ಸಮ್ ಥಿಂಗ್ ವಿಥ್ ಶಾಮ್, ಟಾಕ್ ಶೋ ಆರಂಭ
ಬೆಂಗಳೂರು, ಡಿ.22: ಸಾಮಾಜಿಕ ಜಾಲ ತಾಣಗಳಲ್ಲಿ ಒನ್ಇಂಡಿಯಾ ಕನ್ನಡ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸುತ್ತಾ ಬಂದಿದೆ. ವಾಹಿನಿಯ ಸಂಪಾದಕ ಎಸ್ಕೆ ಶಾಮಸುಂದರ ಅವರು ಯೂಟ್ಯೂಬ್ ನಲ್ಲಿ ಹೊಸ ಟಾಕ್ ಶೋ ಮೂಲಕ ನಿಮ್ಮ ಮುಂದೆ ಕಾಣಿಸಿಕೊಳ್ಳುತ್ತಿದ್ದಾರೆ.
2000 ಇಸವಿಯಿಂದ ಕನ್ನಡ ಭಾಷೆ, ಸಂಸ್ಕೃತಿ, ಅನಿವಾಸಿ, ಹೊರನಾಡು ಒಳನಾಡು ಕನ್ನಡಿಗರ ಜೊತೆ ನಿರಂತರ ಸಂವಹನ ಹೊಂದಿರುವ ಒನ್ಇಂಡಿಯಾ ಕನ್ನಡ (ಈ ಹಿಂದಿನ ದಟ್ಸ್ ಕನ್ನಡ) ಈಗ ಆಡಿಯೋ ವಿಡಿಯೋ ಸಾಧ್ಯತೆಗಳನ್ನು ಮೈಗೂಡಿಸಿಕೊಂಡು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿರುವ ಟಾಕ್ ಶೋ ಹೆಸರು- ಸಮ್ ಥಿಂಗ್ ವಿಥ್ ಶಾಮ್

ಸಮ್ ಥಿಂಗ್ ವಿಥ್ ಶಾಮ್ ಪ್ರೊಮೋ ಮೊದಲಿಗೆ ನೋಡಿ:
ಸಮ್ ಥಿಂಗ್ ವಿಥ್ ಶಾಮ್ ಟಾಕ್ ಶೋ ಎಪಿಸೋಡು 1 ರ ವಿಡಿಯೋ ನೋಡಿ:
ಒನ್ ಇಂಡಿಯಾ ಕನ್ನಡದ ಸಾಮಾಜಿಕ ಜಾಲ ತಾಣ ಸಂಪರ್ಕಗಳು:
* Facebook: https://www.facebook.com/oneindiakannada/
* Twitter : https://twitter.com/OneindiaKannada
* GPlus: https://plus.google.com/+OneindiaKannada/
ಒನ್ಇಂಡಿಯಾ ಯೂಟ್ಯೂಬ್ ಚಾನೆಲ್ ಗೆ ಚಂದಾದಾರರಾಗುವುದು ಹೇಗೆ
* ನಿಮ್ಮ ಬ್ರೌಸರ್ ನಲ್ಲಿ(ಡೆಸ್ಕ್ ಟಾಪ್ ಅಥವಾ ಮೊಬೈಲ್) ಗೂಗಲ್ ಸರ್ಚ್ ಓಪನ್ ಮಾಡಿ
* oneindia kannada youtube channel ಎಂದು ಟೈಪಿಸಿ
* ಮೊದಲಿಗೆ ಬರುವ oneindia kannada- youtube ಲಿಂಕ್ ಕ್ಲಿಕ್ ಮಾಡಿ
* ನಿಮ್ಮ ಮುಂದೆ ಕಾಣುವ ಪುಟದ ಬಲತುದಿಯಲ್ಲಿರುವ ಕೆಂಪು ಬಣ್ಣದ Subscribe ಬಟನ್ ಒತ್ತಿ.
* ಅಂದ ಹಾಗೆ, ನೀವು ಚಂದಾದಾರರಾಗಲು ಯಾವುದೇ ಒಂದು ಜೀಮೇಲ್ ಐಡಿಯಿಂದ ಲಾಗಿನ್ ಆಗಿದ್ದರೆ ಸಾಕು.
* ಒನ್ಇಂಡಿಯಾ ಕನ್ನಡ ಯೂಟ್ಯೂಬ್ ಚಾನೆಲ್ ನೇರ ಲಿಂಕ್ ಇಲ್ಲಿದೆ
(ಒನ್ ಇಂಡಿಯಾ ಸುದ್ದಿ)
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications