ವಿಶ್ವೇಶ್ವರಭಟ್ಟರು ವಿಜಯಕರ್ನಾಟಕ ಬಿಟ್ಟಗುಟ್ಟುರಟ್ಟು

ವಿಜಯ ಕರ್ನಾಟಕ ಸಂಪಾದಕ ಹುದ್ದೆಗೆ ಭಟ್ಟರು ರಾಜೀನಾಮೆ ನೀಡಿ ಒಂದು ವರ್ಷ ತುಂಬಿತು. ಈ ಸಂದರ್ಭದಲ್ಲಿ ಅವರು ಬರೆದ ಬರಹವನ್ನು ತನ್ನಿಮಿತ್ತ ಲೇಖನ ಎಂದು ಕರೆಯಲೂಬಹುದು. ವರ್ಷಾಬ್ಧಿಕ ಎನ್ನೋಣವೇ ಅಥವಾ ವಾರ್ಷಿಕೋತ್ಸವ ಎನ್ನೋಣವೇ? ಅಥವಾ ಇದಕ್ಕೆ ಬೇರೊಂದು ಹೆಸರುಂಟೊ?
ಇದನ್ನು ಹೇಗೆ ಕರೆದರೆ ಸರಿಹೋದಿತೆಂದು ಸ್ವತಃ ಭಟ್ಟರೇ ತಮ್ಮ ದೀರ್ಘವಾದ ಲೇಖನದಲ್ಲಿ ತಮ್ಮದೇ ಆದ ಶೈಲಿಯಲ್ಲಿ ಸವಿವರವಾಗಿ ಬರೆದುಕೊಂಡಿದ್ದಾರೆ. ಸ್ಯಾಂಪಲ್ಲಿಗಾಗಿ ವಿಶ್ವೇರಭಟ್ಟರ ಲೇಖನದಿಂದ ಆಯ್ದ ಒಂದೆರಡು ಎರಡು ಪ್ಯಾರ ಹೀಗಿದೆ :
ಆತ ಅಪೇಕ್ಷಿಸಿದಂತೆ ಅವನ ಓಲೈಕೆ, ಬಕೆಟ್ ಹಿಡಿಯುವಿಕೆ, ಚಮಚಾಗಿರಿ ಮಾಡಿದ್ದರೆ, ನಿರಾತಂಕವಾಗಿ ಅಲ್ಲಿಯೇ ಮುಂದುವರಿಯಬಹುದಿತ್ತು! ಇಷ್ಟಾಗಿಯೂ ಆ ವ್ಯಕ್ತಿಯನ್ನು ನಾನು ಸದಾ ಸ್ಮರಿಸುತ್ತೇನೆ. ಒಂದು ರೀತಿಯಲ್ಲಿ ನನಗೆ ಆತ ಪ್ರಾತಃ ಸ್ಮರಣೀಯ. ಕಾರಣ ಆತ ನನ್ನನ್ನು ಕೆಟ್ಟದ್ದಾಗಿ ನಡೆಸಿಕೊಳ್ಳದಿದ್ದರೆ ನಾನು 'ವಿಕ’ವನ್ನು ಬಿಡುತ್ತಿರಲಿಲ್ಲ. ವಿಕಕ್ಕಿಂತ ಮಿಗಿಲಾದ ಈಗಿನ ಜವಾಬ್ದಾರಿಯೂ ಸಿಗುತ್ತಿರಲಿಲ್ಲ. ಆತನ ಹೊಟ್ಟೆ ಸದಾ ತಣ್ಣಗಿರಲಿ! "
ಹೀಗೆ ಆ "ಸಣ್ಣ ಮನಸ್ಸಿನ" ವ್ಯಕ್ತಿಗೆ ಬರೆಯುವ ನೆಪದಲ್ಲಿ ಭಟ್ಟರು ಇನ್ನೂ ಅನೇಕ ಸಂಗತಿಗಳನ್ನು ತಮ್ಮ ದೊಡ್ಡ ಲೇಖನದಲ್ಲಿ ಹಂಚಿಕೊಂಡಿದ್ದಾರೆ. ಈ ಬರಹದಲ್ಲಿ 14 ವ್ಯಕ್ತಿಗಳ ಹೆಸರುಗಳು ಪ್ರಸ್ತಾಪವಾಗಿದೆ. 3 ವ್ಯಕ್ತಿಗಳ ಭಾವಚಿತ್ರ ಅಚ್ಚಾಗಿದೆ. ಬರಹವು ತಾಣದ ಬ್ರೇಕಿಂಗ್ ನ್ಯೂಸ್ ವಿಭಾಗದಲ್ಲಿ ಅಡಕವಾಗಿದೆ, ಓದಿ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications