ಡಿಬೇಟ್: ಬಿಎಸ್ವೈ ಮನೆ ಮೇಲಿನ ದಾಳಿಯ ಹಿಂದೆ ಅಡಗಿದೆಯಾ ರಾಜಕೀಯ?
ಚುನಾವಣೆಯ ವೇಳೆ ಒಳ ಮೀಸಲಾತಿ ವಿಚಾರದಲ್ಲಿ ಬಂಜಾರ ಸಮುದಾಯದ ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯುತ್ತಿದ್ದು, ಬಂಧನಕ್ಕೊಳಗಾಗಿರುವ ಸಮದಾಯದ ಜನರನ್ನು ಬಿಡುಗಡೆ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.
ಬಾಗಲಕೋಟೆಯಲ್ಲೂ ಸರಕಾರದ ವಿರುದ್ದ ಪ್ರತಿಭಟನೆ ಆರಂಭವಾಗಿದ್ದು, ತಾಂಡಾಗಳಿಗೆ ಬಿಜೆಪಿ ನಾಯಕರ ಪ್ರವೇಶವನ್ನು ಸಮುದಾಯದವರು ನಿಷೇಧಿಸಿದ್ದಾರೆ. ಈ ನಡುವೆ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಆರೋಪ/ಪ್ರತ್ಯಾರೋಪದಲ್ಲಿ ತೊಡಗಿದೆ. ದಾಳಿ ನಡೆಯುತ್ತಿರುವುದು ಪೂರ್ವನಿಯೋಜಿತ ಎನ್ನುವ ರೀತಿಯಲ್ಲಿ ಪರಸ್ಪರ ಕೆಸೆರೆರೆಚಾಟ ನಡೆಸುತ್ತಿದ್ದಾರೆ.
ಯಡಿಯೂರಪ್ಪನವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರೇ ನಡೆಸುತ್ತಿರುವ ಷಡ್ಯಂತ್ರವಿದು ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ BSYರ ಮನೆ ಮೇಲೆ ದಾಳಿ ಮಾಡಿದ್ದು ಯಾರ "ಸಂತೋಷ" ದ ಕಾರಣಕ್ಕೆ ಎಂದು ಕೆಪಿಸಿಸಿ ಪರೋಕ್ಷವಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರನ್ನು ಎಳೆದು ತಂದಿದೆ.

ತಪ್ಪು ಗ್ರಹಿಕೆಯಿಂದ ನನ್ನ ಮನೆ ಮೇಲೆ ದಾಳಿ ನಡೆದಿದೆ ಎಂದು ಯಡಿಯೂರಪ್ಪನವರು ಹೇಳಿದರೆ, ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯಿಂದಾಗಿ ಪ್ರತಿಭಟನೆ ನಡೆಯುತ್ತಿದೆ ಎಂದು ಸಿಎಂ ಆದಿಯಾಗಿ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಹಾಗಾದರೆ, ಸಮುದಾಯದ ಪ್ರತಿಭಟನೆ ಪೂರ್ವನಿಯೋಜಿತವೇ, ಇದರ ಹಿಂದೆ ರಾಜಕೀಯ ಅಡಗಿದೆಯೇ? ಒಂದು ಚರ್ಚೆ..
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bagalkot: ಬಾಗಲಕೋಟೆಯಲ್ಲಿ ಕಮಲದ ವಿಜಯೋತ್ಸವ ನಿಶ್ಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications