ಡಿಬೇಟ್: ರಾಹುಲ್ ಗಾಂಧಿ ಅನರ್ಹಗೊಳಿಸಿದ ನಿರ್ಧಾರ ಸರಿಯೇ?
ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆಯಾದ ವಿದ್ಯಮಾನ, ಶುಕ್ರವಾರದಂದು (ಮಾರ್ಚ್ 24) ನಡೆದಿದೆ. ಕೇರಳದ ವಾಯನಾಡ್ ಸಂಸದ ರಾಹುಲ್ ಗಾಂಧಿಯವರನ್ನು ಸಂಸದೀಯ ಸ್ಥಾನದಿಂದ ಅನರ್ಹಗೊಳಿಸಿ ಲೋಕಸಭೆಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈ ನಿರ್ಧಾರದ ವಿರುದ್ದ ಕಾಂಗ್ರೆಸ್ ಭಾರೀ ಪ್ರತಿಭಟನೆಗೆ ಇಳಿದಿದೆ.
ಲೋಕಸಭಾ ಕಾರ್ಯದರ್ಶಿ ಕಚೇರಿಯ ನಿರ್ಧಾರದಿಂದಾಗಿ ವಯನಾಡ್ ಕ್ಷೇತ್ರದಲ್ಲಿ ವಿಶೇಷ ಉಪಚುನಾವಣೆ ನಡೆಸಬಹುದು ಮತ್ತು ದೆಹಲಿಯಲ್ಲಿ ರಾಹುಲ್ ಅವರಿಗೆ ನೀಡಲಾಗಿರುವ ಸರಕಾರೀ ಬಂಗ್ಲೆಯನ್ನು ಖಾಲಿ ಮಾಡುವಂತೆಯೂ ಕೇಂದ್ರ ಸರಕಾರ ಸೂಚಿಸಬಹುದು. ಲೋಕಸಭಾ ಕಾರ್ಯದರ್ಶಿಗೆ ಅನರ್ಹಗೊಳಿಸುವ ಹಕ್ಕು ಇಲ್ಲ ಎನ್ನುವುದು ಕಾಂಗ್ರೆಸ್ಸಿನ ವಾದ.

2019ರ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ "ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಹೇಗೆ ಇರುತ್ತದೆ ಎಂಬುದೇ ಆಶ್ಚರ್ಯ" ಎನ್ನುವ ಹೇಳಿಕೆಯನ್ನು ನೀಡಿದ್ದರು. ರಾಹುಲ್ ಗಾಂಧಿಯವರ ಈ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.
ರಾಹುಲ್ ಗಾಂಧಿಯವರು ಮೋದಿ ಎನ್ನುವ ಉಪನಾಮವನ್ನು ಕಳ್ಳರಿಗೆ ಹೋಲಿಸಿದ್ದು ಸರಿಯೇ? ಇದು ಒಬಿಸಿ ಜನಾಂಗಕ್ಕೆ ಮಾಡಿದ ಅವಮಾನವೇ? ಕರ್ನಾಟಕ ಚುನಾವಣೆಯನ್ನು ಆಧರಿಸಿ ಹೇಳುವುದಾದರೆ ಇದರ ಲಾಭನಷ್ಟ ಬಿಜೆಪಿ ಮತ್ತು ಕಾಂಗ್ರೆಸ್ಸಿಗೆ ಹೇಗೆ? ಒಂದು ಚರ್ಚೆ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications