಮನವಿಗೆ ಸ್ಪಂದಿಸಿದವರು ನೀವು. ಈಗಲೂ ನಿಮ್ಮಿಂದ ಅದೇ ನಿರೀಕ್ಷೆ ನಮ್ಮದು.
***
ವರ್ತಮಾನ ಬಳಗದ ಮನವಿಯ ಪೂರ್ಣ ವಿವರಗಳು ಈ ಕೊಂಡಿಯಲ್ಲಿದೆ. ಓದಿ. ನಿಮ್ಮ ನೆರವು ತಲುಪುವುದಕ್ಕೆ ಕಡೆದಿನ 15 ಡಿಸೆಂಬರ್ 2011 - ಶಾಮ್, ಒನ್ ಇಂಡಿಯ ಕನ್ನಡ, ಅಂದರೆ ದಟ್ಸ್ ಕನ್ನಡ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications